ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ | ಭಾಗ -6

ಭಾರತದಲ್ಲಿ ಒಂದು ಕಾಲದಲ್ಲಿದ್ದ ರಾಷ್ಟ್ರೀಯ ಕಲ್ಪನೆಯನ್ನು ನೆಹರೂವಿಯನ್ ಅಭಿವೃದ್ಧಿ ಮಾದರಿ ಎಂದು ಕರೆಯಲಾಗುತ್ತಿತ್ತು. ಇದು ಎರಡು ಅಂಶಗಳನ್ನು ಹೊಂದಿದೆ. ಮೊದಲನೆಯ ಅಂಶವೆಂದರೆ ಸಮಾಜವಾದ ಇದರಲ್ಲಿ ಎಲ್ಲಾ ಕೈಗಾರಿಕೆಗಳು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಸರಕಾರವು ನಿಯಂತ್ರಿಸುತ್ತದೆ. ಎರಡನೆಯ ಅಂಶವೆಂದರೆ ನೆಹರೂವಿಯನ್ ಸೆಕ್ಯುಲರಿಸಂ ಎಂದರೆ ಹಿಂದುಗಳಲ್ಲಿ ಸುಧಾರಣೆಯಾಗಬೇಕು, ಹಿಂದುಗಳು ಆಧುನೀಕರಣಗೊಳ್ಳಬೇಕು, ಅಲ್ಪಸಂಖ್ಯಾತರು ಯಾವುದೇ ಉದ್ವೇಗಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ನೀವು ವಿಶ್ರಾಂತಿ ಪಡೆಯಿರಿ. ಇದಕ್ಕೆ ಪ್ರತಿಯಾಗಿ ಬಿಜೆಪಿಯು ಪರ್ಯಾಯ ತತ್ವವನ್ನು ನೀಡಿತು, ಅದುವೇ ಹಿಂದುತ್ವ ಕಲ್ಯಾಣ ರಾಜ್ಯ ಇದರ ಪ್ರಕಾರ ದೇಶದ […]

ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ | ಭಾಗ -6 Read More »

ಟಿಪ್ಪರ್-ಸ್ಕೂಟರ್ ಡಿಕ್ಕಿ | ಸ್ಕೂಟರ್ ಸವಾರರಿಗೆ ಗಂಭೀರ ಗಾಯ

ಪುತ್ತೂರು: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮುರ ಸಮೀಪದ ಎಂಪಿಎಂ ಸ್ಕೂಲ್ ಬಳಿ ಗುರುವಾರ ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಪುತ್ತೂರಿನಿಂದ ಕಬಕ ಕಡೆಗೆ ವೇಗವಾಗಿ ಹೋಗುತ್ತಿದ್ದ ವೇಳೆ ಕಬಕದಿಂದ ಪುತ್ತೂರ ಕಡೆ ಬರುತ್ತಿದ್ದ ಟಿಪ್ಪ‌ರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಿಪ್ಪರ್-ಸ್ಕೂಟರ್ ಡಿಕ್ಕಿ | ಸ್ಕೂಟರ್ ಸವಾರರಿಗೆ ಗಂಭೀರ ಗಾಯ Read More »

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಸಂತಾನ ಭಾಗ್ಯ ಸಹಿತ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿಯಾಗಿ ಗೋಚರಿಸಿದ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದಲ್ಲಿರುವ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಕುಂಟಾರು ವಾಸುದೇವ ತಂತ್ರಿಯವರ ವೈದಿಕತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ನಡೆಯಿತು. ಗುರುವಾರ ಬೆಳಿಗ್ಗೆ ಗಣಪತಿ ಹವನ, ಬಾವುದ ಕೆರೆಯ ಬಳಿ ನಾಗತಂಬಿಲ, ದೈಯ್ಯೆರೆ ಮಾಡದಲ್ಲಿ ಬ್ರಹ್ಮಕಲಶಪೂಜೆ ಬಳಿಕ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ,

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಪ್ರಜಾಪ್ರಭುತ್ವದ ಮೂಲ ಮತದಾನ: ಡಾ. ಭಾರತಿ ಪಿಲಾರ್ | ಮತದಾನ ಜಾಗೃತಿ ಅಭಿಯಾನ

ಪುತ್ತೂರು: ಮತದಾನ, ಕೇವಲ ನಮ್ಮ ಹಕ್ಕು ಮಾತ್ರ ಅಲ್ಲ ಅದು ನಮ್ಮ ಕರ್ತವ್ಯ. ಹಕ್ಕುಗಳ ಕುರಿತು ಮಾತನಾಡುವ ನಾವು ಕರ್ತವ್ಯವನ್ನು ಮೊದಲು ನಿಭಾಯಿಸಬೇಕು. ನಮ್ಮ ದೇಶಕ್ಕೆ ಪ್ರಜಾಪ್ರಭುತ್ವ ಬರಲು ಹಲವಾರು ಜನರ ಹೋರಾಟ, ತ್ಯಾಗ ಇದೆ. ಆದ್ದರಿಂದ ಪ್ರತಿಯೊಬ್ಬರ ಮತದಾನವು ಅತಿ ಅಮೂಲ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಗಣಕಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ, ಸ್ವೀಪ್ ನ ತರಬೇತುದಾರೆ ಡಾ. ಭಾರತಿ ಪಿಲಾರ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ

ಪ್ರಜಾಪ್ರಭುತ್ವದ ಮೂಲ ಮತದಾನ: ಡಾ. ಭಾರತಿ ಪಿಲಾರ್ | ಮತದಾನ ಜಾಗೃತಿ ಅಭಿಯಾನ Read More »

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕ ಲಾರ್ಡ್ ಬ್ಯಾಡನ್ ಪೊವೆಲ್ ಅವರ ಜನ್ಮ ದಿನಾಚರಣೆ “ಚಿಂತನಾ ದಿನ”ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಎಸ್. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಧ್ವಜ ವಂದನೆಯೊಂದಿಗೆ ಆಚರಿಸಲಾಯಿತು. ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಲಾರ್ಡ್ ಬ್ಯಾಡನ್ ಪೊವೆಲ್ ರವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಲಾರ್ಡ್ ಬ್ಯಾಡನ್ ಪೊವೆಲ್

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಂತನಾ ದಿನಾಚರಣೆ Read More »

25ನೇ ಕಲಂನಲ್ಲಿ ಹಿಂದೂ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತ ತಿದ್ದುಪಡಿ ಖಂಡನೀಯ | ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತರ: ಶಾಂತಾಶ್ರಮದ ಮಠಾಧಿಪತಿ ವಾಮನಾಶ್ರಮ ಮಹಾಸ್ವಾಮೀಜಿ

ಕುಮಟಾ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2024 ಕರ್ನಾಟಕ ರಾಜ್ಯ ಪತ್ರಿಕೆಯನ್ನು ಹೊರಡಿಸಿದ್ದು, 25 ನೇ ಕಲಂನಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತು ತಿದ್ದುಪಡಿ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ. ಇದು ದೇವಸ್ಥಾನಗಳಲ್ಲಿ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನು ಸೇರಿಸಿ ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಕರ್ನಾಟಕ ಸರಕಾರವು 16 ನೇ ವಿಧಾನಸಭೆಯ 3 ನೇ ಅಧಿವೇಶನದಲ್ಲಿ ಈ

25ನೇ ಕಲಂನಲ್ಲಿ ಹಿಂದೂ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಕುರಿತ ತಿದ್ದುಪಡಿ ಖಂಡನೀಯ | ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತರ: ಶಾಂತಾಶ್ರಮದ ಮಠಾಧಿಪತಿ ವಾಮನಾಶ್ರಮ ಮಹಾಸ್ವಾಮೀಜಿ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್ ರೈ ಸಮರ್ಪಿಸಿದ್ದಾರೆ.  ಪತಿಯ ಆಶಯದಂತೆ ಈ ಸೇವೆ ನೀಡಲಾಗಿದೆ. ಸೇವೆಯನ್ನು ಬುಧವಾರ ಸಂತೋಷ್ ಕುಮಾರ್ ರೈ ಅವರು ಪತ್ನಿ ಮಗಳು ಸಮೇತರಾಗಿ ಶ್ರೀ ದೇವರಿಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪತ್ನಿ ನಮ್ಮ ಮದುವೆಯಾದ ಸಂದರ್ಭದಲ್ಲಿ ಇದೊಂದು ಸಣ್ಣ ದೇವಸ್ಥಾನವಾಗಿತ್ತು.

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ Read More »

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ

ಕಡಬ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕಂಠಪೂರ್ತಿ ಕುಡಿದು ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನನ್ನು ಬಸ್ ಚಾಲಕ ಪೊಲೀಸ್‌ ಠಾಣೆಗೆ ಕರೆದೊಯ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ನಶೆಯಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕು ಗೋಳಿತೊಟ್ಟು ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ Read More »

ಬಾಲಿವುಡ್ ನಟಿ ಐಶ್ವರ್ಯಾ ರೈಯವರನ್ನು ಅವಮಾನಿಸಿದ ರಾಹುಲ್ ಗಾಂಧಿ | ಕಿಡಿ ಕಾರಿದ ಬಿಜೆಪಿ

ಹೊಸದಿಲ್ಲಿ: ಬಾಲಿವುಡ್ ಖ್ಯಾತ ನಟಿ ಕರ್ನಾಟಕದವರಾಗಿರುವ ಐಶ್ವರ್ಯಾ ರೈಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಂದಿಸುವ ಮೂಲಕ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಈ ಕುರಿತು ಬಿಜೆಪಿ ರಾಹುಲ್ ವಿರುದ್ಧ ಕಿಡಿ ಕಾರಿದೆ. ಈ ವಿಚಾರದಲ್ಲಿ ಬಿಜೆಪಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೂ ಟೀಕಾ ಪ್ರಹಾರ ಮಾಡಿದೆ. ಕನ್ನಡತಿಯೊಬ್ಬರಿಗೆ ನಿಮ್ಮ ಬಾಸ್ ಅವಮಾನ ಮಾಡುತ್ತಿರುವಾಗಲೂ ನಿಮ್ಮ ತಥಾಕಥಿತ ಕನ್ನಡದ ಹೆಮ್ಮೆಯ ಪ್ರಜ್ಞೆ ಜಾಗೃತವಾಗುತ್ತಿಲ್ಲವೇ ಎಂದು ಸಿದ್ಧರಾಮಯ್ಯನವರನ್ನು ಬಿಜೆಪಿ ಪ್ರಶ್ನಿಸಿದೆ. ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ

ಬಾಲಿವುಡ್ ನಟಿ ಐಶ್ವರ್ಯಾ ರೈಯವರನ್ನು ಅವಮಾನಿಸಿದ ರಾಹುಲ್ ಗಾಂಧಿ | ಕಿಡಿ ಕಾರಿದ ಬಿಜೆಪಿ Read More »

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್

ಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿಗೂ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್ Read More »

error: Content is protected !!
Scroll to Top