ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು
ಸಿದ್ದರಾಮಯ್ಯನವರನ್ನು ನಿರ್ದೋಷಿ ಎಂದು ಹೇಳಿದ ಲೋಕಾಯುಕ್ತ ತನಿಖೆ ಮೇಲಿನ ತೀರ್ಪು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ಚಿಟ್ ಕುರಿತು ನ್ಯಾಯಾಲಯ ಇಂದು ತೀರ್ಪು ನೀಡಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ನೀಡುವ ತೀರ್ಪು ಈ ಪ್ರಕರಣಕ್ಕೆ ಸಂಬಂಧಿಸದಂತೆ ಮಹತ್ವದ್ದಾಗಿರಲಿದೆ. ಲೋಕಾಯುಕ್ತ ನೀಡಿದ ಕ್ಲೀನ್ಚಿಟ್ ಅನ್ನು ನ್ಯಾಯಾಲಯ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ […]
ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು Read More »










