ನಾಳೆ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ ನಾಳೆ ವಿದ್ಯುತ್‍ ನಿಲುಗಡೆ ಮಾಡಲಾಗುವುದು. 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ ಪ್ರೆಸ್, ಕಾಂಚನ & ವಾಟರ್ ಸಪ್ಪೆ ಫೀಡರ್ ಮತ್ತು ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ಮಾ.21 ಗುರುವಾರ ಪೂರ್ವಾಹ್ನ 10 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ […]

ನಾಳೆ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಲೋಕಸಭೆ ಚುನಾವಣೆ | ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು ಆದೇಶ

ಮಂಗಳೂರು : ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 19 ಮಂದಿ ರೌಡಿ ಶೀಟರ್‍ ಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ ಈ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್‍, ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೊಂದೇಲ್‍ ನ ಜಯೇಶ್‍ ಯಾನೆ ಸಾಚು, ನೀರು ಮಾರ್ಗದ ವರುಣ್ ಪೂಜಾರಿ, ಅಶೋಕ

ಲೋಕಸಭೆ ಚುನಾವಣೆ | ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು ಆದೇಶ Read More »

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ

ಪುತ್ತೂರು: ವಿಶ್ವವಿದ್ಯಾನಿಲಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಪಡೆಯುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಎಸ್.ಡಿ.ಎಂ. ಕಾಲೇಜ್‌ ಆಫ್‌ ಬ್ಯುಸಿನೆಸ್‌ ಮ್ಯಾನೇಜ್‌ಮೆಂಟ್‌ ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ 2023-24 ನೇ ಸಾಲಿನ ಪುರುಷರ ವಿಭಾಗದ ಪ್ರೊ| ರಿಚರ್ಡ್‌ ರೆಬೆಲ್ಲೊ ರೋಲಿಂಗ್‌ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಶಿರ್ವ ಬ್ಲಾಸಮ್ ಮ್ಯಾನ್ಷನ್ ಸೆಲೆಸ್ಟಿನ್ ಡಿಸೋಜಾ ಟ್ರೋಫಿಯಲ್ಲಿ ಸಂತ ಫಿಲೋಮಿನಾದ ಕ್ರೀಡಾಪಟುಗಳ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ Read More »

ದುಬೈಯಿಂದ ಅಕ್ರಮ ಚಿನ್ನ ಸಾಗಾಟ | ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಮಂಗಳೂರು: ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಕೊಂಡ ಘಟನೆ ನಡೆದಿದೆ. ದುಬೈಯಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಚಿನ್ನ ವಶಪಡಿಸಿಕೊಂಡಿದ್ದು, ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 96 ಗ್ರಾಂ ಚಿನ್ನದ ಮೌಲ್ಯ 6.19 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದುಬೈಯಿಂದ ಅಕ್ರಮ ಚಿನ್ನ ಸಾಗಾಟ | ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ Read More »

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ

ಪುತ್ತೂರು: ಕಾಂಕ್ರೀಟ್  ಪೀಠೋಪಕರಣಗಳ ನಿರ್ಮಾಣದಲ್ಲಿ ಕರ್ನಾಟಕ ಮತ್ತು ಸುತ್ತಲ ರಾಜ್ಯಗಳಲ್ಲಿ ಮನೆ ಮಾತಾಗಿರುವ  ಮಾಸ್ಟರ್ ಪ್ಲಾನರಿ ಸಂಸ್ಥೆಯು ವಿಶ್ವ ಮಾನ್ಯವಾಗುವತ್ತ ದಾಪುಗಾಲಿಡುತ್ತಿದೆ.  ಪುತ್ತೂರಿನ ನೆಹರೂ ನಗರದ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಮಾಸ್ಟರ್ ಪ್ಲಾನರಿಯು ಕರ್ನಾಟಕದಾದ್ಯಂತ ಹಲವು ಕಡೆ ಉತ್ಪಾದನಾ ಶಾಖೆಗಳನ್ನು ಹೊಂದಿದೆ. ಇಂದು ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಉದ್ಯೋಗಿಗಳಿಗೆ ಅನ್ನ ನೀಡುತ್ತಿದೆ. ಮಾಸ್ಟರ್ ಪ್ಲಾನರಿಯು 32 ವರ್ಷಗಳ ಹಿಂದೆ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೆ ಡೆಸ್ಕ್, ಬೆಂಚುಗಳನ್ನು ಸರಬರಾಜು ಮಾಡಿತ್ತು. ಮೂರು ದಶಕಗಳ ಹಿಂದೆ ನೀಡಿದ್ದ

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ Read More »

ಲೋಕಸಭೆ ಚುನಾವಣೆ | ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪರವಾನಿಗೆ ಹೊಂದಿದ ಆಯುಧಗಳನ್ನು ಠೇವಣಿ ಇಡುವಂತೆ ಆದೇಶ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಈಗಾಗಲೇ ನೀತಿ ಸಂಹಿತೆ ಜಾರಿಗೊಂಡಿದ್ದು, ಈ ಹಿನ್ನಲೆಯಲ್ಲಿ ಪರವಾನಿಗೆ ಪಡೆದ ಕೋವಿ, ಇನ್ನಿತರ ಆಯುಧಗಳನ್ನು ಠೇವಣಿ ಇಡುವಂತೆ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿ ದಿನಾಂಕ: 16-03-2024 ರಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ಏ.26 ಹಾಗೂ ಜು.2 ಎರಡು ಹಂತದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ನ್ನು ನಡೆಸಲು ದಿನಾಂಕವನ್ನು ಘೋಷಿಸಲಾಗಿದೆ. ಈ ಹಿನ್ನಲೆ ಪರವಾನಿಗೆ

ಲೋಕಸಭೆ ಚುನಾವಣೆ | ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪರವಾನಿಗೆ ಹೊಂದಿದ ಆಯುಧಗಳನ್ನು ಠೇವಣಿ ಇಡುವಂತೆ ಆದೇಶ Read More »

ಬ್ಯಾಂಡ್, ಚೆಂಡೆಯೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ | ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಮನವಿ

ಪುತ್ತೂರು : ಬಿಜೆಪಿ ಕಾರ್ಯಕರ್ತ ಜಯಾನಂದ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಪುತ್ತೂರು ಬಿಜೆಪಿ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕ್ಷೇತ್ರದ ಶಾಸಕರು ಸುಮಾರು 1400 ಕೋಟಿ ರೂ. ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಕುರಿತು ಜಯಾನಂದರು ಇದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಈ ಹಿನ್ನಲೆಯಲ್ಲಿ ತಂಡವೊಂದು ಅವರ ಮನೆಗೆ ಚೆಂಡೆ,

ಬ್ಯಾಂಡ್, ಚೆಂಡೆಯೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ದಾಂಧಲೆ | ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಬಿಜೆಪಿಯಿಂದ ಮನವಿ Read More »

ಸೌಜನ್ಯ ನ್ಯಾಯಕ್ಕಾಗಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಅರುಣ್ ಕುಮಾರ್ ಸಹಿತ ಪುತ್ತಿಲ ಪರಿವಾರದ ಐದು ಮಂದಿಗೆ ನೋಟೀಸ್ ಜಾರಿ

ಪುತ್ತೂರು: ಪುತ್ತಿಲ ಪರಿವಾರದಿಂದ ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ 11 ವರ್ಷಗಳ ಹಿಂದೆ ನಡೆದ ಪ್ರತಿಭಟನೆ ಹಿನ್ನಲೆಯಲ್ಲಿ ಕೇಸು ದಾಖಲಾಗಿದ್ದು, ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಐದು ಮಂದಿಗೆ ನೋಟೀಸ್ ಜಾರಿಯಾಗಿದೆ. 2023 ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಪ್ರತಿಭಟನೆ ನಡೆದಿತ್ತು. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಅರುಣ್ ಕುಮಾರ್

ಸೌಜನ್ಯ ನ್ಯಾಯಕ್ಕಾಗಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಅರುಣ್ ಕುಮಾರ್ ಸಹಿತ ಪುತ್ತಿಲ ಪರಿವಾರದ ಐದು ಮಂದಿಗೆ ನೋಟೀಸ್ ಜಾರಿ Read More »

ಸುಳ್ಯ ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ

ಸುಳ್ಯ: ದ.ಕ.ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ Read More »

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಡಿ.ವಿ.ಸದಾನಂದ ಗೌಡರು ತಮ್ಮ ಮುಂದಿನ ನಡೆ ಕುರಿತು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಅವರ ನಡೆ ನಿಗೂಢವಾಗಿಯೇ ಉಳಿದಿದೆ. ಮುನಿಸಿಕೊಂಡಿರುವ ಸದಾನಂದ ಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ನೀಡಿದೆ. ಇನ್ನೊಂದೆಡೆ ಡಿ.ವಿ.ಸದಾನಂದ ಗೌಡರನ್ನು ಸೆಳೆಯಲು ಕಾಂಗ್ರೆಸ್‌ನಿಂದಲೂ ಪ್ರಯತ್ನ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಡಿ.ವಿ.ಸದಾನಂದ ಗೌಡ ಮಾ.19ರಂದು ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ Read More »

error: Content is protected !!
Scroll to Top