ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ

ಪುತ್ತೂರು : ಧಾರ್ಮಿಕ ಉಪನ್ಯಾಸ ನೀಡಿ, ಹಿರಿಯರ ತ್ಯಾಗದ ಫಲವಾಗಿ ದೇಶ ಇಂದು ಪ್ರಜ್ವಲಿಸುತ್ತಿದೆ. ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಧರ್ಮದ ಅರಿವು ಮನೆಯಿಂದಲೇ ಆಗಬೇಕು ಎಂದು ಡಾ.ಈಶ್ವರಚಂದ್ರ ಜೋಯಿಸ ಹೇಳಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಲಿಯುಗದಲ್ಲಿ ಭಜನೆಗೆ ಅಪಾರ ಶಕ್ತಿಯಿದೆ. ಭಜನೆಯಿಂದ ಭಗವಂತನ ಅನುಸಂಧಾನದ ಜತೆಗೆ ಸಮಾಜದ ಜಾಗೃತಿ […]

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ Read More »

ಅಕ್ರಮ ಗೋವು ಸಾಗಾಟ | ಕಾರು ಬಿಟ್ಟು ಆರೋಪಿಗಳು ಪರಾರಿ

ಪುತ್ತೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರನ್ನು ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾದ ಘಟನೆ ಕಬಕ ಕಲ್ಲಂದಡ್ಕ ದಲ್ಲಿ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಎರಡು ದನ

ಅಕ್ರಮ ಗೋವು ಸಾಗಾಟ | ಕಾರು ಬಿಟ್ಟು ಆರೋಪಿಗಳು ಪರಾರಿ Read More »

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು, ಇವತ್ತಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರೊಂದಿಗಿದ್ದರು. ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ Read More »

30 ವರ್ಷಗಳ ರಾಜಕೀಯ ಜೀವನದಲ್ಲಿ ಹಲವು ಜವಾಬ್ದಾರಿಗಳ ಯೋಗ ಸಿಕ್ಕಿದೆ  | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭಾನುವಾರ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಮಾಧ್ಯಮದವರ ಜೊತೆ ಮಾತನಾಡಿ, ಚುನಾವಣಾ ರಾಜಕೀಯ ಜೀವನದಿಂದ ದೂರ ಸರಿಸಯುವೆ. ಆದರೆ ರಾಜಕೀಯದಿಂದಲ್ಲ ಎಂದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ ಸಿಕ್ಕಿದೆ. ಮೊದಲಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದಷ್ಟೇ ನಮ್ಮ ಗುರಿ. ಪರಿವಾರ

30 ವರ್ಷಗಳ ರಾಜಕೀಯ ಜೀವನದಲ್ಲಿ ಹಲವು ಜವಾಬ್ದಾರಿಗಳ ಯೋಗ ಸಿಕ್ಕಿದೆ  | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ Read More »

ಕೂಜಿಮಲೆ ನಕ್ಸಲರ ತಂಡ ಭೇಟಿ ಮಾಸುವ ಮುನ್ನ ಮತ್ತೆ ಐನೆಕಿದು ಭೇಟಿ ನೀಡಿದ ತಂಡ

ಸುಬ್ರಹ್ಮಣ್ಯ: ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ಬೆನ್ನಲ್ಲೇ ಶನಿವಾರ ಮತ್ತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ ಸಂಜೆ 6 ಗಂಟೆ ಸಮಯಕ್ಕೆ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ‌ ಬಾಗಿಲು ಹಾಕಿದ್ದು,

ಕೂಜಿಮಲೆ ನಕ್ಸಲರ ತಂಡ ಭೇಟಿ ಮಾಸುವ ಮುನ್ನ ಮತ್ತೆ ಐನೆಕಿದು ಭೇಟಿ ನೀಡಿದ ತಂಡ Read More »

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ  ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ. ಬೆಂಜನಪದವು ಗುಡ್ಡವೊಂದಕ್ಕೆ ಬಂದಿದ್ದ ಕಾರೊಂದು ಚಾಲಕನ ಎಡವಟ್ಟಿನಿಂದ ಗುಂಡಿಗೆ ಬಿದ್ದಿತ್ತು. ಗುಂಡಿಗೆ ಬಿದ್ದ ಕಾರನ್ನು ಎತ್ತಿ ಮೇಲೆಕ್ಕೆ ತರುವ ಉದ್ದೇಶದಿಂದ ಕಾರು ಮಾಲಕನಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಲ್ಲಿ ಬಂದ ಯುವಕರು ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಕಾರುನ್ನು ಎತ್ತಲು ಹೋದ ವೇಳೆ ಬೆಂಜನಪದವು ಕಡೆಯಿಂದ ಮಾರಿಪಳ್ಳ

ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ | ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜು Read More »

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಹೊಸದಿಲ್ಲಿ: ಕಾಂಗ್ರೆಸ್ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  46 ಅಭ್ಯರ್ಥಿಗಳ ಹೆಸರುಗಳನ್ನೊಳಗೊಂಡ ಈ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಗೊಂಡಿದ್ದು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ Read More »

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯೊಬ್ಬಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಈಸ್ವರಿ (45) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಫೆ.12 ರಂದು ಪುತ್ತೂರು ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್. (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದರು. ಈ ಕುರಿತು ರೇಷ್ಮಾ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಮತದಾರರ ಜಾಗೃತಿಗಾಗಿ ಪೊಲೀಸ್ ಇಲಾಖೆಯಿಂದ ಪಥಸಂಚಲನ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ಶನಿವಾರ ಸಂಜೆ ನಡೆಸಲಾಯಿತು. ಮತದಾರರ ಜಾಗೃತಿಗಾಘಿ ನಡೆದ ಪಥಸಂಚಲನ ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ನಗರದಾದ್ಯಂತ ನಡೆಯಿತು. ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ

ಮತದಾರರ ಜಾಗೃತಿಗಾಗಿ ಪೊಲೀಸ್ ಇಲಾಖೆಯಿಂದ ಪಥಸಂಚಲನ Read More »

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ

ಪುತ್ತೂರು: ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು ಓರ್ವವನ್ನು ಬಂಧಿಸಿದ ಘಟನೆ ತಾಲೂಕಿನ ಇರ್ದೆ ಗ್ರಾಮದ ಮೇರ್ವೆಯಲ್ಲಿ ಶನಿವಾರ ನಡೆದಿದೆ. ಹುಕ್ರಪ್ಪ ಪೂಜಾರಿ ಬಂಧಿತ ಆರೋಪಿ. ಹುಕ್ರಪ್ಪ ಪೂಜಾರಿ ತನ್ನ ಮನೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ಮಧ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದದ್ದನ್ನು ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲಿದ್ದ ತಲಾ 90 ಎಂಎಲ್‍ ಮದ್ಯ ತುಂಬಿದ 49 ಸ್ಯಾಚೆಟ್‍ ಗಳು, 100 ರೂ. ನಗದು ವಶಪಡಿಸಿಕೊಂಡು ಆರೋಪಿಯನ್ನು

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ Read More »

error: Content is protected !!
Scroll to Top