ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ | ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ಮಾತನಾಡಿದ ಅವರು, ದೇಶದಲ್ಲಿ ಸುಮಾರು 140 ಕೋಟಿ ಜನಸಂಖ್ಯೆ ಇದ್ದು ಇದರಲ್ಲಿ 7 ಶೇ. ಮಂದಿ ಪಾಸ್ಪೋರ್ಟ್ ಹೊಂದಿದ್ದಾರೆ. 1.03 ಕೋಟಿ ಮಂದಿ ವಿವಿಧ ದೇಶದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದು ಅಲ್ಲಿ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ […]










