ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್‍

ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿ ಹೈಕೋರ್ಟ್‍ ಆದೇಶ ನೀಡಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‍ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಭರತ್ ಪರ ನ್ಯಾಯವಾದಿ ಅರುಣ್ ಶ್ಯಾಮ್‍ ಅವರ ವಾದ ಆಲಿಸಿದ ಹೈಕೋರ್ಟ್‍ ಗಡಿಪಾರು ಆದೇಶವನ್ನು ರದ್ದುಮಾಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್‍ Read More »

ಎಸ್‍ಸಿಡಿಸಿಸಿ ಬ್ಯಾಂಕ್ ಗೆ 79.09 ಕೋಟಿ ನಿವ್ವಳ ಲಾಭ | ಲಾಭದಲ್ಲಿ ಶೇ.29.04 ಏರಿಕೆ : ಪತ್ರಿಕಾಗೋಷ್ಠಿಯಲ್ಲಿ ಎಂ.ಎನ್‍.ರಾಜೇಂದ್ರ ಕುಮಾರ್

ಮಂಗಳೂರು: ಎಸ್‍ಸಿಡಿಸಿಸಿ ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ದಾಖಲೆಯ 79. 09 ಕೋಟಿ ರೂ. ಲಾಭ ಗಳಿಸಿದ್ದು, ಶೇ 29.04 ಏರಿಕೆ ಕಂಡಿದೆ. ಇದು ಬ್ಯಾಂಕ್‌ನ ಇತಿಹಾಸದಲ್ಲೇ ನೂತನ ದಾಖಲೆ ಆಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬ್ಯಾಂಕ್ ಅಭಿವೃದ್ಧಿ ಮುಂಚೂಣಿಯಲ್ಲಿದ್ದು, 110 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 113

ಎಸ್‍ಸಿಡಿಸಿಸಿ ಬ್ಯಾಂಕ್ ಗೆ 79.09 ಕೋಟಿ ನಿವ್ವಳ ಲಾಭ | ಲಾಭದಲ್ಲಿ ಶೇ.29.04 ಏರಿಕೆ : ಪತ್ರಿಕಾಗೋಷ್ಠಿಯಲ್ಲಿ ಎಂ.ಎನ್‍.ರಾಜೇಂದ್ರ ಕುಮಾರ್ Read More »

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆ | ನಾಳೆ (ಏ.6) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯೋಜನೆಗೆ ಚಾಲನೆ

ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಸಂರಕ್ಷಿಸುವ  ಹಾಗೂ ಅದನ್ನು ಬೆಳಕಿಗೆ ತರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಶಾಸನ ಶೋಧನ-ಅಧ್ಯಯನ ಸಂರಕ್ಷಣಾ ಯೋಜನೆ ಏ.6 ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆಗೊಳ್ಳಲಿದೆ. ಪ್ರಾಚೀನ  ಕಾಲದಲ್ಲಿ ನಡೆದು ಹೋದ ಘಟನೆಗಳನ್ನು ದಾಖಲೀಕರಣ ಮಾಡುವ ನಿಟ್ಟಿನಲ್ಲಿ ವಿವಿಧ ಪರಿಕರಗಳ ಮೇಲೆ ಬರೆಯಲಾದ ಅಮೂಲ್ಯ ಬರಹಗಳ  ಶೋಧನೆ, ಅಧ್ಯಯನ ಮಾಡಿ ಅದನ್ನು ಪ್ರಕಾಶನ ಮಾಡುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ  ಹಮ್ಮಿಕೊಳ್ಳಲಾದ  ವಿನೂತನ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆ | ನಾಳೆ (ಏ.6) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯೋಜನೆಗೆ ಚಾಲನೆ Read More »

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ

ಮಂಗಳೂರು: ಏ.26ರಂದು ನಡೆಯಲಿರುವ ದ.ಕ. ಲೋಕಸಭಾ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಿಂದ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್ ಚೌಟ(42), ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. (53),ಜನತಾ ಪಕ್ಷ ಹಾಗೂ ಜನತಾದಳ (ಯು) ಎರಡಕ್ಕೂ ಸುಪ್ರೀತ್ ಕುಮಾ‌ರ್ ಪೂಜಾರಿ (47), ಬಹುಜನ್ ಸಮಾಜ್ ಪಾರ್ಟಿ (ಬಿಎಸ್ಪಿ)ಯಿಂದ ಕಾಂತಪ್ಪ (63), ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಕೆ.ಇ.ಮನೋಹರ (47), ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಂಜಿನಿ ಎಂ.(39) ಮತ್ತು ಕರುನಾಡ ಸೇವಕರ ಪಾರ್ಟಿಯಿಂದ ದುರ್ಗಾಪ್ರಸಾದ್ (33) ಹಾಗೂ ಪಕ್ಷೇತರ

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ

ಪುತ್ತೂರು: ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗುತ್ತಿದೆ. ಹೊಸ ಪಠ್ಯಕ್ರಮದ ಮೂಲಕ ನೂತನ ತಂತ್ರಜ್ಞಾನಗಳು ನಮ್ಮನ್ನು ತಲಪುವುದಕ್ಕೆ ಸಮಯಾವಕಾಶ ಬೇಕಾಗುತ್ತದೆ. ಇದನ್ನು ತಪ್ಪಿಸುವುದಕ್ಕಾಗಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮಗಳನ್ನು ಮಾಡುವುದು ಆವಶ್ಯಕ ಎಂದು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯ ಡಿಸೈನ್ ಇಂಜಿನಿಯರ್ ಮೋಹನ್ ಪ್ರಭು ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಮೇದಿನೀ ಟೆಕ್ನಾಲಜೀಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ Read More »

ಫೇಸ್ ಬುಕ್ ಆ್ಯಪ್ ಮೂಲಕ ವಂಚನೆ | ಸಾಲ ಪಡೆಯಲು ಹೋಗಿ ಸಾವಿರಾರು ರೂ. ಕಳೆದುಕೊಂಡ ಮಹಿಳೆ

ಬೆಳ್ತಂಗಡಿ: ಮಹಿಳೆಯೊಬ್ಬರು ಫೇಸ್ ಬುಕ್ ಆ್ಯಪ್ ಸಾಲದ ವಂಚನೆಗೆ ಬಲಿಯಾಗಿ ಸಾವಿರಾರು ರೂ. ಕಳೆದುಕೊಂಡ ಘಟನೆ ನಡೆದಿದೆ. ತೆಂಕಕಾರಂದೂರು ಗ್ರಾಮದ ಮಹಿಳೆ ನೆಬಿಸಾ (38) ವಂಚನೆಗೊಳಗಾದವರು. ಮಾ.21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂವ್ ಪರ್ಸನಲ್ ಲೋನ್ ಆ್ಯಪ್ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಸಾಲದ ಕುರಿತು ಅಪರಿಚಿತರಿಂದ ಮಾಹಿತಿ ಪಡೆದು ಐದು ಲಕ್ಷ ರೂ. ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು. ಬಳಿಕ ಫೋನ್ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿದ ವಂಚಕರು ವಿವಿಧ ಹಂತದಲ್ಲಿ 96,743

ಫೇಸ್ ಬುಕ್ ಆ್ಯಪ್ ಮೂಲಕ ವಂಚನೆ | ಸಾಲ ಪಡೆಯಲು ಹೋಗಿ ಸಾವಿರಾರು ರೂ. ಕಳೆದುಕೊಂಡ ಮಹಿಳೆ Read More »

ಪುತ್ತೂರಿನಲ್ಲಿ ನಿರ್ಗತಿಕರ ಪುನರ್ವಸತಿ ಕಾರ್ಯಾಚರಣೆ | ರೋಟರಿ ಯುವದಲ್ಲಿ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ 12 ನಿರ್ಗತಿಕರ ರಕ್ಷಣೆ

ಪುತ್ತೂರು: ಪುತ್ತೂರು ನಗರದ  ಹಲವು ಭಾಗಗಳಲ್ಲಿ ನಿರ್ಗತಿಕರು, ಅನಾಥ ವೃದ್ಧರು ವಾಸವಾಗಿದ್ದು ಇವರಿಗೆ ಒಂದು ಶಾಶ್ವತವಾದ ಸೂರನ್ನು ಕಲ್ಪಿಸುವ ನಿಟ್ಟಿನಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ  ರೋಟರಿ ಕ್ಲಬ್ ಪುತ್ತೂರು ಯುವ ಸಹಭಾಗಿತ್ವದಲ್ಲಿ ನಿರ್ಗತಿಕರ ನಿರ್ಮೂಲನ  ಕಾರ್ಯಾಚರಣೆ ನಡೆಯಿತು. ರಾತ್ರಿ 8 ಗಂಟೆಗೆ ಪ್ರಾರಂಭವಾದ ಕಾರ್ಯಚರಣೆಯು ತಡರಾತ್ರಿ 2 ಗಂಟೆ ತನಕ ನಡೆಯಿತು.  ಒಟ್ಟು 12 ಮಂದಿ  ನಿರ್ಗತಿಕ ಅನಾಥ ವೃದ್ಧರನ್ನು ರಕ್ಷಣೆ ಮಾಡಲಾಯಿತು.ಅವರನ್ನು  ಜಿಡೆಕಲ್ಲು ಸಮೀಪ ಇರುವ

ಪುತ್ತೂರಿನಲ್ಲಿ ನಿರ್ಗತಿಕರ ಪುನರ್ವಸತಿ ಕಾರ್ಯಾಚರಣೆ | ರೋಟರಿ ಯುವದಲ್ಲಿ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ 12 ನಿರ್ಗತಿಕರ ರಕ್ಷಣೆ Read More »

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ

ಅಡಿಕೆ ಬೆಳೆಗಾರರಲ್ಲಿದ್ದ ಆತಂಕ ದೂರವಾಡುವ ಸುದ್ದಿಯೊಂದು ಹೊರಬಿದ್ದಿದ್ದು, ಸಂತೇಬೆನ್ನೂರಿನ ಸಂಸ್ಥೆ ನಡೆಸಿದ ಸಂಶೋಧನೆಯಿಂದ ಬಹಿರಂಗಗೊಂಡಿದೆ. ನೆಕ್ಸ್ಜೆನ್ ಸಂಸ್ಥೆ ಸೈಟಾಕ್ಸನ್ ಬಯೋ ಸೊಲ್ಯುಷನ್ ಪ್ರೈ. ಲಿಮಿಟೆಡ್ ನ ಪ್ರಯೋಗಾಲಯದಲ್ಲಿ ನಡೆಸಿದ ಸಂಶೋಧನಾ ವರದಿಯಲ್ಲಿ ಈ ಅಂಶ ಪತ್ತೆಯಾಗಿದೆ ಎಂದು ನೆಕ್ಸ್ಜೆನ್ ಸಂಸ್ಥಾಪಕ ರಘು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಅಂಶ ಇದ್ದು, ಅಡಕೆ ನಿಷೇಧ ಮಾಡಬೇಕು ಎಂಬ ಮಾತು ಕೇಳಿ ಬಂದಿತ್ತು. ಇದರಿಂದ ರೈತರಲ್ಲಿ ಆತಂಕ ಮನೆಮಾಡಿತ್ತು. ಇದೀಗ ಅಡಿಕೆಯಲ್ಲಿ ಕ್ಯಾನ್ಸರ್ ನಿರೋಧಕ ಅಂಶ ಇದೆ

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ Read More »

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ | ದ.ಕ.ದಲ್ಲಿ 90 ಸಾವಿರ ಲೀ. ಮದ್ಯ ಅಧಿಕಾರಿಗಳ ವಶ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ 90,443 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ 1,95,47,179 ರೂ. ಮೌಲ್ಯದ ಮದ್ಯ ವಶಪಡಿಸಲಾಗಿದೆ. ಜತೆಗೆ 8,69,950 ರೂ. ಮೌಲ್ಯದ ಡ್ರಗ್ಸ್‍ ವಶಕ್ಕೆ ಪಡೆಯಲಾಗಿದೆ. 278 ಎಫ್‍.ಐ.ಆರ್‍. ದಾಖಲಾಗಿದೆ. ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ ಮೂಲಕ ಜಿಲ್ಲೆಯಲ್ಲಿ 92 ದೂರುಗಳು ಬಂದಿದ್ದು ಅವುಗಳಲ್ಲಿ 90 ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ | ದ.ಕ.ದಲ್ಲಿ 90 ಸಾವಿರ ಲೀ. ಮದ್ಯ ಅಧಿಕಾರಿಗಳ ವಶ Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿ ರಚನೆ | ಗೌರವಾಧ್ಯಕ್ಷರಾಗಿ ಎ.ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ, ವೇದಾವತಿ ಕೊಯಿಲ, ಕೋಶಾಧಿಕಾರಿಯಾಗಿ ಕಲಾವತಿ ಎಸ್‍. ಗೌಡ ಪಟ್ಲಡ್ಕ

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ 10 ವರ್ಷಗಳನ್ನು ಪೂರೈಸಿದ್ದು, ಟ್ರಸ್ಟ್ ನ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸುವ ಕುರಿತು ದಶಮಾನೋತ್ಸವ ಸಮಿತಿಯನ್ನು ಟ್ರಸ್ಟ್ ನ ಸ್ವಂತ ಕಟ್ಟಡದಲ್ಲಿ ರಚಿಸಲಾಯಿತು. ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ. ವಿ. ಮನೋಹರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಎ. ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ,

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿ ರಚನೆ | ಗೌರವಾಧ್ಯಕ್ಷರಾಗಿ ಎ.ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ, ವೇದಾವತಿ ಕೊಯಿಲ, ಕೋಶಾಧಿಕಾರಿಯಾಗಿ ಕಲಾವತಿ ಎಸ್‍. ಗೌಡ ಪಟ್ಲಡ್ಕ Read More »

error: Content is protected !!
Scroll to Top