ಯಕ್ಷಗಾನ ಪೋಷಕ ಪುಳಿತ್ತಡಿ ಪದ್ಮನಾಭ ಆಚಾರ್ಯರಿಗೆ ಶ್ರದ್ಧಾಂಜಲಿ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸಂಘದ ಅಜೀವ ಸದಸ್ಯರಾಗಿದ್ದು. ಇತ್ತೀಚೆಗೆ ನಿಧನರಾದ ಯಕ್ಷಗಾನ ಪೋಷಕ ಪದ್ಮನಾಭ ಆಚಾರ್ಯ ಪುಳಿತ್ತಡಿ ಅವರಿಗೆ ಯಕ್ಷಗಾನ ಸಂಘದ ವತಿಯಿಂದ ನುಡಿನಮನ ಸಲ್ಲಿಸಲಾಯಿತು.ದಿವಂಗತರ ಬಗ್ಗೆ ನಿವೃತ್ತ ಶಿಕ್ಷಕ ,ಕಲಾವಿದ ಗೋಪಾಲ ಶೆಟ್ಟಿ ಕಳೆಂಜ ಹಾಗೂ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿದರು.ಕಾರ್ಯದರ್ಶಿ ಶ್ರೀಪತಿ ಭಟ್, ಪ್ರಸಂಗಕರ್ತ ಚಾರ ಪ್ರದೀಪ ಹೆಬ್ಬಾರ್, ಭಾಗವತ ಪದ್ಮನಾಭ ಕುಲಾಲ್, ಹರೀಶ್ ಆಚಾರ್ಯ ಬಾರ್ಯ, ಸಂಜೀವ ಪಾರೆಂಕಿ, ಸುರೇಶ್ ರಾವ್. ಬಿ., ಪ್ರಚೇತ್ ಆಳ್ವ, ಮಲ್ಲಿಕಾ […]

ಯಕ್ಷಗಾನ ಪೋಷಕ ಪುಳಿತ್ತಡಿ ಪದ್ಮನಾಭ ಆಚಾರ್ಯರಿಗೆ ಶ್ರದ್ಧಾಂಜಲಿ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದಿಂದ ಉಚಿತ ಕಣ್ಣು ತಪಾಸಣಾ ಶಿಬಿರ

ಪೆರ್ನೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ವಿಟ್ಲಪೆರ್ನೆ ವಲಯದ ವತಿಯಿಂದ ಕೆಮ್ಮನ್ ಪಲ್ಕೆ, ಪೆರ್ಲಾಪು ಎ ಮತ್ತು ಪೆರ್ಲಾಪು ಬಿ ಒಕ್ಕೂಟ ಹಾಗೂ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ ಪೆರ್ಲಾಪು ರೋಟರಿ ಸಮುದಾಯ ಸಭಾಭವನದಲ್ಲಿ ನಡೆಯಿತು. ಕಡೇಶಿವಾಲಯ ರೋಟರಿ ಸಮುದಾಯದಳದ ಅಧ್ಯಕ್ಷ ಕಿಶೋರ್ ಕುಮಾರ್.ಬಿ ಶಿಬಿರ ಉದ್ಘಾಟಿಸಿದರು. ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಸುರತ್ಕಲ್ ಐ ಮಿತ್ರದ ಡಾ ರಾಮಚಂದ್ರ ಮತ್ತು ಪುಷ್ಪರಾಜ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದಿಂದ ಉಚಿತ ಕಣ್ಣು ತಪಾಸಣಾ ಶಿಬಿರ Read More »

ಟ್ರಕ್ಕಿಂಗ್ ಗೆ ತೆರಳಿದ ಯುವಕರು ನಾಪತ್ತೆ ! ಪೊಲೀಸರಿಂದ ಶೋಧ

ಬೆಳ್ತಂಗಡಿ : ಅರಣ್ಯಕ್ಕೆ ಟ್ರಕ್ಕಿಂಗ್‌ಗೆ ಹೋದ ಯುವಕರು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ನಿನ್ನೆ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ನಾಪತ್ತೆ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಪತ್ತೆಯಾದ ಯುವಕರ ಮೊಬೈಲ್ ನೆಟ್ ವರ್ಕ್ ಪತ್ತೆಯಾಗಿ ಮತ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಆ

ಟ್ರಕ್ಕಿಂಗ್ ಗೆ ತೆರಳಿದ ಯುವಕರು ನಾಪತ್ತೆ ! ಪೊಲೀಸರಿಂದ ಶೋಧ Read More »

ಕುದ್ಮಾರು ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ | ಸಭಾ ಕಾರ್ಯಕ್ರಮ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿ ಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ ನಡೆಯಿತು. ಈ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಕಳೆದ 48 ವರ್ಷಗಳಿಂದ ಬೈದೆರುಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯುವುದರ ಜತೆಗೆ ಊರಿನ ಎಲ್ಲಾ ಸಮುದಾಯದವರು ಕ್ಷೇತ್ರದ ಭಕ್ತರಾಗಿ ಕ್ಷೇತ್ರ ಅಭಿವೃದ್ಧಿಯಾಗಿದೆ. ತೊಂದರೆಗೊಳಗಾದವರಿಗೆ ಕೋಟಿ-ಚೆನ್ನಯರ ಅಭಯ ನೀಡಿದೆ. ಇಲ್ಲಿ ಬೇರೆ

ಕುದ್ಮಾರು ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ | ಸಭಾ ಕಾರ್ಯಕ್ರಮ Read More »

ಎರಡು ದಿನಗಳ ಹಿಂದೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿಯ ಮೃತದೇಹ ಪತ್ತೆ !

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಎರಡು ದಿನಗಳ ಹಿಂದೆ ಬೃಹತ್ ಅಲೆಗೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕರಾಮ (13) ಮೃತದೇಹ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಬೀಚ್‍ನಲ್ಲಿ ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ತುಕರಾಮ ನಾಪತ್ತೆಯಾಗಿದ್ದ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ

ಎರಡು ದಿನಗಳ ಹಿಂದೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿಯ ಮೃತದೇಹ ಪತ್ತೆ ! Read More »

ಎ.2-3 : ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.2 ಹಾಗೂ 3 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೊಲ್ಪಾಡಿ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಉದಯ ಶಂಕರ್ ಭಟ್, ನಾಗೇಶ್ ಸರಕಾರೆ, ಹರೀಶ್ ಕೈಂದಾಡಿ, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಬಾಲಕೃಷ್ಣ ಗೌಡ ತೋಟ,

ಎ.2-3 : ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆ Read More »

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಕಾರು ಅಪಘಾತ | ಅಪಾಯದಿಂದ ಪಾರು

ಪುತ್ತೂರು: ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳದಲ್ಲಿ ನಡೆದಿದೆ. ಪುರುಷರಕಟ್ಟೆ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮುಂಭಾಗದಿಂದ ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಬಂದ ಕಾರನ್ನು ಗಮನಿಸಿ ಅಪಘಾತ ತಪ್ಪಿಸಲು ಇನ್ನೋವಾ ಕಾರು ಚಾಲಕ ರಸ್ತೆ ಬದಿಯಲ್ಲಿರುವ ಸೇಫ್ ರೂಟಿಗೆ ಚಲಾಯಿಸುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ ಕೆಂಪು ಕಲ್ಲಿನ ಕಟ್ಟೆಗೆ ಇನ್ನೋವಾ ಕಾರು ಬಡಿದಿದ್ದು ಈ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ಜಖಂ ಗೊಂಡಿದ್ದು ಎದುರಿಂದ ಬಂದ ಫೋರ್ಡ್ ಕಾರು ಕೂಡ

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಕಾರು ಅಪಘಾತ | ಅಪಾಯದಿಂದ ಪಾರು Read More »

ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಕಬಕ ಗ್ರಾಮದ ಪೋಳ್ಯದಲ್ಲಿ ಈ ಅಪಘಾತ ನಡೆದಿದೆ. ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ  ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ.

ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಗೇರು ತೋಪಿಗೆ ಅಕಸ್ಮಿಕ ಬೆಂಕಿ : ಅಪಾರ ಗಿಡಗಳ ನಾಶ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು ಬಳಿಯ ಕಡ್ಲಿಮಾರ್ ಎಂಬಲ್ಲಿ ಗೇರು ತೋಪಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಗೇರು ಗಿಡಗಳು ನಾಶವಾದ ಘಟನೆ ಭಾನುವಾರ ಸಂಜೆ ನಡೆದಿದೆ. ನೂರಾರು ಗೇರು ಗಿಡಗಳಿರುವ ಗುಡ್ಡದಲ್ಲಿ ಒಂದು ಕಾಣಿಸಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಗೇರು ತೋಪಿಗೆ ಆವರಿಸಿತ್ತು. ದಿವಾಕರ ರೈ ಎಂಬವರಿಗೆ ಸೇರಿದ ಗೇರು ತೋಟದಲ್ಲಿ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬುದು ಗೊತ್ತಾಗಿಲ್ಲ. ತೋಟದ ಕೆಳಭಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಅದರಿಂದ ಶಾರ್ಟ್ ಆಗಿ ಬೆಂಕಿ ಕಿಡಿ

ಗೇರು ತೋಪಿಗೆ ಅಕಸ್ಮಿಕ ಬೆಂಕಿ : ಅಪಾರ ಗಿಡಗಳ ನಾಶ Read More »

ರಿಕ್ಷಾಗಳೆರಡು ಮುಖಾಮುಖಿ ಡಿಕ್ಕಿ | ಓರ್ವ ಮೃತ್ಯು, 9 ಮಂದಿಗೆ ಗಾಯ

ವಿಟ್ಲ: ಎರಡು ರಿಕ್ಷಾಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟು, 9 ಮಂದಿ ಗಾಯಗೊಂಡ ಘಟನೆ ಪಡಿಬಾಗಿಲು ಅಳಿಕೆ ಸಮೀಪ ನಡೆದಿದೆ. ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ಎರುಂಬು ನಿವಾಸಿ ಹಮೀದ್, ಪಡಿಬಾಗಿಲು ನಿವಾಸಿ ರವಿ ಎಂಬವರಿಗೆ ಸೇರಿದ ರಿಕ್ಷಾಗಳಾಗಿದ್ದು, ಅಪಘಾತದ ತೀವ್ರತೆಗೆ ರಿಕ್ಷಾಗಳ ಮುಂಭಾಗ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ರಿಕ್ಷಾಗಳೆರಡು ಮುಖಾಮುಖಿ ಡಿಕ್ಕಿ | ಓರ್ವ ಮೃತ್ಯು, 9 ಮಂದಿಗೆ ಗಾಯ Read More »

error: Content is protected !!
Scroll to Top