ಒತ್ತಡದಿಂದ ರಹಿತ ಜೀವನ ಸಾಗಿಸಲು ಇಂತಹಾ ರೆಸಾರ್ಟ್ ಗಳು ಅನುಕೂಲದಾಯಕ | ನೂತನ ‘ಸನ್ ರಾಕ್ ಬಲಿಪ ರೆಸಾರ್ಟ್’ ಉದ್ಘಾಟಿಸಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ಪ್ರವಾಸಿ ಸ್ಥಳಗಳಿಗೆ ತೆರಳುವ ರಸ್ತೆಗಳನ್ನು ನನ್ನ ಕಳೆದ ಶಾಸಕತ್ವದ ಅವಧಿಯಲ್ಲಿ ಅಭಿವೃದ್ಧಿಪಡಿಸಿ ಜನತೆಗೆ ಕೊಡುಗೆಯಾಗಿ ನೀಡಲಾಗಿದ್ದು, ಇದೀಗ ಕೇಂದ್ರ ಸರಕಾರದ ನೆರವಿನಿಂದ ಕರಾವಳಿ ಕರ್ನಾಟಕದ ಮಂಗಳೂರನ್ನು ಸಂಪರ್ಕಿಸಲು ಎಲ್ಲ ಕಡೆಗಳಿಂದ ರಾಷ್ಟ್ರೀಯ ಹೆದ್ದಾರಿಗಳು ಸಿದ್ಧವಾಗುತ್ತಿದೆ. ಇನ್ನೆರಡು ವರ್ಷದಲ್ಲಿ ಬೆಂಗಳೂರಿನ ಐಟಿ ಕ್ಷೇತ್ರ ಉದ್ಯೋಗಿಗಳು ವಾರಾಂತ್ಯದಲ್ಲಿ ಜಿಲ್ಲೆಗೆ ಅತೀ ಸರಳವಾಗಿ ತಲುಪುವ ಕೊಂಡಿಯಾಗಿ ಅಭೂತಪೂರ್ವ ಪರಿವರ್ತನೆ ಕಾಣಲಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ವಿಶ್ವಾಸ ವ್ಯಕ್ತಪಡಿಸಿದರು. ಅವರು ನಡ ಗ್ರಾಮದ ಮಂಜೊಟ್ಟಿ ಸನ್ ರಾಕ್ ರೆಸಾರ್ಟ್ […]

ಒತ್ತಡದಿಂದ ರಹಿತ ಜೀವನ ಸಾಗಿಸಲು ಇಂತಹಾ ರೆಸಾರ್ಟ್ ಗಳು ಅನುಕೂಲದಾಯಕ | ನೂತನ ‘ಸನ್ ರಾಕ್ ಬಲಿಪ ರೆಸಾರ್ಟ್’ ಉದ್ಘಾಟಿಸಿ ಶಾಸಕ ಹರೀಶ್ ಪೂಂಜಾ Read More »

ಇಂದು ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ

ಸವಣೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ ಫೆ.27 ಇಂದು ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಧ್ವಜಾರೋಹಣ ನಡೆದು ಸಂಜೆ 6.30 ರಿಂದ ಅಂಗನವಾಡಿ ಪುಟಾಣಿಗಳಿಂದ ನೃತ್ಯಗಳು, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಭಾ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಪೋಷಕರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ನಂತರ

ಇಂದು ಆರೆಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗ ಮಂದಿರ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ Read More »

ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಸಾನಿಧ್ಯ ಅಭಿವೃದ್ಧಿ ಹಿನ್ನೆಲೆ | ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ

ಮುಕ್ಕೂರು :  ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಅಷ್ಟಮಂಗಲ ಪ್ರಶ್ನಾ ಚಿಂತನೆ ಫೆ.26 ರಂದು ಪ್ರಾರಂಭಗೊಂಡಿತು. ದೈವಜ್ಞ ಗಣೇಶ್ ಭಟ್ ಮುಳಿಯ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭಗೊಂಡು ಮೊದಲಾಗಿ ಸ್ವರ್ಣ ಪ್ರಶ್ನೆ ನಡೆದು ಸ್ವರ್ಣಾರೂಢರಾಶಿ ಪ್ರಕಾರ ಮುಂದಿನ ಪ್ರಕ್ರಿಯೆಗಳು ಸಂಜೆ ತನಕ ನಡೆಯಿತು. ಮಂಗಳವಾರವೂ ಪ್ರಶ್ನಾಚಿಂತನೆ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಪ್ರಮುಖರಾದ ಎಂ.ಕೆ. ಬಾಲಚಂದ್ರ

ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಸಾನಿಧ್ಯ ಅಭಿವೃದ್ಧಿ ಹಿನ್ನೆಲೆ | ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ Read More »

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದಿಂದ ವತಿಯಿಂದ ಗೌರವಾರ್ಪಣೆ

ಪುತ್ತೂರು: ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿ ಅವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಉದ್ಯಮ ಕ್ಷೇತ್ರದಲ್ಲಿ ಬೆಳೆಯುತ್ತಿರುವ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಸಮುದಾಯ ಪತ್ತಿನ ಸಹಾಕಾರಿ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಾಕಾರಿ ಸಂಘದ ಉಪಾಧ್ಯಕ್ಷ ಯು.ಪಿ. ರಾಮಕೃಷ್ಣ

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾದ ತೇಜಸ್ವಿನಿ ಕಟ್ಟಪುಣಿಯವರಿಗೆ ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದಿಂದ ವತಿಯಿಂದ ಗೌರವಾರ್ಪಣೆ Read More »

ಎಸ್‌ಡಿಪಿ ‘ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಹರೇ ರಾಮ ಹರೇ ಕೃಷ್ಣ ಭರತನಾಟ್ಯ | ಎಸ್ ಡಿಪಿ ಆಯುರ್ವೇದ ವೆಬ್ ಸೈಟ್, ಇ-ಕಾಮರ್ಸ್ ಅನಾವರಣ

ಪುತ್ತೂರು: ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್‌ನ ಆವಣದಲ್ಲಿ ಸಂಭ್ರಮಿಸುತ್ತಿರುವ 20ನೇ ವರ್ಷದ ಎಸ್‌ಡಿಪಿ ಕಲೋಪಾಸನಾ -2024 ಸಾಂಸ್ಕೃತಿಕ ಕಲಾ ಸಂಭ್ರಮದ ಎರಡನೇ ದಿನವಾದ ಭಾನುವಾರ ಸಂಜೆ “ಹರೇ ರಾಮ ಹರೇ ಕೃಷ್ಣ” ವಿನೂತನ ಭರತನಾಟ್ಯ ಪ್ರದರ್ಶನ ಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಂಗಳೂರು ಕೆಎಂಸಿ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ| ಸಿ.ಕೆ ಬಲ್ಲಾಳ್ ಮಾತನಾಡಿ,  ಭರತನಾಟ್ಯವು ಮನರಂಜನೆಯ ಜೊತೆಗೆ ದೇಹಕ್ಕೆ ಉತ್ತಮ ವ್ಯಾಯಾಮ ನೀಡುತ್ತದೆ. ಮೆದುಳು ಕ್ರಿಯಾತ್ಮಕ ವಾಗುತ್ತದೆ. ನೃತ್ಯ ಬಂಗಿಗಳು ಎಲ್ಲಾ

ಎಸ್‌ಡಿಪಿ ‘ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಹರೇ ರಾಮ ಹರೇ ಕೃಷ್ಣ ಭರತನಾಟ್ಯ | ಎಸ್ ಡಿಪಿ ಆಯುರ್ವೇದ ವೆಬ್ ಸೈಟ್, ಇ-ಕಾಮರ್ಸ್ ಅನಾವರಣ Read More »

ಮಾ.1-3: ಆರ್ಲಪದವಿನಲ್ಲಿ ಅಂತರ್ ರಾಜ್ಯ ಮಟ್ಟದ ಕಲಾ ಸಮ್ಮೇಳನ ಹಾಗೂ ಸೇವಾ ಸಮ್ಮಿಲನ-2024

ಪುತ್ತೂರು: ಆರ್ಲಪದವು ದಾರುಲ್ ಹಿದಾಯ ಎಜ್ಯುಕೇಶನ್ ಫೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಹಾಗೂ ದಾರುಲ್ ಹಿದಾಯ ಮುಸ್ಲಿಂ ಯೂತ್ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಅಂತರ್ ರಾಜ್ಯ ಮಟ್ಟದ ಕಲಾ ಸಮ್ಮೇಳನ ಹಾಗೂ ಸೇವಾ ಸಮ್ಮಿಲನ-2024 ಕಾರ್ಯಕ್ರಮ ಮಾ.1 ರಿಂದ 3 ರ ತನಕ ಆರ್ಲಪದವು ಮರ್ಹೂಂ ಸುಲ್ತಾನ್ ಹಾಜಿ ನಗರದಲ್ಲಿ ನಡೆಯಲಿದೆ ಎಂದು ದಾರುಲ್ ಹಿದಾಯ ಎಜ್ಯುಕೇಶನ್ ಫೌಂಡೇಶನ್ & ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ.ಕೆ. ಇಸ್ಮಾಯಿಲ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾ.1ರಂದು ಅಪರಾಹ್ನ

ಮಾ.1-3: ಆರ್ಲಪದವಿನಲ್ಲಿ ಅಂತರ್ ರಾಜ್ಯ ಮಟ್ಟದ ಕಲಾ ಸಮ್ಮೇಳನ ಹಾಗೂ ಸೇವಾ ಸಮ್ಮಿಲನ-2024 Read More »

ಮಾ.2-3 : ಪುತ್ತೂರು ತುಳುಕೂಟದಿಂದ ‘ತುಳುವೆರೆ ಮೇಳೊ-2024’, ‘ತೆನೆಸ್ ಮೇಳೊ’

ಪುತ್ತೂರು: ತುಳುಕೂಟ ಪುತ್ತೂರು ವತಿಯಿಂದ ‘ತುಳುವೆರೆ ಮೇಳೊ-2024’ ಹಾಗೂ ‘ತೆನೆಸ್ ಮೇಳೊ’ ಮಾ.2 ಹಾಗೂ 3 ರಂದು ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಎಡ್ವರ್ಡ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತುಳುವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ ಮಾ.2 ಶನಿವಾರ ಮಧ್ಯಾಹ್ನ 2 ಗಂಟೆಗೆ ಬೇರೊದ ಕಲವನ್ನು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ

ಮಾ.2-3 : ಪುತ್ತೂರು ತುಳುಕೂಟದಿಂದ ‘ತುಳುವೆರೆ ಮೇಳೊ-2024’, ‘ತೆನೆಸ್ ಮೇಳೊ’ Read More »

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೆಕ್ಕರೆ ನಿವಾಸಿ ಆಟೋ ನಡೆಸುತ್ತಿದ್ದ ಕೃಷ್ಣಪ್ಪ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃಷ್ಣಪ್ಪ ಈ ಕೃತ್ಯ ಎಸಗಿದ್ದಾರೆ. ಇತ್ತೀಚೆಗಷ್ಟೇ ಹಳೆ ಆಟೋವನ್ನು ಮಾರಿ ಹೊಸ ಆಟೋ ಖರೀದಿಸಿದ್ದರು ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಅವರು, ಸಾಲದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ ! Read More »

40 ಲಕ್ಷ ರೂ. ಮೌಲ್ಯದ ಗಾಂಜಾ ವಶ : ಇಬ್ಬರ ಸೆರೆ

ಪೆರ್ಲ: ಪೆರ್ಲ ಚೆಕ್‍ ಪೋಸ್ಟ್ ಬಳಿ ಕಾಸರಗೋಡು ಅಬಕಾರಿ ಇಲಾಖೆಯ ವಿಶೇಷ ತನಿಖಾ ದಳ ನಡೆಸಿದ ತಪಾಸಣೆಯಲ್ಲಿ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಗಾಂಜ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕರ್ನಾಟಕ ಭಾಗದಿಂದ ಬಂದ ಕೆ ಎಲ್ 14 ಎಸಿ 0211 ನೋಂದಣಿಯ ಪಿಕಪ್ ವಾಹನದಲ್ಲಿ ಪ್ಯಾಕೆಟ್ ಗಳಲ್ಲಿ ಗಾಂಜಾ ಸಾಗಿಸುವ ಪ್ರಯತ್ನ ನಡೆದಿತ್ತು. ಅನಾಮಧೇಯ ಮಾಹಿತಿ ಮೇರೆಗೆ ಎಕ್ಸೈಸ್ ಎನ್ಫೋರ್ಸ್ ಮೆಂಟ್ ನಾರ್ಕೋಟಿವ್ ಸ್ಪೇಷಲ್ ಸೆಲ್ ಸಿಐ ಅಮಲ್ ರಾಜ್, ಡಿಸಿ ಜಯರಾಜ್, ಸಾಜನ್,

40 ಲಕ್ಷ ರೂ. ಮೌಲ್ಯದ ಗಾಂಜಾ ವಶ : ಇಬ್ಬರ ಸೆರೆ Read More »

ನಾಪತ್ತೆಯಾಗಿದ್ದ ವಿದಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ !

ಮೂಡುಬಿದಿರೆ: ಆಳ್ವಾಸ್‌ ವಿದ್ಯಾ ಸಂಸ್ಥೆಯ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆ ಫೆ. 23 ರಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ ಆಳ್ವಾಸ್ ನಲ್ಲಿ ಕಲಿಯುತ್ತಿದ್ದು ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು. ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್‌ ನಿಂದ ಆಳ್ವಾಸ್ ಬಸ್ ನಲ್ಲಿ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ

ನಾಪತ್ತೆಯಾಗಿದ್ದ ವಿದಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ ! Read More »

error: Content is protected !!
Scroll to Top