ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ?
ಬೆಂಗಳೂರು: ತಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಮಾತುಗಳು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿ ಸಂಚಲನ ಸೃಷ್ಟಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಮತಯಾಚಿಸಿದ್ದಾರೆ. ಆದರೆ ಅದು ಅವರಿಗೇ […]
ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ? Read More »










