ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍

ಪುತ್ತೂರು: ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‍ ಅವರನ್ನು ನೇಮಕ ಮಾಡಲಾಗಿದ್ದು, ಈ ಮೂಲಕ ಕಟೀಲ್‍ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಇದರ ಜತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಣಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್‍ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯಾಗಿ ನಿರ್ಮಲ್ ಕುಮಾರ್ ಸುಲಾನಾ […]

ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍ Read More »

ಮನೆಗೆ ತಗುಲಿದ‌ ಬೆಂಕಿ : ಸೊತ್ತುಗಳಿಗೆ ಹಾನಿ

ಪುತ್ತೂರು: ಮರೀಲ್ ನ ಪುತ್ತೂರು ಕ್ಲಬ್ ಗೆ ಹೋಗುವಲ್ಲಿ ರಸ್ತೆ ಬದಿಯ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಮಾ.27 ರಂದು ನಡೆದಿದೆ. ಮರೀಲ್ ದಿ ವಿಶ್ವನಾಥ ಶೆಣೈ ಅವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿದ ಅಗ್ನಿಶಾಮಕದಳ ಸ್ಥಳಕ್ಕೆ ತೆರಳಿ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆಯೊಳಗಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

ಮನೆಗೆ ತಗುಲಿದ‌ ಬೆಂಕಿ : ಸೊತ್ತುಗಳಿಗೆ ಹಾನಿ Read More »

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ (ಸ್ವಾಯತ್ತ) ಮಹಿಳಾ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿ ಕುಮಾರಿ ಹಾಗೂ ಯತೀಶ್ ಕುಮಾರ್ ಬಿ. ತರಬೇತು ನೀಡಿದ್ದಾರೆ.

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ Read More »

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ನಡೆಯುವ ಕಟ್ಟೆಪೂಜೆ ಹಾಗೂ ಪೇಟೆ ಸವಾರಿ ಪ್ರಯುಕ್ತ ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಪ್ರಸ್ತುತ ಪಡಿಸುವ “ಪುತ್ತೂರ ಹಬ್ಬ” ಪುತ್ತೂರುದ ಮುತ್ತುಲೆನ ಪರ್ಬ ಏ.15 ರಂದು ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನ ಅತೀ ದೊಡ್ಡ ಪರಿಪೂರ್ಣ ಮನರಂಜನೆಯ ಶೋ ಇದಾಗಿದ್ದು, ಸಂಗೀತದ ರಸದೌತಣ, ಮಂಗಳೂರು ಹೆಜ್ಜೆ ನಾದ ನೃತ್ಯ ತಂಡದಿಂದ ಮನಸೂರೆಗೊಳಿಸುವ ನೃತ್ಯ, ಚಲನಚಿತ್ರ ನಟ-ನಟಿಯರ ಸಮಾಗಮದ

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು Read More »

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳಂದೂರು: ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಕಡಬ ತಾಲೂಕಿನ ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ Read More »

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಹಾಗೂ ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ, ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಗಿದೆ. ಮೊದಲಿಗೆ ಚರ್ಚ್‌ಗೆ ಸಂಪರ್ಕ ಹೊಂದಿದ ಎಲ್ಲ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ Read More »

ತಿರುಪತಿ ದೇಗುಲದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ | ಚುನಾವಣೆ- ಅವ್ಯವಹಾರ ಲಿಂಕ್ ಆರೋಪ

ತಿರುಪತಿ: ತಿರುಪತಿ ದೇಗುಲದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಸರಕಾರದ ಅನುಮತಿ ಇಲ್ಲದೆ ಕೋಟ್ಯಂತರ ರೂಪಾಯಿ ಎಂಜಿನಿಯರಿಂಗ್ ಕಾಮಗಾರಿ ಆರ್ಡರ್ ಗಳನ್ನು ನೀಡಲಾಗಿದೆ ಎಂದು ಆರೋಪ ಕೇಳಿ ಬರುತ್ತಿದೆ. ತೆಲುಗು ದೇಶಂ ಪಾರ್ಟಿ ವಕ್ತಾರ ನೀಲಾಯಪಾಲೆಂ ವಿಜಯ್ ಕುಮಾರ್, ದೇವಸ್ಥಾನದ ಟ್ರಸ್ಟ್ ಬೋರ್ಡ್ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ ಧರ್ಮಾ ರೆಡ್ಡಿ ವಿರುದ್ಧ ಈ ಗಂಭೀರ ಆರೋಪ ಮಾಡಲಾಗಿದೆ. ಕರುಣಾಕರ್ ರೆಡ್ಡಿ ಮತ್ತು ಧರ್ಮಾ ರೆಡ್ಡಿ ಉಸ್ತುವಾರಿಯಲ್ಲಿ

ತಿರುಪತಿ ದೇಗುಲದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ | ಚುನಾವಣೆ- ಅವ್ಯವಹಾರ ಲಿಂಕ್ ಆರೋಪ Read More »

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ

ಮಂಗಳೂರು: ಲೋಕಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದ್ದು, ಮತ್ತೆ 13 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ (29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ ಅಲಿಯಾಸ್ (36), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (26) ಹಾಗೂ ಬೋಳೂರು ನಿವಾಸಿ ಚರಣ್ ಶೇಟ್ ಅಲಿಯಾಸ್ ಚರಣ್ ಪಾಲ್ (39) ಎಂಬವರ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಈ ನಾಲ್ವರು

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ Read More »

ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು

ಕಡಬ:  ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆಗೆ ಒಳಡಿಸಿದ್ದಾರೆ. ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಬಿ.ವಿ.ಜಯಣ್ಣ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಬುಧವಾರ ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಜಯಣ್ಣ ಅವರು ವಾಸ್ತವ್ಯ

ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು Read More »

ಲಕ್ಷಾಂತರ ನಗದು, ಚಿನ್ನಾಭರಣ ಕಳವು | ಇಬ್ಬರು ಆರೋಪಿಗಳ ಬಂಧನ

ಕಡಬ: ಮನೆಯೊಂದರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾದತ್ ಆಲಿ ಫರಂಗಿಪೇಟೆ (30) ಮತ್ತು ಹಮೀದ್ ವಳಚ್ಚಿಲ್ (31) ಬಂಧಿತ ಆರೋಪಿಗಳು ಆರೋಪಿಗಳು ಮಾ.11 ರಂದು ರಾಮಕುಂಜದ ನೆಬಿಸಾ ಎಂಬವರ ಮನೆಯ ಬಾಗಿಲು ಮುರಿದು ಕೊಠಡಿಯಲ್ಲಿದ್ದ ಕಪಾಟಿನಿಂದ 1.08 ಲಕ್ಷ ರೂ. ನಗದು, 13 ಪವನ್ ಚಿನ್ನಾಭರಣ ಕಳವು ಮಾಡಿದ್ದರು. ಒಟ್ಟು 5.20 ಲಕ್ಷ ರೂ. ಆಗಿತ್ತು. ಈ ಕುರಿತು ನೆಬಿಸಾ ಅವರು ಕಡಬ ಠಾಣೆಗೆ

ಲಕ್ಷಾಂತರ ನಗದು, ಚಿನ್ನಾಭರಣ ಕಳವು | ಇಬ್ಬರು ಆರೋಪಿಗಳ ಬಂಧನ Read More »

error: Content is protected !!
Scroll to Top