ಡಾ. ಅನುರಾಧಾ ಕುರುಂಜಿಯವರಿಗೆ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ, ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ | ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಸುಮಾರು 2100 ಕ್ಕೂ ಅಧಿಕ ತರಬೇತಿ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾ.29 ರಂದು ಬೆಂಗಳೂರಿನ ಬಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ನಡೆಯುವ ವಿಶ್ವ ಕನ್ನಡ […]

ಡಾ. ಅನುರಾಧಾ ಕುರುಂಜಿಯವರಿಗೆ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ, ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ | ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ Read More »

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು

ಬೆಳ್ತಂಗಡಿ: ಪೋಲಂಡ್ ದೇಶದಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ನಡೆದಿದೆ. ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ ಅವರ ಪುತ್ರ ಆಲ್ವಿನ್ ಕೆ.ಆರ್‍. ಅವರಿಗೆ ಮನೋಜ್ ಎಂಬಾತ ವೀಸಾ ಕೊಡುವುದಾಗಿ ವಂಚಿಸಿರುವುದಾಗಿ ತಿಳಿದು ಬಂದಿದೆ. ಆರೋಪಿ ವೀಸಾ ಕೊಡಿಸುವುದಾಗಿ 2023 ಮೇ ತಿಂಗಳಿನಿಂದ 2024 ಮಾ.19 ರ ತನಕ ವಿವಿಧ ಕಾರಣ ನೀಡಿ ಹಂತ ಹಂತವಾಗಿ 2.50 ಲಕ್ಷ ರೂ. ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವೀಸಾ ಕೊಡಿಸದೇ ವಮಚಿಸಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು Read More »

ಮಾ.23 : ಲೇಖಕಿ, ಸಾಹಿತಿ ಕವಿತಾ ಅಡೂರು ಅವರ ‘ಎಲ್ಲರೊಳಗೊಂದಾಗು’ ಕೃತಿ ಲೋಕಾರ್ಪಣೆ

.ಪುತ್ತೂರು: ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‍ಮೆಂಟ್ ಸ್ಟಡೀಸ್ ಆಶ್ರಯದಲ್ಲಿ ಲೇಖಕಿ ಕವಿತಾ ಅಡೂರು ಅವರ ‘ಎಲ್ಲರೊಳಗೊಂದಾಗು’ ಕೃತಿ ಲೋಕಾರ್ಪಣಾ ಕಾರ್ಯಕ್ರಮ ಮಾ.23 ಶನಿವಾರ ಸುದಾನ ಶಾಲಾ ಎಡ್ವರ್ಡ್‍ ಸಭಾಂಗಣದಲ್ಲಿ ನಡೆಯಲಿದೆ. ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‍ ಮೆಂಟ್ ಸ್ಟಡೀಸ್ ನ ಅಧ್ಯಕ್ಷ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ವಿ.ಬಿ.ಅರ್ತಿಕಜೆ ಕೃತಿ ಲೋಕಾರ್ಪಣೆ ಮಾಡುವರು. ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಕೃತಿ ಪರಿಚಯ ಮಾಡುವರು. ಮುಖ್ಯ ಅತಿಥಿಗಳಾಗಿ

ಮಾ.23 : ಲೇಖಕಿ, ಸಾಹಿತಿ ಕವಿತಾ ಅಡೂರು ಅವರ ‘ಎಲ್ಲರೊಳಗೊಂದಾಗು’ ಕೃತಿ ಲೋಕಾರ್ಪಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ

ಪುತ್ತೂರು: .ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆ ಜ್ಞಾನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ Read More »

ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರಿಗೆ ಟಿಕೇಟ್ ನೀಡಲಾಗಿದೆ. ಜನಾರ್ದನ ಪೂಜಾರಿಯವರ ಶಿಷ್ಯರಾಗಿರುವ, ವಕೀಲ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್. ಪದ್ಮರಾಜ್ ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ

ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಏ.21 ರಿಂದ 28 ರ ತನಕ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ನಡೆಯಿತು. ಆರಂಭದಲ್ಲಿ ದೇವಸ್ಥಾನ ಬಾಲಾಲಯದ ಎದುರು ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ನಡೆದು ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ,, ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಸಹಿತ ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ರಾಜಕೀಯ ಹೊರಗಿಟ್ಟು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ Read More »

ಸುಳ್ಯ ವಲಯ ಅರಣ್ಯಾಧಿಕಾರಿ ರವೀಂದ್ರ ಎಂ.ಡಿ. ಪುತ್ತೂರು ವಲಯಕ್ಕೆ ವರ್ಗಾವಣೆ

ಪುತ್ತೂರು: ಉಪವಲಯ ಅರಣ್ಯಾಧಿಕಾರಿ ರವೀಂದ್ರ ಎಂ.ಡಿ.ಯವರು ಪುತ್ತೂರು ವಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಅರಣ್ಯ ಇಲಾಖೆ ಸುಳ್ಯ ವಲಯದ ನೆಲ್ಲೂರು ಕೆಮ್ರಾಜೆ ಶಾಖೆ ಮಾವಿನಕಟ್ಟೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ಎಂ.ಡಿ.ಯವರು ಪುತ್ತೂರು ವಲಯಕ್ಕೆ ವರ್ಗಾವಣೆಯಾಗಿದ್ದಾರೆ. ರವೀಂದ್ರ ಎಂ.ಡಿ.ಅವರು ಬೆಳ್ಳಾರೆ ಸಮೀಪದ  ಐವರ್ನಾಡಿನವರು.

ಸುಳ್ಯ ವಲಯ ಅರಣ್ಯಾಧಿಕಾರಿ ರವೀಂದ್ರ ಎಂ.ಡಿ. ಪುತ್ತೂರು ವಲಯಕ್ಕೆ ವರ್ಗಾವಣೆ Read More »

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ !

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಕಾಂಗ್ರೆಸ್‌ ಬರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಈ ಮೂಲಕ ಡಿವಿಎಸ್ ಅವರಿಗೆ ಕಾಂಗ್ರೆಸ್ ಸೇರ್ಪಡೆಗೆ ತಣ್ಣೀರು ಎರಚಿದಂತಾಗಿದೆ. ಸದಾನಂದ ಗೌಡ ಸಹಿತ ಬಿಜೆಪಿಯ ಹಲವು ಅತೃಪ್ತ ನಾಯಕರ ಕಾಂಗ್ರೆಸ್‌ ಸೇರುವ ಯೋಜನೆ ಠುಸ್‌ ಆಗಿದೆ ಎಂದು ಮೂಲವೊಂದು ತಿಳಿಸಿದೆ. ಮೈಸೂರು ಕ್ಷೇತ್ರದಿಂದ ಸದಾನಂದ ಗೌಡರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ವದಂತಿ ದಟ್ಟವಾಗಿ ಹರಡಿತ್ತು. ಈ ಪ್ರಸ್ತಾವಕ್ಕೆ ಒಂದೇ ಮಾತಿನಲ್ಲಿ ಸಿದ್ದರಾಮಯ್ಯ ಆಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ ! Read More »

ಪ್ರಕೃತಿಯನ್ನು ನಾಶ ಪಡಿಸಲು ಯಾರಿಂದಲೂ ಸಾಧ್ಯವಿಲ್ಲ : ಲಕ್ಷ್ಮೀಶ ತೋಳ್ಪಾಡಿ | ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಸಾರ್ವಜನಿಕ ಅಭಿನಂದನೆ

ಪುತ್ತೂರು: ಕನ್ನಡ ಭಾಷೆ ಬಹಳ ಸೊಗಸು. ಕನ್ನಡದಲ್ಲಿ ಎಲ್ಲವನ್ನು ವಿವರಿಸಲೂ ಚಂದ. ಕನ್ನಡ ಭಾಷೆಯ ಸಾಧ್ಯತೆ ಅಗಾಧವಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ತಾಲೂಕು ಘಟಕ, ಕರ್ನಾಟಕ ಸಂಘ ಪುತ್ತೂರು ಹಾಗೂ ಲಕ್ಷ್ಮೀಶ ತೋಳ್ಪಾಡಿ ಸಾರ್ವಜನಿಕ ಅಭಿನಂದನಾ ಸಮಿತಿ ಪುತ್ತೂರು ಸಹಯೋಗದಲ್ಲಿ ಪುತ್ತೂರು ಅನುರಾಗ ವಠಾರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸಾರ್ವಜನಿಕ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಯಾವುದೇ ಸಾಹಿತ್ಯ, ಕಾವ್ಯಗಳನ್ನು ಓದುವಾಗ ನಮ್ಮ

ಪ್ರಕೃತಿಯನ್ನು ನಾಶ ಪಡಿಸಲು ಯಾರಿಂದಲೂ ಸಾಧ್ಯವಿಲ್ಲ : ಲಕ್ಷ್ಮೀಶ ತೋಳ್ಪಾಡಿ | ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಸಾರ್ವಜನಿಕ ಅಭಿನಂದನೆ Read More »

ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಜೀವ ಬೆದರಿಕೆ|ಆರೋಪಿಗಳ ಬಿಡುಗಡೆ ಸರಿಯಲ್ಲ: ಸಂಜೀವ ಮಠಂದೂರು

ಪುತ್ತೂರು: ಶಾಸಕರ ಬೆಂಬಲಿಗರು ಅಕ್ರಮವಾಗಿ ಮನೆ ಅಂಗಳಕ್ಕೆ ಪ್ರವೇಶಿಸಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ  ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ  ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿ ಪುಂಡಾಟಿಗೆ ಮೆರೆದ ಆರೊಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ  ಆರೋಪಿಗಳನ್ನು ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ ಯಾವ ಆದರದ ಮೇಲೆ ಬಿಡುಗಡೆಗೊಳಿಸಿದ್ದೀರಿ ಎಂದು ಪುತ್ತೂರು ನಗರ ಠಾಣಾ  ಇನ್ಸ್ಪೆಕ್ಟರ್ ಗೆ

ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಜೀವ ಬೆದರಿಕೆ|ಆರೋಪಿಗಳ ಬಿಡುಗಡೆ ಸರಿಯಲ್ಲ: ಸಂಜೀವ ಮಠಂದೂರು Read More »

error: Content is protected !!
Scroll to Top