ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ದರ್ಬೆ ಬೈಪಾಸ್ ವೃತ್ತದಲ್ಲಿ ಚಾಲನೆ ನೀಡಲಾಯಿತು. ದರ್ಬೆ ಬೈಪಾಸ್‌ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ನಡೆಯುವ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ […]

ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ Read More »

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್‌ ಅನೋಸಿಯೇಶನ್‌ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ Read More »

ನಾಳೆ ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ | ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ | ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಪರ ನಿಂತ ಬಿ.ಎಸ್‍.ವೈ.

ಬೆಂಗಳೂರು: ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಲೋಕಸಭೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ಫೈನಲ್ ಆಗಿದೆ.  ಹೀಗೊಂದು ಸುದ್ದಿ ಕಳೆದ ಒಂದು ವಾರದಿಂದ ಹರಿದಾಡುತ್ತಿದೆ. ಇದು ಗಾಸಿಪ್ ಸುದ್ದಿ ಎಂದು ಬಿಜೆಪಿ ಹೈ ಕಮಾಂಡ್ ನ ಆಪ್ತ ಮೂಲವೊಂದು ಇದೀಗ ತಿಳಿಸಿದೆ. ಈ ಪ್ರಕಾರ ಬಿ.ಎಸ್. ವೈ ಅವರು ಟಿಕೆಟ್ ಕೈ ತಪ್ಪುವವರ ಬೆಂಬಲಕ್ಕೆ ನಿಂತಿದ್ದಾರೆ. ಟಿಕೆಟ್ ಕೊಡಬಾರದೆಂದು ವಿರೋಧವಿರುವ ಬಿಜೆಪಿಯ 7 ಮಂದಿ ಹಾಲಿ ಸಂಸದರ ಪರ ನಿಂತು

ನಾಳೆ ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ | ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ | ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಪರ ನಿಂತ ಬಿ.ಎಸ್‍.ವೈ. Read More »

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ  ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಅಳವಡಿಸುವಂತೆ ಪುತ್ತೂರು ಸಂಚಾರಿ ಠಾಣಾ ನಿರೀಕ್ಷಕರಿಗೆ ಮನವಿ ಶನಿವಾರ ನೀಡಲಾಯಿತು. ಇಲ್ಲಿ ಝೀಬ್ರಾ ಪಟ್ಟಿ ಇಲ್ಲದೆ ಸಮಸ್ಯೆ ಉಂಟಾಗಿದ್ದು ಈ ನಿಟ್ಟಿನಲ್ಲಿ ಕಾಲೇಜು ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವಂತೆ  ಮನವಿ ಮೂಲಕ ವಿನಂತಿಸಲಾಯಿತು. ಈ ಸಂದರ್ಭದಲ್ಲಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು ಕಾಲೇಜು ಘಟಕದ ಅಧ್ಯಕ್ಷ ಚೇತನ್, ವಿದ್ಯಾರ್ಥಿ

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ Read More »

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪುತ್ತೂರು: ಇಂದಿನ ಯುವಜನತೆ ವಿದ್ಯಾವಂತರಾಗುತ್ತಿದ್ದಾರೆ. ಆದರೆ ಬಳಿಕ ವೃತ್ತಿಜೀವನಕ್ಕೆ ಸಂಪೂರ್ಣ ಆದ್ಯತೆ ನೀಡುತ್ತಿದ್ದು, ತಮ್ಮ ಪೋಷಕರು, ಪತ್ನಿ ಹಾಗೂ ಮಕ್ಕಳಿಗೆ ಸಮಯ ನೀಡದಷ್ಟು ಮುಂದುವರಿದಿರುವುದು ಬೇಸರದ ಸಂಗತಿ. ಶಿಕ್ಷಣ ಎಂದರೆ ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲ, ಅದರೊಂದಿಗೆ ಸಂಸ್ಕಾರ ಪಡೆಯುವುದೂ ಅತೀ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ | ಭಕ್ತರಿಂದ ನಡೆಯಿತು ಬಿಲ್ವಾರ್ಚನೆ ಸೇವೆ, ಭಜನಾ ಸೇವೆ

ಪುತ್ತೂರು: ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ಬೆಳಗ್ಗಿನಿಂದ ದೇವಳದಲ್ಲಿ ಭಕ್ತ ಸಾಗರ ಹರಿದು ಬಂದಿತ್ತು. ಬಹುತೇಕ ಮಂದಿ ಭಕ್ತರು ದೇವಳದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದರು. ದೇವಳದ ತುಳಸಿ ಕಟ್ಟೆ ಬಳಿ ಭಕ್ತರು ಶ್ರೀ ದೇವರಿಗೆ ಬಿಲ್ಚಾರ್ಚಣೆ ಸಂಕಲ್ಪ ಕೈಗೊಂಡರು. ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು ಜರಗಿ ರಾತ್ರಿಯ ವೇಳೆಗೆ ಶ್ರೀ ದೇವರ ಉತ್ಸವದ ಬಲಿ ಹೊರಟು, ತಂತ್ರ ಸುತ್ತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ | ಭಕ್ತರಿಂದ ನಡೆಯಿತು ಬಿಲ್ವಾರ್ಚನೆ ಸೇವೆ, ಭಜನಾ ಸೇವೆ Read More »

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ

ಪುತ್ತೂರು: ಐಸಿಎಸ್ಎಸ್ಆರ್ ಪ್ರಾಯೋಜಕತ್ವದಲ್ಲಿ ಆರ್ ಎಸ್ ವಿ ಪಿ ಸಹಯೋಗದಲ್ಲಿ ರಾಷ್ಟ್ರೀಯ ವಿಚಾರಗೋಷ್ಠಿ ‘ಭಾರತ್ @2047-ಶತಮಾನದ ದೃಷ್ಠಿ’ ಮಾ.11 ಹಾಗೂ 12 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕಿ ಡಾ.ವಿಜಯ ಸರಸ್ವತಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪಡೆದ ಬಳಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದು, ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜ್ಞಾನ ಅನುಭವಗಳನ್ನು ರಚನಾತ್ಮಕವಾಗಿ ರಾಜ್ಯ,

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ Read More »

ಜಿಲ್ಲೆಯ ಭವಿಷ್ಯದ ಹಿತದೃಷ್ಟಿಗೆ ಪೂರಕವಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಿಸಲಾಗಿದೆ : ನಳಿನ್ ಕುಮಾರ್ ಕಟೀಲ್ | ನೂತನ ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ

ಬೆಳ್ಳಾರೆ : ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ವೆಚ್ಚದಲ್ಲಿ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ನಿರ್ಮಿಸಲಾದ ಆಟೋರಿಕ್ಷಾ ತಂಗುದಾಣದ ಉದ್ಘಾಟನೆ ಶನಿವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ತಂಗುದಾಣ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ

ಜಿಲ್ಲೆಯ ಭವಿಷ್ಯದ ಹಿತದೃಷ್ಟಿಗೆ ಪೂರಕವಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಿಸಲಾಗಿದೆ : ನಳಿನ್ ಕುಮಾರ್ ಕಟೀಲ್ | ನೂತನ ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ Read More »

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ |ವಿಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಪುತ್ತೂರು :ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಮೆನ್ ಇಂಡಿಯಾ ಮೂವ್ ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಸುಮಾರು 90 ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ ಮೆಂಟ್ ಪುತ್ತೂರು ವಿಧಾನ ಸಭಾ ಅಧ್ಯಕ್ಷೆ ಝಹಿದ ಸಾಗರ್, ಉಪಾಧ್ಯಕ್ಷೆ ಝರೀನ, ಕಾರ್ಯದರ್ಶಿ ಸೌದ ಮಠ, ಜೊತೆಕಾರ್ಯದರ್ಶಿ ಫಾತಿಮ ನಿರ್ಮ, ಪುತ್ತೂರು ನಗರ ಸಭಾ ಸದಸ್ಯೆ ಫಾತಿಮತ್ ಝೊಹರಾ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ |ವಿಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ. Read More »

ಇಂದು ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ  ನೇಮೋತ್ಸವ | ಬೆಳಿಗ್ಗೆ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು ಗಣಪತಿ ಹೋಮ

ಕುದ್ಮಾರು: ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ-ಕುದ್ಮಾರು ಇದರ ನೇಮೋತ್ಸವದ ಅಂಗವಾಗಿ ತಂತ್ರಿ ಕೇಶವ ಭಟ್ ಕೇಕಣಾಜೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ ಕುದ್ಮಾರು ದೈಪಿಲ ದ್ವಾರ ಬಳಿ ಇರುವ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು. ನೇಮೋತ್ಸವದ ಅಂಗವಾಗಿ ಇಂದು ರಾತ್ರಿ 7.15 ಕ್ಕೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ ಗ್ರಾಮ ಚಾವಡಿಯಿಂದ ಶ್ರೀ ದೈವಗಳ ಭಂಡಾರ ತೆಗೆಯುವುದು, 8.30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು, 9

ಇಂದು ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ  ನೇಮೋತ್ಸವ | ಬೆಳಿಗ್ಗೆ ಕಟ್ಟತ್ತಾರು ಕಟ್ಟೆಯಲ್ಲಿ ನಡೆಯಿತು ಗಣಪತಿ ಹೋಮ Read More »

error: Content is protected !!
Scroll to Top