ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ | ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಸಹಿತ ವಿಹಿಂಪ ಮುಖಂಡರಿಗೆ ನಿರೀಕ್ಷಣಾ ಜಾಮೀನು
ಮಂಗಳೂರು: ಜೆರೋಸಾ ಶಾಲಾ ಶಿಕ್ಷಕಿಯೊಬ್ಬರು ಹಿಂದೂಗಳು ಹಾಗೂ ಶ್ರೀರಾಮ ಮಂದಿರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನಲೆಯಲ್ಲಿ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಮತ್ತು ಇತರರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರು ಸಹಿತ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಕಾರ್ಪೊರೇಟರ್ ಗಳಾದ ಸಂದೀಪ್ ಹಾಗೂ ಭರತ್ […]










