ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ
ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ದರ್ಬೆ ಬೈಪಾಸ್ ವೃತ್ತದಲ್ಲಿ ಚಾಲನೆ ನೀಡಲಾಯಿತು. ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ನಡೆಯುವ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ […]
ಕರ್ನಾಟಕ ಪೊಲೀಸ್ ರನ್ -2024 ಚಾಲನೆ | ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ಜಾಗೃತಿ Read More »










