ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುಲಾಬಿ (55) ಮೃತಪಟ್ಟ ಮಹಿಳೆಯಾಗಿದ್ದಾರೆ. ಪತಿ ಕೃಷ್ಣಪ್ಪ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದ್ದು, ಅಪಘಾತದಲ್ಲಿ ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳಾಗಿವೆ. ಈ ಪೈಕಿ ಗುಲಾಬಿ […]

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನೇಮಕಾತಿ ಕೋಶದ ವತಿಯಿಂದ  ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲ  ಡಾ| ವಿಜಯ ಕುಮಾರ್ ಎಂ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಅವಕಾಶಗಳು ಬಂದೊದಗುತ್ತವೆ. ಅವಕಾಶಗಳ ಸದ್ಬಳಕೆಯಿಂದ ಯಶಸ್ಸನ್ನು ಸಾಧಿಸಬಹುದು, ಅಭ್ಯರ್ಥಿಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಆತ್ಮವಿಶ್ವಾಸ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ Read More »

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕಿಗೆ ಸೈಡ್ ಕೋಡುವ

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಏ.2 ಹಾಗೂ 3 ರಂದು ಎರಡು ದಿನಗಳ ಕಾಲ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮುಕ್ತೇಸರ ಸುಬ್ರಹ್ಮಣ್ಯ ತೊಲ್ಪಾಡಿತ್ತಾಯ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂದಾಡಿ, ನಾರಾಯಣ ಗೌಡ ಕೈಂದಾಡಿ, ಉದಯ ಶಂಕರ್ ಭಟ್, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂಡೋಡಿ, ಬಾಲಕೃಷ್ಣ ಗೌಡ ತೋಟ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಸಂಸದರನ್ನು ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪ್ರಸ್ತುತ ಧಾರ್ಮಿಕ ದತ್ತಿಯ ಕೆಲವೊಂದು ಕಾನೂನುಗಳಿಂದ ದೇವಸ್ಥಾನಗಳಿಗೆ ಬರುವ ಅನುದಾನ ಕಡಿಮೆಯಾಗಿದೆ. ಆದರೂ ಗ್ರಾಮಸ್ಥರ ಕೈಜೋಡಿಸುವಿಕೆಯಿಂದ ಕೆಲಸ ಕಾರ್ಯಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನೂ ಶಾಲು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಭೇಟಿ | ದೇವಸ್ಥಾನದ ವತಿಯಿಂದ ಗೌರವಾರ್ಪಣೆ Read More »

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ

ಪುತ್ತೂರು: ಶಿವರಾತ್ರಿ ಎಂದರೆ ಇಡೀ ರಾತ್ರಿ ಶಿವನಾಮ ಸ್ಮರಣೆಯೊಂದಿಗೆ ಶಿವನ ಬಗ್ಗೆ ಚಿಂತಿಸುತ್ತಾ ಕತ್ತಲೊಳಗೆ ಬೆಳಕನ್ನು ಕಾಣುವ ದಿನ. ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಇದಾಗಿದೆ. ಈ ಹಬ್ಬದ ಆಚರಣೆಯಿಂದ ಮನುಷ್ಯನ ಮಾನಸಿಕ ಪರಿವರ್ತನೆ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿವರಾತ್ರಿ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಾನ್ ಶಿವ ಶಾಶ್ವತ

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ Read More »

ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೊಳ್ತಿಗೆ  ಗ್ರಾಮದಲ್ಲಿ 1.31 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ‌ಅವರು ಮಾತನಾಡಿದರು. ಜನತೆಗೆ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರಬೇಕು ಎಂಬ ಭಾವನೆ  ಉಂಟಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,‌ ಮಾಜಿ ಜಿಪಂ‌ಸದಸ್ಯೆ ಅನಿತಾ

ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ Read More »

ಉತ್ತಮ ಪುಸ್ತಕಗಳ ಓದುವಿಕೆಯಿಂದ ಹಿರಿಯರು ಮಾನಸಿಕವಾಗಿ ಸದೃಢರಾಗಲು ಸಾಧ್ಯ : ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ

ಪೊಳಲಿ: ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ  ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯ ಎಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ನುಡಿದರು. ಪೊಳಲಿಯ  ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ 

ಉತ್ತಮ ಪುಸ್ತಕಗಳ ಓದುವಿಕೆಯಿಂದ ಹಿರಿಯರು ಮಾನಸಿಕವಾಗಿ ಸದೃಢರಾಗಲು ಸಾಧ್ಯ : ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ Read More »

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು

ಸಿಡ್ನಿ : ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಆಸ್ಟ್ರೇಲಿಯಾದಿಂದ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲಾ ನಿವಾಸಿ ಉಜ್ವಲಾ ವೇಮುರು (23) ಮೃತಪಟ್ಟವರು. ಗೋಲ್ಡ್ ಕೋಸ್ಟ್ನ ಲ್ಯಾಮಿಂಗ್ಟನ್ ರಾಷ್ಟ್ರೀಯ ಉದ್ಯಾನವನದ ಯಾನ್ ಬಕುಚಿ ಜಲಪಾತಕ್ಕೆ ಬಿದ್ದು ಉಜ್ವಲಾ ಅವರು ದಾರುಣ ಅಂತ್ಯ ಕಂಡಿದ್ದು ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಉಜ್ವಲಾ ತನ್ನ ಸ್ನೇಹಿತರೊಂದಿಗೆ ಚಾರಣಕ್ಕಾಗಿ ಸ್ಥಳಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಡೆದುಕೊಂಡು ಹೋಗುವಾಗ ಇಳಿಜಾರಿನಲ್ಲಿ ಬಿದ್ದ ಟ್ರೈಪಾಡ್

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು Read More »

ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ !

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ಬಳಿಯ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಮಣ್ಣ ಹಾಗೂ ಗೀತಾ ದಂಪತಿ ಪುತ್ರನಾಗಿರುವ ವಿಘ್ನೇಶ್ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ ! Read More »

error: Content is protected !!
Scroll to Top