ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆ | ಆರೋಗ್ಯ ಸಚಿವರಿಂದ ಆದೇಶ

ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆಗಾಗಿ ಆರೋಗ್ಯ ಸಚಿವರು ಆದೇಶ ನೀಡಿದ್ದಾರೆ.ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದರು.ಆರೋಗ್ಯ ಕೇಂದ್ರದ ವೈದ್ಯರ ಕೊರತೆ ಬಗ್ಗೆ ಶಾಸಕರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದರು. ಶಾಸಕರ […]

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆ | ಆರೋಗ್ಯ ಸಚಿವರಿಂದ ಆದೇಶ Read More »

ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ

ಪುತ್ತೂರು: ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಯೊಟ್ಟುಗುತ್ತು ಬುಧವಾರ ನಿಧನರಾಗಿದ್ದಾರೆ. ಬಾರಿಸು ಕನ್ನಡ ಡಿಂಡಿಮ ಸದಸ್ಯರಾಗಿದ್ದ ಕರುಣಾಕರ ಅವರು ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ Read More »

ಎಚ್‍. ಎಸ್‍. ಆರ್‍. ಪಿ. ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮೂರು ತಿಂಗಳು ವಿಸ್ತರಣೆ | ವಾಹನ ಮಾಲಕರಿಗೆ ಗುಡ್ ನ್ಯೂಸ್

ಮಂಗಳೂರು: ಫೆ.17 ರಂದು ವಾಹನಗಳಿಗೆ ಹೆಚ್. ಎಸ್. ಆರ್. ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರಕಾರ ಗಡುವು ನೀಡಿದ್ದು, ಇದೀಗ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬ‌ರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17 ರೊಳಗೆ ಹೆಚ್. ಎಸ್. ಆ‌ರ್. ಪಿ

ಎಚ್‍. ಎಸ್‍. ಆರ್‍. ಪಿ. ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮೂರು ತಿಂಗಳು ವಿಸ್ತರಣೆ | ವಾಹನ ಮಾಲಕರಿಗೆ ಗುಡ್ ನ್ಯೂಸ್ Read More »

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14ರಂದು ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಸಂಸ್ಥಾನಮ್‌ ನಲ್ಲಿಅರ್ಚಕ ವೇ. ಮೂ. ವಿ. ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭ

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ Read More »

ಸ್ನಾನಕ್ಕೆ ತೆರಳಿದ ಮಹಿಳೆ ಲಲಿತಾ ಕುಸಿದು ಬಿದ್ದು ಮೃತ್ಯು

ಪುತ್ತೂರು: ಮಹಿಳೆಯೊಬ್ಬರು ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೆಯ್ಯೂರು ಗ್ರಾಮದ ದೇವಿನಗರ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಅಣ್ಣು ಎಂಬವರ ಪತ್ನಿ ಲಲಿತಾ (42) ಮೃತಪಟ್ಟವರು. ಲಲಿತಾ ಅವರು ಸ್ನಾನಕ್ಕೆ ತೆರಳಿದವರು ಹೊರಗೆ ಬಾರದೇ ಇದ್ದಾಗ ಸ್ನಾನದ ಕೊಠಡಿಯಲ್ಲಿ ನೋಡಿದಾಗ ರಕ್ತಸಿಕ್ತವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ನಾನಕ್ಕೆ ತೆರಳಿದ ಮಹಿಳೆ ಲಲಿತಾ ಕುಸಿದು ಬಿದ್ದು ಮೃತ್ಯು Read More »

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಫೆ.17 ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುತ್ತೂರಿನಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಭಕ್ತಿಯ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ Read More »

ಕೃಷ್ಣನಗರದ ಭರತ್ ನಿಧನ!

ಪುತ್ತೂರು: ಕೆಮ್ಮಾಯಿ ಕೃಷ್ಣನಗರ ಬಡಾವು ನಿವಾಸಿ ಇಲೆಕ್ಟ್ರಿಷಿಯನ್ ಭರತ್ (38) ಹೃದಯಾಘಾತದಿಂದ ನಿಧನರಾದರು. ಪುತ್ತೂರಿನ ಶಾಂತಿನಾಥ ಬಸದಿಯ ಬಳಿ ಇರುವ ಕವಿತಾ ಇಲೆಕ್ಟ್ರಿಕಲ್‌ನ ಮಾಲಕ ರುಕ್ಮಯ್ಯ ಎಂಬವರ ಪುತ್ರರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುತ್ತಿದ್ದರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು, ಆರೋಗ್ಯದಲ್ಲಿ ಏರುಪೇರಾಗಿ ಬೆಳಗ್ಗಿನ ಜಾವ ನಿಧನರಾದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಕೃಷ್ಣನಗರದ ಭರತ್ ನಿಧನ! Read More »

‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯ ಸಹಾಯಧನ ಹಸ್ತಾಂತರ

ಪುತ್ತೂರು: ‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯಡಿ ಸಂಸ್ಥೆಯ ಸಕ್ರಿಯ ಸದಸ್ಯ ಗಿರೀಶ್.ಪಿ. ಅವರ ತಾಯಿಯವರ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ ಹಸ್ತಾಂತರಿಸಲಾಯಿತು. ಸಹಾಯಧನ 50 ಸಾವಿರ ರೂಪಾಯಿಯ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಗಿರೀಶ್ ಅವರಿಗೆ ಪುತ್ತೂರು ಶಾಖೆಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾವು-ಪುತ್ತೂರು ಪ್ರಾಂತೀಯ ವ್ಯವಸ್ಥಾಪಕ ಜಯರಾಮ ಶೆಟ್ಟಿ.ಎ., ಶಾಖಾ ಪ್ರಬಂಧಕ ಅಮರೇಶ್ ಪಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯ ಸಹಾಯಧನ ಹಸ್ತಾಂತರ Read More »

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ

ಮುಸ್ಲಿಂ ದೇಶ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗುವ ಮೂಲಕ ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ.  ಸದ್ಯ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್ ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ Read More »

ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ

ಭಾಗ-4 ಇದೇ ಸೂತ್ರಕ್ಕೆ ಅನುಗುಣವಾಗಿ ಬೇರೆ ಉದಾಹರಣೆಯನ್ನು ಗಮನಿಸೋಣ. ಪಶ್ಚಿಮ ಬಂಗಾಳದ ಬಗ್ಗೆ ಹೇಳುವುದಾದರೆ ಅಲ್ಲಿ ಬ್ರಾಹ್ಮಣರ ಜನಸಂಖ್ಯೆ ತುಂಬಾ ಕಡಿಮೆ. ಅಂದರೆ ಬ್ರಾಹ್ಮಣ ಜಾತಿಯಿಂದ ಬಂದಿರುವ ಮಮತ ಬಂಡೋಪಧ್ಯಾಯ, ಮಮತ ಬ್ಯಾನರ್ಜಿ ಕೂಡಾ ರಾಜೀನಾಮೆ ನೀಡಬೇಕಾಗುತ್ತದೆ ಮತ್ತು ಮುಸ್ಲಿಮರ ಜನಸಂಖ್ಯೆ ಯಾವಾಗಲೂ 27% ಇರುವಂತೆ ನೋಡಿಕೊಳ್ಳಬೇಕು. ಎ.ಐ.ಎಂ.ಐ.ಎಂ. ಪಕ್ಷದ ನಾಯಕ ಓಲೈಸಿ ಸಾಹೇಬ್ ಕೂಡಾ ತಮ್ಮ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹಾಗೆಯೇ ಎಲ್ಲಾ ಪ್ರಮುಖ ಸ್ಥಾನಗಳನ್ನು ಮುಸ್ಲಿಮರಿಗೆ ನೀಡಬೇಕು ಏಕೆಂದರೆ ಅವರ ಜನಸಂಖ್ಯೆಯೂ 85%

ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ Read More »

error: Content is protected !!
Scroll to Top