ಫೆ.24 : ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ 13ನೇ ಸರಣಿ ಕಾರ್ಯಕ್ರಮ
ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಮಹಾಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ – 2024 13ನೇ ಸರಣಿ ಕಾರ್ಯಕ್ರಮ ಫೆ.24 ಶನಿವಾರ ಬೆಳಗ್ಗೆ 10 ರಿಂದ ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿ […]
ಫೆ.24 : ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ 13ನೇ ಸರಣಿ ಕಾರ್ಯಕ್ರಮ Read More »










