ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು

ಬೆಂಗಳೂರು: ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದು, ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಒತ್ತಾಯಿಸಿದೆ. ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ. ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ […]

ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 l ಆಮಂತ್ರಣ‌ ಪತ್ರಿಕೆ ಬಿಡುಗಡೆ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಮಿತಿ, ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಗೌಡ ಮಹಿಳಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ 2025ನೇ ಜನವರಿ 21 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ,

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 l ಆಮಂತ್ರಣ‌ ಪತ್ರಿಕೆ ಬಿಡುಗಡೆ Read More »

ಪ್ರಾಣಿ ಪಕ್ಷಿಗಳಿಗೆ ಬಿಸಿಲಿನ ಧಗೆಯಲ್ಲಿ ನೀರುಣಿಸುವ ಸೂಚನೆ- ಮುಲ್ಲೈ ಮುಗಿಲನ್

ಮಂಗಳೂರು : ದಕ್ಷಿಣಕನ್ನಡದಲ್ಲಿ ಬಿಸಿಲಿನ ಶಾಖ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರೆ.ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು.ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡಾ

ಪ್ರಾಣಿ ಪಕ್ಷಿಗಳಿಗೆ ಬಿಸಿಲಿನ ಧಗೆಯಲ್ಲಿ ನೀರುಣಿಸುವ ಸೂಚನೆ- ಮುಲ್ಲೈ ಮುಗಿಲನ್ Read More »

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿಗೆ ಹಾರ ಹಾಕಿದ ಘಟನೆಯಲ್ಲಿ ಪಿಸ್ತೂಲು ಹಿಡಿದುಕೊಂಡ ಸೆಕ್ಯೂರಿಟಿ ವೈಫಲ್ಯ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಜೊತೆನೂ ಗನ್ ಮ್ಯಾನ್‌ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ್ದಾರೆ. ರಿಯಾಜ್ ಬಳಿ

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ Read More »

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಮಂಗಳೂರು :ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ Read More »

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ನಿನ್ನೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ, ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಕಣದಲ್ಲಿ ಕಾಂಗ್ರೆಸ್‌ನ ಪದ್ಮರಾಜ್ ಆ‌ರ್., ಬಿಜೆಪಿಯ ಬ್ರಿಜೇಶ್ ಚೌಟ, ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಅಲಂಗಾರ್,

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ Read More »

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಕಾಲ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಮಾರೋಪ ಸಮಾರಂಭ ಏ.6 ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುನಾಥ್ ರೈ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ Read More »

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ

ಸಕಲೇಶಪುರ:ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೊಲ್ಲಹಳ್ಳಿ ಗ್ರಾಮದ ಮಂಜು ಎಂಬವರಿಗೆ ಸೇರಿದ ತೆಂಗಿನಮರದ ಗರಿಗಳನ್ನು ಕತ್ತರಿಸಲು ನವೀನ್ ಎಂಬಾತ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮರವೇರಿದ್ದರು. ತೆಂಗಿನ ಗರಿಗಳನ್ನು ಕತ್ತರಿಸಿ ಕೆಳಗೆ ಇಳಿಯುತ್ತಿರಬೇಕಾದರೆ ಮರದಲ್ಲಿಯೇ ನವೀನ್ ಪ್ರಜ್ಞೆ ತಪ್ಪಿದ್ದಾನೆ. ಇದನ್ನು ಗಮನಿಸಿದ ಮಂಜು ಅವರು ಹಾಗೂ ಸ್ಥಳೀಯರು ಕೂಡಲೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಏಣಿ ಮೂಲಕ ಮರವೇರಿ, ಸೊಂಟಕ್ಕೆ ಹಗ್ಗ ಕಟ್ಟಿ ನವೀನ್‌ನನ್ನು ರಕ್ಷಿಸಿದ್ದಾರೆ.

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ Read More »

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ

ಬೆಂಗಳೂರು: ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್‌ಆರ್‌ ಫಂಡ್ ಬ್ಲ್ಯಾಕ್ ಮನಿಯನ್ನು ಖಾಸಗಿ ಟ್ರಸ್ಟ್‌ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಿಎಸ್‌ಆರ್‌ ಫಂಡ್ ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್‌ಗಳಿಗೆ ನೀಡುವುದಾಗಿ ಕೋಟಿ

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ Read More »

ಹೊಸ ವರುಷದ ಆದಿ ಯುಗಾದಿ

ಚೈತ್ರ ಮಾಸದ ಪ್ರಾರಂಭದ ದಿನ ಭಾರತೀಯರಿಗೆ ಹೊಸ ವರುಷ .ಪ್ರತೀ ಮನೆಯಲ್ಲಿ ಸಿಹಿ ಮತ್ತು ಕಹಿ ಬೇವಿನ ಮಿತ್ರಣದ ಜತೆಗೆ ಪ್ರಾರಂಭವಾಗುವ ಈ ದಿನ ಜೀವನದಲ್ಲಿ ಸಿಹಿ ಕಹಿಯು ಒಂದ ಸಮನಾಗಿ ನಮ್ಮ ಬಾಳಿನಲ್ಲಿ ಇರಲಿ ಎಂಬ ಆಶಾಭಾವನೆಯೊಟ್ಟಿಗೆ ಹೊಸ ವರ್ಷವನ್ನು ಪ್ರಾರಂಭಿಸಲಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಮೊದಲ ಹಬ್ಬವೇ ಯುಗಾದಿ.ಯುಗಾದಿ ಎಂಬ ಪದವು ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಸೃಷ್ಟಿಯಾಗಿದೆ. ‘ಯುಗ’ ಎಂದರೆ ಹೊಸ ಕಾಲ ಎಂದೂ ‘ಆದಿ’ ಎಂದರೆ ಆರಂಭ ಅಂತ .ಹೊಸ

ಹೊಸ ವರುಷದ ಆದಿ ಯುಗಾದಿ Read More »

error: Content is protected !!
Scroll to Top