ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ಆದಾಯ ಮೀರಿದ ಸಂಪತ್ತು ಗಳಿಸಿರುವ ಮಾಹಿತಿಯಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 13 ಜಿಲ್ಲೆಗಳಲ್ಲಿ 60 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಮನೆ ಸೇರಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮುಂಜಾನೆಯೇ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಂಗನಾಥ್ ಅವರಿಗೆ ಸೇರಿದ ಸದಾಶಿವನಗರ ಹಾಗೂ ಯಲಹಂಕ ಮನೆ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು […]
ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ Read More »










