ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಹೃದಯಾಘಾತದಿಂದ ಮೃತ್ಯು

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಶಿವರಾತ್ರಿ ದಿನವಾದ ಶುಕ್ರವಾರ ಮೃತಪಟ್ಟಿದೆ. 60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾ ಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿದ್ದಳು. ವಿಶೇಷವೆಂದರೆ ಲತಾ ಆನೆ ಶಿವಾನಗೆ ತಾಯಿಯಾಗಿ ಪ್ರೀತಿಯಿಂದ ವರ್ತಿಸುತ್ತಿತ್ತು. ಲತಾ ಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ ಇಬ್ಬರು ಮಂಕಾಗಿದ್ದಾರೆ. ಆನೆ ಸಾವಿನ ಸುದ್ದಿ […]

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಹೃದಯಾಘಾತದಿಂದ ಮೃತ್ಯು Read More »

ಕಾವೇರಿ ನದಿಗೆ ಈಜಲು ತೆರಳಿದ ಮೂವರು ಯುವಕರು ಮೃತ್ಯು !

ಕುಶಾಲನಗರ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮೃತಪಟ್ಟ ಘಟನೆ ಕುಶಾಲನಗರದ ಕೂಡಿಗೆಯಲ್ಲಿ ನಡೆದಿದೆ. ವಿನೋದ್, ಸಚಿನ್ ಹಾಗೂ ಶ್ರೀನಿವಾಸ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಬಾರೆಯ ರ್ಯಾಪ್ಟಿಂಗ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದವರು ನೀರಿನಲ್ಲಿ ಮುಳುಗಿದ ಯುವಕರ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಾವೇರಿ ನದಿಗೆ ಈಜಲು ತೆರಳಿದ ಮೂವರು ಯುವಕರು ಮೃತ್ಯು ! Read More »

ಎಸ್.ಸಿ.ಐ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್.ರೈ ಗುಂಡ್ಯಡ್ಕರಿಗೆ ವುಮೆನ್ ಅಚೀವರ್ಸ್ ಪುರಸ್ಕಾರ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್‍.ರೈ ಗುಂಡ್ಯಡ್ಕ ಬ್ಯಾಂಕ್ ಆಫ್ ಬರೋಡ ರೀಜನಲ್ ಆಫೀಸಿನಿಂದ ಮಹಿಳಾ ದಿನಾಚರಣೆ ಅಂಗವಾಗಿ ವುಮೆನ್ ಅಚೀವರ್ಸ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಲ್ಲಿಕಾ ಜೆ.ಆರ್.ರೈ ಅವರು ಲೇಖಕಿ, ಕವಯಿತ್ರಿಯಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಿಟ್ಟಿನಲ್ಲಿ ಈ ಅವಾರ್ಡ್‍ ನೀಡಲಾಗಿದೆ. ರೀಜನ್ ನ ಪ್ರಶಾಂತ್ ಪುರಸ್ಕೃತ ರ ಪರಿಚಯ ಮಾಡಿದರು.  ರೀಜನಲ್ ಹೆಡ್ ದೇವಿ ಪ್ರಸಾದ್ ಶೆಟ್ಟಿ, ಡೆಪ್ಯೂಟಿ ರೀಜನಲ್ ಹೆಡ್ ಮೂರ್ತಿ. ಎಚ್.ಎಮ್ ಬ್ಯಾಂಕ್ ಆಫ್

ಎಸ್.ಸಿ.ಐ ಸ್ಥಾಪಕ ಅಧ್ಯಕ್ಷೆ ಮಲ್ಲಿಕಾ ಜೆ.ಆರ್.ರೈ ಗುಂಡ್ಯಡ್ಕರಿಗೆ ವುಮೆನ್ ಅಚೀವರ್ಸ್ ಪುರಸ್ಕಾರ Read More »

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ, ಸಮಾಜ ಸೇವಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿಯಾಗಿರುವ ಸುಧಾ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಭಾರತದ ರಾಷ್ಟ್ರಪತಿಗಳು ಈ ನಿರ್ಧಾರ ಕೈಗೊಂಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಯವರ ಕೊಡುಗೆ ಅಪಾರ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯೆಕ್ಷೆ ಸುಧಾ ಮೂರ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ಸಬಲೀಕರಣ ಘಟಕ, ಮಹಿಳಾ ದೌರ್ಜನ್ಯ ವಿರೋಧಿ ಘಟಕ ಯುತ್‌ ರೆಡ್‌ಕ್ರಾಸ್‌ ಸೊಸೈಟಿ, ಐಐಸಿ ಹಾಗೂ ಈಕ್ವಲ್‌ ಒಪರ್ಚುನಿಟಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರಲ್ಲಿ ಅಸಾಧಾರಣ ಸಾಮರ್ಥ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು. ಈ ದಿನವು ಪ್ರತಿಯೋರ್ವ ಮಹಿಳೆಯೂ ತನ್ನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ | ಹೂತಿಟ್ಟಿದ್ದ 7 ಕೆ.ಜಿ. ಚಿನ್ನ ಪತ್ತೆ

ಅಡ್ಯನಡ್ಕ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ವಿಚಾರಣೆ ವೇಳೆ ಕೋಟ್ಯಾಂತರ ಮೌಲ್ಯದ ಚಿನ್ನ ಹೂತಿಟ್ಟಿರುವುದಾಗಿ ಬಾಯಿಬಿಟ್ಟಿದ್ದಾರೆ. ಕಳವು ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ಪೊಲೀಸ್ ತಂಡ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಕಳ್ಳರು ನೀಡಿದ ಮಾಹಿತಿ ಆಧರಿಸಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಾಸರಗೋಡಿನ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿ ರೀತಿಯಲ್ಲಿ ಪತ್ತೆಯಾಗಿದೆ. ಸದ್ಯದಲ್ಲೇ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡ್ಯನಡ್ಕ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ | ಹೂತಿಟ್ಟಿದ್ದ 7 ಕೆ.ಜಿ. ಚಿನ್ನ ಪತ್ತೆ Read More »

ಲೋಕಸಭೆ ಚುನಾವಣೆ | ಕಾಂಗ್ರೆಸ್‍ ನಿಂದ ಮುಂಚೂಣಿಯಲ್ಲಿರುವ ಕಿರಣ್ ಬುಡ್ಲೆಗುತ್ತು ಹೆಸರು ಪಟ್ಟಿಯಿಂದ ಕೈಬಿಡುವಂತೆ ಹುನ್ನಾರ | ಕಾಂಗ್ರೆಸ್‍ಗೆ  ಮುಳುವಾಗಲಿದೆಯೇ ಈ ಹುನ್ನಾರ

ಮಂಗಳೂರು: ಇನ್ನೇನು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದ ರಾಜಕೀಯ ಸ್ತಿತ್ಯಂತರಗಳು ಗೋಚರವಾಗುತ್ತಿವೆ. ಒಂದೆಡೆ ಕಳೆದ ವಿಧಾನಸಭಾ ಸಂದರ್ಭ ಹೊರಡಿಸಿದ ಗ್ಯಾರಂಟಿ ಯೋಜನೆ ಕರಾವಳಿಯ ಪ್ರಜ್ಞಾವಂತ ಜನರಲ್ಲಿ ಆಶಾಭಾವನೆ ಮೂಡಿಸಿರುವುದು ಕಾಂಗ್ರೆಸ್ ಸಣ್ಣ ಪ್ರಯತ್ನದಲ್ಲಿ ಈ ಬಾರಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎನ್ನುವುದು. ಮತ್ತೊಂದೆಡೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಬಗ್ಗೆ ಜನರಿಗಿರುವ ಕೋಪದ ಜತೆ ಒಟ್ಟಾರೆಯಾಗಿ ಕರಾವಳಿಯಲ್ಲಿ ಬಿಜೆಪಿ ಕುರಿತು ಇರುವ ಅಸಮಾಧಾನ. ಈ ಹಿನ್ನಲೆಯಲ್ಲಿ ಕಾಂಗ್ರೆಸ್‍ ಕರಾವಳಿಯಲ್ಲಿ ಗೆಲ್ಲುವ

ಲೋಕಸಭೆ ಚುನಾವಣೆ | ಕಾಂಗ್ರೆಸ್‍ ನಿಂದ ಮುಂಚೂಣಿಯಲ್ಲಿರುವ ಕಿರಣ್ ಬುಡ್ಲೆಗುತ್ತು ಹೆಸರು ಪಟ್ಟಿಯಿಂದ ಕೈಬಿಡುವಂತೆ ಹುನ್ನಾರ | ಕಾಂಗ್ರೆಸ್‍ಗೆ  ಮುಳುವಾಗಲಿದೆಯೇ ಈ ಹುನ್ನಾರ Read More »

ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಆನೆ | ಸ್ಥಳೀಯರಲ್ಲಿ ಆತಂಕ

ಪುತ್ತೂರು: ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ಕಾಡಾನೆಯೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆದಿದೆ. ಸುಬ್ರಹ್ಮಣ್ಯ ಹರಿಹರ ಪಲ್ಲತ್ತಡ್ಕ ಸಮೀಪದ ಐನೆಕಿದು ಶಾಲಾ ಬಳಿ ರಸ್ತೆ ದಾಟಿರುವುದನ್ನು ವ್ಯಕ್ತಿಯೊಬ್ಬರು ಮೊಬೈಲ್‍ ನಲ್ಲಿ ವೀಡಿಯೋ ಮಾಡಿದ್ದಾರೆ. ಇದೀಗ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಆನೆ | ಸ್ಥಳೀಯರಲ್ಲಿ ಆತಂಕ Read More »

ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟ | ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎನ್‍ ಐ ಎ ವಶ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ಓರ್ವನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್‍ ಎಂಬಾತನನ್ನು ಎನ್‍ ಐ ಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಸ್ಪೋಟದ ನಂತರ ಬಾಂಬರ್ ಬೆಂಗಳೂರಿನಿಂದ ಬೀದರ್ ಬಸ್ಸಿನಲ್ಲಿ ತೆರಳಿ ಭಟ್ಕಳ ಕಡೆಗೆ ಹೋಗಿದ್ದಾನೆ ಎಂಬ ಶಂಕೆ ಸಿಸಿಟಿವಿ ಪೂಟೇಜ್‍ ಮೂಲಕ ವ್ಯಕ್ತವಾಗಿದ್ದು, ಉಗ್ರನ ಪತ್ತೆಗೆ ತನಿಖೆಗೆ ತೀವ್ರಗೊಳಿಸಲಾಗಿದೆ. ಮಿನಾಜ್

ರಾಮೇಶ್ವರಂ ಕೆಫೆ ಬಾಂಬ್‍ ಸ್ಪೋಟ | ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎನ್‍ ಐ ಎ ವಶ Read More »

ಮಾ.10 : ತಾಲೂಕು ಮಹಿಳಾ ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

ಪುತ್ತೂರು: ತಾಲೂಕು ಮಹಿಳಾ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಹಾಗೂ ತಾಲೂಕು ಬಂಟರ ಸಂಘದ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.10 ಭಾನುವಾರ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ. ಮಧ್ಯಾಹ್ನ 2 ರಿಂದ ಆಟೋಟ ಸ್ಪರ್ಧೆಗಳು, 3.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ಸುಮಾ ಅಶೋಕ್ ರೈ ನೆರವೇರಿಸಲಿದ್ದು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ

ಮಾ.10 : ತಾಲೂಕು ಮಹಿಳಾ ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ Read More »

error: Content is protected !!
Scroll to Top