ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ […]

ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ಬೊಂಡ ಫ್ಯಾಕ್ಟರಿ ಬಂದ್ ಆದೇಶ- ಡಾ.ತಿಮ್ಮಯ್ಯ

ಮಂಗಳೂರು: ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿರುವ ಘಟನೆಯೊಂದು ನಡೆದಿತ್ತು. ಒಟ್ಟು 137 ಮಂದಿ ಅಸ್ವಸ್ಥರಾಗಿರುವ ಕುರಿತು ವರದಿಯಾಗಿದೆ. ಎಳನೀರು ಮತ್ತು ನ್ಯಾಚುರಲ್‌ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್‌ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ. ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್‌ ನೀಡಲಾಗಿದೆ.ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ ಹಾಗೂ 53 ಮಂದಿಗೆ

ಬೊಂಡ ಫ್ಯಾಕ್ಟರಿ ಬಂದ್ ಆದೇಶ- ಡಾ.ತಿಮ್ಮಯ್ಯ Read More »

ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ 1.65 ಕೋಟಿ ಲಾಭ

ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಸುಮಾರು 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023- 24ನೇ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ, ಸಂಘವು 728 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ. 1.65 ಕೋಟಿ ರೂ.ಗಳಷ್ಟು ಲಾಭ ಗಳಿಸಿರುತ್ತದೆ ಎಂದು ಸಂಘದ

ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ 1.65 ಕೋಟಿ ಲಾಭ Read More »

ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಏ.12 ನಾಮಪತ್ರ ಸಲ್ಲಿಸಿದರು.ಬೃಹತ್ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಕೆಎಸ್ ಈಶ್ವರಪ್ಪ ಅವರು ಹೇಳಿಕೊಂಡತೆ “ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣ ವಿರೋಧಿಸಿ

ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ Read More »

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ

ಕಾರ್ಕಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಸಹಕಾರಿ ಸಂಸ್ಥೆ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಯು 2023-24ನೇ ಸಾಲಿನಲ್ಲಿ ರೂ. 885.55 ಕೋಟಿ ವ್ಯವಹಾರ ನಡೆಸಿ ರೂ. 4.57 ಕೋಟಿ ಲಾಭ ಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿದರು. ಅವರು ಏ. 11 ರಂದು ಸೊಸೈಟಿಯ ಪ್ರಧಾನ ಕಛೇರಿ ಜೋಡುರಸ್ತೆಯ ಸಾರಸ್ವತ ಸೌಧದಲ್ಲಿ ನಡೆದ 2023-24ನೇ ಸಾಲಿನ ಆಯವ್ಯಯ ಪರಿಶೀಲನೆ ಹಾಗೂ 2024-25ನೇ ಸಾಲಿನ

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ Read More »

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಬೆಳ್ತಂಗಡಿ:  ಮಿನಿ ಲಾರಿಯೊಂದು ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ  ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದೆ. ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ  ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ ಹಾಕಿ ಲಾರಿ ಚಾಲಕನಿಗೆ ಮಾಹಿತಿ ನೀಡಿದರು.

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ Read More »

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ

ಪುತ್ತೂರು : ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್ ಭಟ್ ಎಂಬವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್ ಅವರು ಏ.10 ರಂದು ಉಡುಪಿಯಲ್ಲಿರುವ  ಸ್ನೇಹಿತರನ್ನು ಮಾತನಾಡಿಸಲು ಹೋಗಿ ಪುತ್ತೂರಿಗೆ ಹಿಂತಿರುಗುತ್ತಿದ್ದ ವೇಳೆ ಕಂಬದಕೋಣೆ ಗ್ರಾಮದ ರೈಲ್ವೇ ಗೇಟಿನ ಬಳಿ ಬರುವಾಗ ರೈಲ್ವೇ ಗೇಟ್ ಹಾಕಿರುವುದರಿಂದ ಕಾರನ್ನು ನಿಲ್ಲಿಸಿದಾಗ ಸುರೇಶ್ ಅವರ ಪತ್ನಿ

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ Read More »

ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024

ಕಾಸರಗೋಡು: ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ “ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಾಣ ಪ್ರಸಿದ್ಧ ಶತಶೃಂಗ ಪರ್ವತ ಶ್ರೇಣಿಗಳಿರುವ ಚಿನ್ನದ ನಾಡು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ನವರು ಪ್ರತೀ ವರ್ಷ ಕೊಡಮಾಡುವ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿಯನ್ನು ಈ ಬಾರಿ ಕೇರಳದ ನಾಲ್ವರು ಹಾಗೂ ಕರ್ನಾಟಕದ ಇಬ್ಬರಿಗೆ ನೀಡಿ

ಕೇರಳ – ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 Read More »

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ

ಬೆಂಗಳೂರು : ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಎನ್.ಐ.ಎ ತನಿಖೆಯಿಂದ ಬಾಂಬ್ ಇಟ್ಟಿದ್ದ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಮುಸಾಫೀರ್ ಶಾಜೀನ್ ಹುಸೇನ್ ಎಂಬ ಉಗ್ರ ಬಾಂಬ್ ಇಟ್ಟವನು ಎಂದು ತಿಳಿದುಬಂದಿದೆ. ಮುಸಾಫಿ‌ರ್ ಶಾಜೀನ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಮುಸಾಫೀ‌ರ್ ಶಾಜೀನ್ ಹುಸೇನ್ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡಿದ್ದನು. ಕೊನೆಗೂ ಆತನನ್ನು

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ Read More »

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ

ಬೆಳ್ಳಾರೆ:ಪೇಟೆಯಲ್ಲಿ ಬೈಕ್‌ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೈಕ್‌ ಸವಾರ ಪುಡ್ಕಜೆವರಾಗಿದ್ದು ಅವರಿಗೆ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ Read More »

error: Content is protected !!
Scroll to Top