ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಬೊಳುವಾರು ಶಕ್ತಿಕೇಂದ್ರದ ಬೂತ್ ಸಂ.123,124,129 ರ ಸಭೆ ಕೊಂಬೆಟ್ಟು ಗಣೇಶ್ ಬಾಳಿಗರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್‍ ಚೌಟರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ರಂಗನಾಥ ರಾವ್, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನಗರ ಸಭಾ ಸದಸ್ಯ ಸಂತೋಷ್ ಕುಮಾರ್ ಬೊಳುವಾರು, ಶಕ್ತಿ ಕೇಂದ್ರ ಪ್ರಮುಖ್ ನೀಲಂತ್ […]

ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ Read More »

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಎ.2 ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಕುರಿತು ಮಾಹಿತಿ ನೀಡಲಾಯಿತು. ಅಭಿಯಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂದರ್ ಜೈನ್, ಬೂತ್ ಅಧ್ಯಕ್ಷ

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು

ಮುಂಡಾಜೆ : ಸಾಕು ನಾಯಿಗಳಿಗೆ ವಿಷವಿಕ್ಕಿದ ಪರಿಣಾಮ 10 ಕ್ಕೂ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಇದನ್ನು ತಿಂದಿರುವ ನಾಯಿಗಳು ಸಾವನ್ನಪ್ಪಿದೆ ಎನ್ನಲಾಗಿದೆ. ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು Read More »

ಲೋಕಸಭೆ ಚುನಾವಣೆ | ಜಾಹೀರಾತು ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಉಪ್ಪಿನಂಗಡಿ: ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪತ್ರಿಕೆಯೊಂದಕ್ಕೆ ಜಾಹೀರಾತು ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಂಬಳದ ಜಾಹೀರಾತು ನೀಡಲಾಗಿದೆ. ಈ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಲೋಕಸಭೆ ಚುನಾವಣೆ | ಜಾಹೀರಾತು ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು.

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »

ಎಸಿಪಿ ಹವಾಲ್ದಾರ್ ಚಂದ್ರಶೇಖರ ಗೌಡ ಕೋಟೆಪಾಲು ಇಂದು ಸೇವಾ ನಿವೃತ್ತಿ

ಪುತ್ತೂರು: ಭಾರತೀಯ ಸೇನೆಯಲ್ಲಿ ಎಸಿಪಿ ಹವಾಲ್ದಾರ್ ಆಗಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಚಂದ್ರಶೇಖರ ಗೌಡ ಕೋಟಿಪಾಲು ಇಚ್ಲಂಪಾಡಿ ಇಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೋಟೆಪಾಲು ಮನೆ ನಿವಾಸಿ ಈಶ್ವರಪ್ಪ ಗೌಡ ಹಾಗೂ ಯಮುನಾ ದಂಪತಿಯ ದ್ವಿತೀಯ ಪುತ್ರರಾಗಿರುವ ಚಂದ್ರಶೇಖರ ಕೆ. ಅವರು 1981 ನೇ ಒಕ್ಟೋಬರ್ 14 ರಂದು ಜನಿಸಿ ಬಳಕ ತನ್ನ ಪ್ರಾಥಮಿಕ ಶಿಕ್ಷಣವನ್ನು ಚಾರ್ವಕ  ಗ್ರಾಮದ ಕೊಪ್ಪ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಬಳಿಕ ಇಚ್ಲಂಪಾಡಿ

ಎಸಿಪಿ ಹವಾಲ್ದಾರ್ ಚಂದ್ರಶೇಖರ ಗೌಡ ಕೋಟೆಪಾಲು ಇಂದು ಸೇವಾ ನಿವೃತ್ತಿ Read More »

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಡಬದ ಮರ್ದಾಳದ ನೆಕ್ಕಿತ್ತಡ್ಕ ಸಮೀಪ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಅವರು ರಾತ್ರಿ ವೇಳೆ ತನ್ನ ಕಾರನ್ನು ನಿಲ್ಲಿಸಿ  ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಕ್ರಮ ದನ ಸಾಗಾಟದ ಮಾರುತಿ 800 ಡಿಕ್ಕಿ ಹೊಡೆದು

ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ Read More »

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ”

ಪುತ್ತೂರು: ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍  ಸಂಸ್ಥೆ ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್‍.ಶಾಪಿಂಗ್ ಹಬ್ಬ “ವರುಷದ ಹಬ್ಬ” ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.1 ರಿಂದ 7 ರ ವರೆಗೆ ಆಯೋಜಿಸಿದೆ. ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ಪ್ರಕಟಿಸಲಾಗಿದೆ. ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 150 ರೂ. ವರೆಗೆ

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” Read More »

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನವನ್ನು ಆಚರಿಸಲಾಯಿತು. ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕಷ್ಟ ಮರಣದ ಕಥಾಪ್ರಸಂಗವನ್ನು ವಂದನೀಯ ಲೋಹಿತ್ ಅಜಯ್ ಮಸ್ಕರೇನಸ್ , ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ರವರು ರಾಗಭರಿತವಾಗಿ ಓದಿದರು. ವಂದನೀಯ ರೂಪೇಶ್ ತೌರೋ ರವರು ತಮ್ಮ ಪ್ರವಚನದಲ್ಲಿ ಶಿಲುಬೆಯ ಮಹತ್ವವನ್ನು ತಿಳಿಸುತ್ತಾ ಯೇಸುವಿನ ಶಿಲುಬೆಯೆ ನಮ್ಮ ಹಾದಿ ಮತ್ತು ನಮ್ಮ ಜೀವನ. ದೇವರು

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ Read More »

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಡಬ : ಕಡಬ ಕಾಂಗ್ರೆಸ್‌ ಪಾಳಯದಲ್ಲಿ ಶನಿವಾರ ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟ ನಡೆಯುವ ಮೂಲಕ ಭಿನ್ನಮತ ಸ್ಪೋಟಗೊಂಡ ಘಟನೆ ನಡೆದಿದೆ. ಸಭೆಯಿಂದ ಮುಸ್ಲಿಂ ಮುಖಂಡರು ಹೊರನಡೆದ ಘಟನೆಯೂ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ. ಈ ಕುರಿತು ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

error: Content is protected !!
Scroll to Top