ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಣಿಯೂರು: ಕುದ್ಮಾರು ಗ್ರಾಮದ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೊತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬಿಡುಗಡೆ ಮಾಡಲಾಯಿತು. ಶ್ರೀ ದೈವಸ್ಥಾನದಲ್ಲಿ ಮಾ.9 ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಭಕ್ತಾದಿಗಳು ಉಪಸ್ಥಿತರಿದ್ದರು.

ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ದ.ಕ.ಜಿಲ್ಲೆಯ ಜಿಲ್ಲಾ ವಕ್ತಾರರಾಗಿ ಕೃಷ್ಣಪ್ಪ ಪೂಜಾರಿ, ಹಿಂದುಳಿದ ವರ್ಗ ಮೋರ್ಚಾಕ್ಕೆ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಮಹಿಳಾ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಸಂಧ್ಯಾ ವೆಂಕಟೇಶ್, ಲಿಖಿತಾ ಆರ್‍. ಶೆಟ್ಟಿ, ಯುವ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಭರತ್ ರಾಜ್ ಕೃಷ್ಣಾಪುರ, ಉಮೇಶ್ ಕುಲಾಲ್, ಎಸ್‍.ಟಿ. ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಜಯರಾಮ ಕಂಟ್ರಕಲ,

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ Read More »

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ

ಅರಬ್ ರಾಷ್ಟ್ರದ ಅಬುಧಾಬಿಯಲ್ಲಿ ಆಶ್ಚರ್ಯಕರ ಮತ್ತು ನಂಬಲಾಗದ ಘಟನೆ ನಡೆದಿದ್ದು, ಇಡೀ ಅರಬ್ ರಾಷ್ಟ್ರಗಳ ಅತಿದೊಡ್ಡ ದೇವಾಲಯದ ಉದ್ಘಾಟನೆಗೆ ಎರಡು ದಿನಗಳ ಮೊದಲು ರಾತ್ರಿಯಲ್ಲಿ ಮಳೆಯಾಗುತ್ತಿದೆ ಎಂದು ಅಬುಧಾಬಿ ಮೂಲಗಳು ತಿಳಿಸಿವೆ. ಅವರ ಆಡಳಿತ ಮತ್ತು ಅಧಿಕಾರಿಗಳ ಪ್ರಕಾರ ಇದು ಮರುಭೂಮಿ ಪ್ರದೇಶವಾಗಿದ್ದು, ಇಲ್ಲಿ ಹಿಂದೆಂದೂ ಮಳೆಯಾಗಿಲ್ಲ. ಇದು ಸಂಪೂರ್ಣವಾಗಿ ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ನಾನು ಭಾವಿಸುತ್ತೇನೆ. ಇದು ವಿನಾಶದಿಂದ ಎಲ್ಲರನ್ನೂ ರಕ್ಷಿಸುವ ಜತೆಗೆ ಇತಿಹಾಸವು ನಮಗೆ ಈ ಸತ್ಯವನ್ನು ತಿಳಿಸುತ್ತದೆ ಎಂದುಅಲ್ಲಿಯ ಆಡಳಿತ

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ Read More »

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು!

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತ ಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ. ಕೆ.ಎ. ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಮೃತ ಬಾಲಕಿ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಈಕೆ ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಫೆ.15ರಂದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು. ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಈಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು! Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ

ವೀರಮಂಗಲ: ಪುತ್ತೂರು ತಾಲೂಕಿನ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಚಾಲನೆ ನೀಡಲಾಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಕುಮಾರಧಾರಾ ನದಿಯಲ್ಲಿ  ಶ್ರೀ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರು ಗಂಗಾಪೂಜೆ ಗಂಗಾಪೂಜೆ ನೆರವೇರಿಸಿದರು. ಬಳಿಕ ಕಲಶ ಜಲ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ, ಸದಸ್ಯರು, ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ ಕೋಡಿಬೈಲು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ Read More »

ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ !

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಆತ್ಮಹತ್ಯೆ ಮಾಡಿಕೊಂಡ ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಫೆ.14 ರಂದು ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದಿದ್ದ ಅತ್ತಾವುಲ್ಲಾ ಕೋಣೆಯೊಳಗೆ ತೆರಳಿ ನೇಣು ಬಿಗಿದುಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆ ಹೊಂದಿ

ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ ! Read More »

ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ !

ಬಂಟ್ವಾಳ: ಯುವತಿಯೋರ್ವಳು ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ತುಮಕೂರು ಮೂಲದ ನಯನ (25) ಆತ್ಮಹತ್ಯೆ ಮಾಡಿಕೊಂಡವರು. ನಯನ ಇಂದು ಮುಂಜಾನೆ 6.30 ವೇಳೆಗೆ ಸಂಚರಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿದ್ದಾಳೆ ಎನ್ನಲಾಗಿದೆ. ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಖಚಿತಪಡಿಸಿಕೊಂಡಿದ್ದಾರೆ. ತಕ್ಷಣ ನದಿಯಲ್ಲಿ ದೋಣಿ ಮೂಲಕ ಕಾರ್ಯಾಚರಣೆ ನಡೆಸಿದ ಗೂಡಿಬಳಿ ನಿವಾಸಿ ಮುಹಮ್ಮದ್ ಹಾಗೂ ಜೀವರಕ್ಷಕ ತಂಡ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ

ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ ! Read More »

ಬಾಲವನದ ತೆರೆದ ರಂಗಮಂದಿರವನ್ನು ಆದ್ಯತೆ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು : ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ |ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ವೆಬ್ ಸೈಟ್ ಮೊಬೈಲ್ ಆವೃತ್ತಿ ಅನಾವರಣ

ಪುತ್ತೂರು: ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತ ಬಾಲವನದಲ್ಲಿರುವ ತೆರೆದ ರಂಗ ಮಂದಿರವನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿಪಡಿಸುವ ಜತೆಗೆ ವಾರಾಂತ್ಯ ವಿವಿಧ ಸ್ಪರ್ಧೆಗಳನ್ನು ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ತಿಳಿಸಿದ್ದಾರೆ. ಅವರು ಬುಧವಾರ ಡಾ.ಶಿವರಾಮ ಕಾರಂತ ಬಾಲವನದಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 73ನೇ ಗಣರಾಜ್ಯೋತ್ಸವದ ಕುರಿತು ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ

ಬಾಲವನದ ತೆರೆದ ರಂಗಮಂದಿರವನ್ನು ಆದ್ಯತೆ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು : ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ |ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ವೆಬ್ ಸೈಟ್ ಮೊಬೈಲ್ ಆವೃತ್ತಿ ಅನಾವರಣ Read More »

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ವಿದ್ಯಾರ್ಥಿನಿಯೋರ್ವರಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ನಿವಾಸಿ ರಿತೇಶ್ ಬಂಧಿತ ಆರೋಪಿಗಳು ಕುರಿಯ ಸೊಸೈಟಿಯೊಂದರ ಬಳಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ಕಿರುಕುಳ ನೀಡಿ, ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ Read More »

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ, ಧಾರ್ಮಿಕ, ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳಿಲು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ದೇವಸ್ಥಾನದ ಆರಂಭದಲ್ಲಿ ಮುಳಿಹುಲ್ಲಿನಿಂದ

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ Read More »

error: Content is protected !!
Scroll to Top