ಕೆಲವು ಶ್ವಾನಗಳ ಸಾಕುವಿಕೆ ನಿಷೇಧ ಆದೇಶ: ಹೈ ಕೋರ್ಟ್ ತಡೆ

ಬೆಂಗಳೂರು : ಕೇಂದ್ರ ಸರ್ಕಾರ ಕೆಲವು ಶ್ವಾನಗಳ ಸಾಕುವಿಕೆಯನ್ನು ನಿಷೇಧಿಸಿದೆ. ಶ್ವಾನ ತಳಿಗಳ ನಿಷೇಧ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.23 ಭೀಷಣ ಶ್ವಾನ ತಳಿಗಳ ಸಾಕುವಿಕೆಗೆ ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಕೇಂದ್ರ ಸರ್ಕಾರ ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿತ್ತು. ಇದನ್ನು ಆಕ್ಷೇಪಿಸಿ ಶ್ವಾನ ಹ್ಯಾಂಡ್ಲ‌ರ್ & ರಾಟ್‌ವೈಲ‌ರ್ ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಜ್ಞರು ನಿಷೇಧಿಸುವ ಸಂಬಂಧ ಯಾರನ್ನೂ ಸಂಪರ್ಕಿಸಿಲ್ಲ ಎಂದು […]

ಕೆಲವು ಶ್ವಾನಗಳ ಸಾಕುವಿಕೆ ನಿಷೇಧ ಆದೇಶ: ಹೈ ಕೋರ್ಟ್ ತಡೆ Read More »

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮಂಗಳೂರು: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಬಳಿ ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಡ್ಯಾ‌ರ್ ನಲ್ಲಿರುವ ಲ್ಯಾಂಡ್ಸ್ ಫ್ಲವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ರಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಮರುದಿನ ಬೆಳಗ್ಗೆಯಿಂದ ಸಂಜೆಯ ತನಕ ಅಡ್ಯಾರ್ ಕಣ್ಣೂರು, ತುಂಬೆ ನಿವಾಸಿಗಳು ವಾಂತಿ

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ

ಬೆಳ್ತಂಗಡಿ: ಗರ್ಭಿಣಿ ಮಹಿಳೆಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್ ಹಾಗೂ ನಝೀಮ ದಂಪತಿ ಪುತ್ರಿ ನಿಶ್ಚಾ (19) ಮೃತಪಟ್ಟವರು. ಮೃತ ನಿಶ್ಚಾ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ಮಹಿಳೆಯರು ಮೆನೋಪಾಸ್ ಆಗುವ ತನಕ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಹುತೇಕ ಮುಕ್ತರು ಎಂದು ವೈದ್ಯಲೋಕ ಹೇಳುತ್ತಿದೆ. ಅದರಲ್ಲೂ ಗರ್ಭವತಿ

ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ Read More »

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ

ಪುತ್ತೂರು: 2024 ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು. ಭೂಮಿಕಾ ಜಿ. 589 (98.16%) ಅಂಕ ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಭೂಮಿಕಾ ಜಿ. ಇವರು ಲೆಕ್ಕಶಾಸ್ತ್ರ-98, ಅರ್ಥಶಾಸ್ತ್ರ-97, ಸಂಸ್ಕೃತ-100, ಮೂಲಗಣಿತ-100, ವ್ಯವಹಾರ ಅಧ್ಯಯನ-98, ಇಂಗ್ಲಿಷ್-96, ಅಂಕಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಹಾರಾಡಿ ನಿವಾಸಿ ಗಣೇಶ್

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ Read More »

ತೋಟಕ್ಕೆ ದಾಳಿ ಮಾಡಿದ ಮಂಗಗಳ ತಂಡ | ಮಂಗಗಳನ್ನು ಓಡಿಸಲು ಪೊಲೀಸರನ್ನೇ ತೋಟಕ್ಕೆ ಕರೆಸಿದ ಕೃಷಿಕ

ವಿಟ್ಲ: ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಹಿನ್ನಲೆ ಕೃಷಿಕರೋರ್ವರು ತೋಟಕ್ಕೆ ನುಗ್ಗಿದ ಮಂಗಗಳನ್ನು ಓಡಿಸಲು 112 ತುರ್ತು ಪೊಲೀಸರನ್ನೇ ತೋಟಕ್ಕೆ ಕರೆಸಿದ ಘಟನೆ ಬುಧವಾರ ರಾತ್ರಿ ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಕೃಷಿಕರು ಕಾಡುಹಂದಿ, ಕೋತಿಗಳ ಉಪಟಳದಿಂದ ಕಂಗಾಲಾಗಿದ್ದು, ಅಳಿಕೆ ಗ್ರಾಮದ ಕೃಷಿಕ ಬಿಲ್ಲಂಪದವು ನಿಶಾಂತ್ ಎಂಬವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರು, 112 ತುರ್ತು ಸಂಖ್ಯೆಗೆ ಕರೆಮಾಡುವಂತೆ ಜಿಲ್ಲಾಧಿಕಾರಿ ಸಲಹೆಯನ್ನು ನೀಡಿದ ಮೇರೆಗೆ ಬಳಿಕ 112

ತೋಟಕ್ಕೆ ದಾಳಿ ಮಾಡಿದ ಮಂಗಗಳ ತಂಡ | ಮಂಗಗಳನ್ನು ಓಡಿಸಲು ಪೊಲೀಸರನ್ನೇ ತೋಟಕ್ಕೆ ಕರೆಸಿದ ಕೃಷಿಕ Read More »

ಕಾಣಿಯೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ

ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ತಮಿಳು ಮೂಲದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಮೋಹನ್ ರಾಜ್ ಮೃತಪಟ್ಟವರು. ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರಿಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಕಾಣಿಯೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ Read More »

ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್, ಬಿಜೆಪಿ ಮುಖಂಡರು ಭೇಟಿ

ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿಗಳು ಸಹಿತ ಬಿಜೆಪಿ-ಜೆಡಿಎಸ್ ರಾಜ್ಯ ಮುಖಂಡರುಗಳು ಭೇಟಿ ನೀಡಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ  ಡಾ. ಅಶ್ವಥ್ ನಾರಾಯಣ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶೋಭಾ ಕರಂದ್ಲಾಜೆ, ಸೋಮಣ್ಣ, ಡಾ. ಕೆ ಸುಧಾಕರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,

ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್, ಬಿಜೆಪಿ ಮುಖಂಡರು ಭೇಟಿ Read More »

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ

ಅನಂತಾಡಿ: ಶಾರ್ಟ್ ಸೆರ್ಕ್ಯೂಟ್‌ನಿಂದ ಹೊತ್ತಿಕೊಂಡು ಬೆಂಕಿಯಿಂದಾಗಿ ಅನಂತಾಡಿ ಗ್ರಾಮದ ಆರಂಗಳ ಸುಳ್ಯಮಲೆ ಅರಣ್ಯ ಪ್ರದೇಶದಲ್ಲಿ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬೆಂಕಿ ಹತ್ತಿಕೊಂಡ ವಿಚಾರ ತಿಳಿದ ತಕ್ಷಣ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಶ್ರಮ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ತಕ್ಷಣ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳವದರ ಜತೆ ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಅರಣ್ಯದಲ್ಲಿದ್ದ ಗಿಡಮರಗಳು ಸುಟ್ಟುಗೋಗಿದೆ.

ಶಾರ್ಟ್‍ ಸರ್ಕ್ಯೂಟ್ ನಿಂದ ಅರಣ್ಯಕ್ಕೆ ಹತ್ತಿಕೊಂಡ ಬೆಂಕಿ | ಗಿಡಮರಗಳ ನಾಶ Read More »

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಒಂದೇ ಮನೆಯ ಐದು ಮಂದಿ ಸಾವು

ಮಹಾರಾಷ್ಟ್ರ : ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಒಂದೇ ಮನೆಯ ಆರು ಜನರು ಬಾವಿಗೆ ಬಿದ್ದ ಘಟನೆ ನೆವಾಸ ತಾಲೂಕಿನ ವಕಾಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.ಪಾಳು ಬಿದ್ದ ಬಾವಿಯನ್ನು ಮುಚ್ಚಲಾಗಿತ್ತು. ಅದರಲ್ಲಿ ಕಸವನ್ನು ಶೇಖರಣೆ ಮಾಡಲಾಗಿತ್ತು. ಹೀಗಾಗಿ ಅದರಲ್ಲಿ ವಿಷ ಅನಿಲ ಸೇರಿತ್ತು ಎನ್ನಲಾಗುತ್ತಿದೆ. ಇದೇ ಬಾವಿಗೆ ಮನೆಯ ಬೆಕ್ಕು ಬಿದ್ದದ್ದನ್ನು ಗಮನಿಸಿದ ಮನೆ ಮಂದಿ ಅದನ್ನು ಕಾಪಾಡಲೆಂದು ಮುಂದಾಗುತ್ತಾರೆ. ಈ ವೇಳೆ ಒಬ್ಬರಂತೆ ಒಬ್ಬರು ಬಾವಿಗೆ ಇಳಿಯುತ್ತಾರೆ. ಒಟ್ಟು ಆರು ಜನರು ಬಾವಿಗೆ ಇಳಿದಿದ್ದು,

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಒಂದೇ ಮನೆಯ ಐದು ಮಂದಿ ಸಾವು Read More »

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕ‌ರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಇರುವುದರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ Read More »

error: Content is protected !!
Scroll to Top