ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು. ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.              

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪದ್ಮರಾಜ್ ಆರ್. ಪೂಜಾರಿ ಭೇಟಿ

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಪದ್ಮರಾಜ್ ಅವರನ್ನು ಪಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು  ಸನ್ಮಾನಿಸಿ, ಅವರ ಗೆಲುವಿಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಂ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ಗರಡಿ, ಸಂತೋಷ್ ರೈ ಅಡ್ಡಬೈಲು, ಉಮೇಶ್ ಬುಡೆಂಗಿ, ರಜಿತ್ ಭಟ್

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪದ್ಮರಾಜ್ ಆರ್. ಪೂಜಾರಿ ಭೇಟಿ Read More »

ಏ.14 ರಿಂದ 16  ರ ತನಕ ಹಿರಿಯರಿಗೆ ಮತದಾನ ಪ್ರಕ್ರಿಯೆ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 787 ಮಂದಿ 85 ವರ್ಷ ಮೇಲ್ಪಟ್ಟವರು, 340 ಮಂದಿ ಅಂಗವಿಕಲರು

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ  ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 787 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14 ರಿಂದ 16ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಗುರುವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಹಿಂದೆ 85 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ

ಏ.14 ರಿಂದ 16  ರ ತನಕ ಹಿರಿಯರಿಗೆ ಮತದಾನ ಪ್ರಕ್ರಿಯೆ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 787 ಮಂದಿ 85 ವರ್ಷ ಮೇಲ್ಪಟ್ಟವರು, 340 ಮಂದಿ ಅಂಗವಿಕಲರು Read More »

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು Read More »

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ Read More »

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ

ಪುತ್ತೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಶ್ರೀಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು’ ಎಂದು ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ Read More »

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರತಿಷ್ಠಿತ “ಪ್ರೇರಣಾ ತರಬೇತು ಸಂಸ್ಥೆಗೆ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಸಂಸ್ಥೆಯಿಂದ ವಾಣಿಜ್ಯ ವಿಭಾಗದಲ್ಲಿ ತರಬೇತಿ ಪಡೆದ ಒಟ್ಟು  45 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಈ ಪೈಕಿ 6  ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಮೊಹಮ್ಮದ್ ರಿಜಾಸ್ – 553, ಫಾತಿಮತ್ ಮುಶ್ರಿಫ -552, ಮೊಹಮ್ಮದ್ ರೈಸ್  -533, ಅಹಮ್ಮದ್ ತವಾಫ್‍-526, ಮೊಹಮ್ಮದ್ ನವಿಧ್ ಬಿ. 523 ಹಾಗೂ ಮುಹಮ್ಮದ್ ಹಶೀರ್ -521

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ಸೋಮೇಶ್ವರ ಕಂದಾಯ ಅಧಿಕಾರಿಗೆ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯ ಪ್ರಕರಣ

ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್. 5ರಂದು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಅಪರಿಚಿತನೊಬ್ಬನಿಂದ ಅವರಿಗೆ ವಾಟ್ಸ್‌ಆ್ಯಪ್ ಕರೆಯೊಂದು ಬಂದಿದೆ. ಆ ಕಡೆಯಿಂದ ಮಾತನಾಡುತ್ತಿದ್ದ

ಸೋಮೇಶ್ವರ ಕಂದಾಯ ಅಧಿಕಾರಿಗೆ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯ ಪ್ರಕರಣ Read More »

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ

ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.11ರಂದು ಬೆಳಿಗ್ಗೆ ಉಗ್ರಾಣ ತುಂಬಿಸುವುದರ ಮೂಲಕ ಪ್ರಾರಂಭಗೊಂಡಿದ್ದು, ನಾಳೆ ರಾತ್ರಿ ಶ್ರೀ ಪಂಚಲಿಂಗೇಶ್ವರ ದೇವರ ನೃತ್ಯಬಲಿ, ಬಟ್ಟಲುಕಾಣಿಕೆ ಉತ್ಸವ ಜರುಗಲಿದೆ. ಇಂದು ಬೆಳಿಗ್ಗೆ ದೇಗುಲದಲ್ಲಿ ಪರಿವಾರ ದೈವಗಳ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಇಂದು ಸಂಜೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಪಶುದಾನ, ಪುಣ್ಯಾಹ, ಪ್ರಸಾದ ಶುದ್ದಿ, ರಾಕ್ಷೆಘ್ನ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ Read More »

ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮನಿಗೆ ಸುಮಾರು 151 ಕೆಜಿ ತೂಕದ ರಾಮಚರಿತ ಮಾನಸ ಪ್ರತಿಯನ್ನು 5 ಕೋಟಿ ಮೊತ್ತದಲ್ಲಿ ತಯಾರಿಸಿದ್ದು, ಇದಕ್ಕೆ ಏಳು ಕೆಜಿ ಚಿನ್ನದ ಲೇಪನ ಮಾಡಲಾಗಿದೆ. ಬಾಲ ರಾಮನಿಗೆ 24 ಕ್ಯಾರೆಟ್ ಚಿನ್ನದ ರಾಮಾಯಣವನ್ನು ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌ ಅವರು ಸಮರ್ಪಿಸಿದ್ದಾರೆ.24 ಕ್ಯಾರೆಟ್ ಚಿನ್ನದ ಲೇಪನದಿಂದ ಕೂಡಿರುವ ರಾಮಚರಿತ ಮಾನಸ 10,902 ಕಾವ್ಯಗಳನ್ನು ಒಳಗೊಂಡಿದೆ. ಈ ಚಿನ್ನದ ಕೃತಿಯಲ್ಲಿ ಸುಮಾರು 480 ರಿಂದ 500 ಪುಟಗಳು ಇವೆ ಎಂದು ಮೂಲಗಳು ತಿಳಿಸಿವೆ.

ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌ Read More »

error: Content is protected !!
Scroll to Top