ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು
ಕಲಬುರ್ಗಿ: ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೊಬ್ಬ ಕುಡುಗೋಲಿನಿಂದ ಪತ್ನಿಯನ್ನು ಹತ್ಯೆ ಮಾಡಿ, ಮಗುವನ್ನು ಹಿಡಿದುಕೊಂಡು ಬಾವಿಗೆ ಹಾರಿದ್ದಾನೆ. ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಪತಿ ಮೃತಪಟ್ಟ ಘಟನೆ ನಡೆದಿದೆ. ಅಫಜಲಪುರದ ಮದರಾ(ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಜಲಿ(23) ಎಂಬಾಕೆಯನ್ನು ಪತಿ ಲಕ್ಷ್ಮೀಪುತ್ರ ಎಂಬಾತ ಕೊಲೆ ಮಾಡಿದ್ದಾನೆ. ಆ ಬಳಿಕ ತನ್ನ ಪುಟ್ಟ ಮಗುವಿನ ಜೊತೆಗೆ ಆತ್ಮಹತ್ಯೆಯ ಉದ್ದೇಶದಿಂದ ಗ್ರಾಮದ ಬಾವಿಗೆ ಹಾರಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಮಗುವನ್ನು ಬಾವಿಯಿಂದ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಆದರೆ ಲಕ್ಷ್ಮೀಪುತ್ರ […]
ಪತ್ನಿಯನ್ನು ಭೀಕರವಾಗಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ: ಪುಟ್ಟ ಮಗು ಪಾರು Read More »










