ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ | ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿಯಾಗಲಿದೆ ಎಂ ಅವರು, ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀಧರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಮಾನವೀಯ ಮೌಲ್ಯಗಳನ್ನು ಬೆಳೆಸಿ […]

ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ | ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಜನನ ಮರಣ, ವ್ಯಾಪಾರ ಅರ್ಜಿ ವಿಲೇ ಕಾರ್ಯ ವಿಳಂಬ | ಪುತ್ತೂರು ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ

ಪುತ್ತೂರು: ಜನನ ಮರಣ ಅರ್ಜಿಗಳು ಪೆಂಡಿAಗ್ ಇದೆ. ವಿಲೇವಾರಿ ಕಾರ್ಯದಲ್ಲಿ ವಿಳಂಬ ಆಗುತ್ತಿದೆ ಎಂದು ನಗರಸಭಾ ಸದಸ್ಯರು ಆರೋಪಿಸಿದರು. ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುತ್ತೂರು ನಗರಸಭಾ ಸಾಮಾನ್ಯಸಭೆಯಲ್ಲಿ ಈ ವಿಚಾರ ಪ್ರಸ್ತಾಪಗೊಂಡಿತು. ಅರ್ಜಿ ಸಲ್ಲಿಸಿದ ಸಾರ್ವಜನಿಕರನ್ನು ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಸತಾಯಿಸುತ್ತಿರುವ ವಿಷಯದ ಬಗ್ಗೆ ಪ್ರಸ್ತಾಪಿಸಿದ, ಮಹಮ್ಮದ್ ರಿಯಾಝ್ ಅವರು ಜನನ ಮರಣ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಮಸ್ಯೆ ಕ್ಲಿಷ್ಟಗೊಳಿಸಿ ಗೊಂದಲ ಮೂಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಜನನ ಮರಣ, ವ್ಯಾಪಾರ ಅರ್ಜಿ ವಿಲೇ ಕಾರ್ಯ ವಿಳಂಬ | ಪುತ್ತೂರು ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ Read More »

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಲಯವಾರು ಹಾಗೂ ಗ್ರಾಮವಾರು ಸಭೆ ನಡೆಸಲಾಗುತ್ತಿದೆ.

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಮತ್ತು ರಚನಾ ಎನರ್ಕೇರ್ ನಡುವೆ ಒಪ್ಪಂದ

ಪುತ್ತೂರು: ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮತ್ತು ಮೈಸೂರಿನ ಇಂಧನ ನಿರ್ವಹಣಾ ಸಂಸ್ಥೆ ರಚನಾ ಎನರ್ ಕೇರ್ ನಡುವೆ ತಿಳುವಳಿಕೆ ಒಪ್ಪಂದ ನಡೆಯಿತು. ಮೆಕ್ಯಾನಿಕಲ್ ಸಿವಿಲ್ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ಮತ್ತು ತರಬೇತಿಗಳನ್ನು ನಡೆಸುವುದು, ಉದ್ಯಮದ ಅಗತ್ಯಕ್ಕೆ ಅನುಗುಣವಾಗಿ ಸೂಕ್ತ ಪ್ರಾಜೆಕ್ಟ್ಗಳನ್ನು ಗುರುತಿಸುವುದು ಮತ್ತು ಅದನ್ನು ಕಾರ್ಯಗತಗೊಳಿಸುವಲ್ಲಿ ಸಹಕರಿಸುವುದು, ಯೋಜನೆಗಳ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಗುರುತಿಸಿ ಅದಕ್ಕೆ ತಾಂತ್ರಿಕ ಹಾಗೂ ವಾಣಿಜ್ಯಿಕ ಮಾರ್ಗದರ್ಶನವನ್ನು ನೀಡುವುದು, ವೃತ್ತಿಪರ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಮತ್ತು ರಚನಾ ಎನರ್ಕೇರ್ ನಡುವೆ ಒಪ್ಪಂದ Read More »

ಜ.15ರಂದು ಪ್ರಿಯಾಂಕ ಗಾಂಧಿ ಬೆಂಗಳೂರಿಗೆ

ಕಾಂಗ್ರೆಸಿನ ನಾ ನಾಯಕಿ ಕಾರ್ಯಕ್ರಮ ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.16 ರಂದು ನಡೆಯುವ ‘ನಾ ನಾಯಕಿ’ ಸಮಾವೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಬಗ್ಗೆ ಯೋಜಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳೆಯರ ಬೆಂಬಲ ಪಡೆಯುವ ಗುರಿಯನ್ನು ಪ್ರಿಯಾಂಕಾ ಗಾಂಧಿ ಅವರು ಹೊಂದಿದ್ದಾರೆ. ಏಪ್ರಿಲ್-ಮೇ ವೇಳೆಗೆ ನಡೆಯಲಿರುವ ಚುನಾವಣೆಗೆ

ಜ.15ರಂದು ಪ್ರಿಯಾಂಕ ಗಾಂಧಿ ಬೆಂಗಳೂರಿಗೆ Read More »

ಗುರುವಾರ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ

ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ಬೆಂಗಳೂರು : ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿಯವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.ಏಳು ದಿನ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ Read More »

ಸ್ಯಾಂಟ್ರೊ ರವಿ ಪತ್ತೆಗೆ 11 ಪೊಲೀಸ್‌ ತಂಡ ರಚನೆ

ರಾಜಕೀಯ ನಾಯಕರ ಸಿಡಿ ಪ್ರಕರಣಗಳಿಗೆ ನಂಟು ಶಂಕೆ ಬೆಂಗಳೂರು : ರಾಜಕೀಯ ನಾಯಕ ಸಿಡಿ ಕೇಸ್‌ಗೆ ನೇರ ಸಂಬಂಧ ಹೋಮದಿದ್ದಾನೆ ಎಂದು ಶಂಕಿಸಲಾಗಿರುವ ಸ್ಯಾಂಟ್ರೊ ರವಿ ಪತ್ತೆಗಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿದಿದೆ. ಸ್ಯಾಂಟ್ರೊ ರವಿ

ಸ್ಯಾಂಟ್ರೊ ರವಿ ಪತ್ತೆಗೆ 11 ಪೊಲೀಸ್‌ ತಂಡ ರಚನೆ Read More »

ಬಿರಿಯಾನಿ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಶಂಕೆ

ಯುವತಿ ಹೊಟ್ಟೆಯಲ್ಲಿ ಇಲಿ ಪಾಷಾಣದ ಅಂಶ ಪತ್ತೆ ಕಾಸರಗೋಡು: ಕಾಸರಗೋಡಿನ ಅಡ್ಕತ್ತಬೈಲಿನ 19 ವರ್ಷದ ಅಂಜುಶ್ರೀ ಪಾರ್ವತಿ ಎಂಬ ಯುವತಿ ಬಿರಿಯಾನಿ ತಿಂದು ಮೃತಪಟ್ಟಿರುವ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿಯಿಂದ ಬಹಿರಂಗಗೊಂಡಿದೆ.ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಕೆಯ ಸಾವು ವಿಷಾಹಾರದಿಂದ ಸಂಭವಿಸಿಲ್ಲ. ಇಲಿ ಪಾಷಾಣ ಪೇಸ್ಟ್ ಬಾಲಕಿಯ ಯಕೃತ್ತಿನ ಮೇಲೆ ಪರಿಣಾಮ ಬೀರಿದ್ದು, ಆಕೆಯ ಸಾವಿಗೆ ಕಾರಣವಾಯಿತು ಎಂದು ವರದಿ ನೀಡಿದ್ದಾರೆ.ರಾಸಾಯನಿಕ ಪರೀಕ್ಷೆಯ

ಬಿರಿಯಾನಿ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಶಂಕೆ Read More »

ನಾಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪ್ರಿಯಕರನೊಂದಿಗೆ ಪತ್ತೆ

ಪೊಲೀಸ್‌ ಠಾಣೆಗೆ ಬಂದು ಪ್ರಿಯಕರನ ಜತೆ ಬದುಕುವುದಾಗಿ ಹೇಳಿಕೆ ಸುಬ್ರಹ್ಮಣ್ಯ : ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ವಿವಾಹಿತೆ ಭಾರತಿ ಮೂಕಮೂಲೆ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಜ.5ರಂದು ಪ್ರಿಯಕರನೊಂದಿಗೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಬಂದಿರುವ ಭಾರತಿ ತಾನು ಆತನೊಂದಿಗೆ ಬದುಕಲು ಇಚ್ಚಿಸಿರುವುದಾಗಿ ಹೇಳಿ ತೆರಳಿದ್ದಾರೆ. ಭಾರತಿ ಮೂಕಮೂಲೆ ಮತ್ತು ಪ್ರಿಯಕರ ನಂದನ್‌ ನ್ಯಾಯವಾದಿಯೊಂದಿಗೆ ಠಾಣೆಗೆ ಬಂದಿದ್ದರು. ಪ್ರಿಯಕರ ನಂದನ್‌ ಜತೆ ಮುಂದಿನ ಜೀವನ ಕಳೆಯುವುದಾಗಿ ಆಕೆ ಲಿಖಿತವಾಗಿ ಹೇಳಿಕೆ ಕೊಟ್ಟು ತೆರಳಿದ್ದಾರೆ. ಭಾರತಿ

ನಾಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪ್ರಿಯಕರನೊಂದಿಗೆ ಪತ್ತೆ Read More »

ಆಲ್ಫ್ರೆಡ್ ನೊಬೆಲ್, ತಪ್ಪಿತಸ್ಥ ಮನೋಭಾವ ಮತ್ತು ನೊಬೆಲ್ ಪ್ರಶಸ್ತಿ

ಜಗತ್ತಿನ ಪ್ರತಿಷ್ಠಿತ ಪ್ರಶಸ್ತಿ ಹುಟ್ಟಿಕೊಂಡ ರೋಚಕ ಕಥೆ 1888ರ ಡಿಸೆಂಬರ್ ತಿಂಗಳ ಒಂದು ಮುಂಜಾನೆ.ಸ್ವೀಡನ್ ದೇಶದ ಸ್ಟಾಕಹೋಂ ನಗರದ ಹೃದಯ ಭಾಗದಲ್ಲಿರುವ ಒಂದು ದೊಡ್ಡ ಅರಮನೆಯಂತಹ ಮನೆಯ ಪಡಸಾಲೆಯಲ್ಲಿ ಒಬ್ಬ ವಿಜ್ಞಾನಿ ಕುಳಿತು ಅಂದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ. ಅದರಲ್ಲಿ ಇದ್ದ ಒಂದು ಹೆಡ್‌ಲೈನ್ ನ್ಯೂಸ್ ಥಟ್ಟನೆ ಅವನ ಗಮನವನ್ನು ಸೆಳೆಯಿತು.ಅದರಲ್ಲಿ ಇದ್ದ ಶೀರ್ಷಿಕೆ – ಮರಣದ ವ್ಯಾಪಾರಿ ಇನ್ನಿಲ್ಲ! ಆತ ಕುತೂಹಲದಿಂದ ಮುಂದೆ ಓದುತ್ತಾ ಹೋದಂತೆ ಬೆಚ್ಚಿ ಬಿದ್ದ.ಆ ಪತ್ರಿಕೆ ಅದೇ ವಿಜ್ಞಾನಿ ಸತ್ತು

ಆಲ್ಫ್ರೆಡ್ ನೊಬೆಲ್, ತಪ್ಪಿತಸ್ಥ ಮನೋಭಾವ ಮತ್ತು ನೊಬೆಲ್ ಪ್ರಶಸ್ತಿ Read More »

error: Content is protected !!
Scroll to Top