ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು…

ಅಸಮದಲಿ ಸಮತೆಯನು ವಿಷಮದಲಿಮೆತ್ರಿಯನು|ಅಸಮಂಜಸದಿ ಸಮನ್ವಯ ಸೂತ್ರನಯವ||ವೆಸನಮಯ ಸಂಸಾರದಲಿ ನಿನೋದವ ಕಾಣ್ಬರಸಿಕತೆಯೇ ಯೋಗವೆಲೊ- ಮಂಕುತಿಮ್ಮ||ಅಸಮಾನತೆ ಎನ್ನುವುದು ಈ ಸೃಷ್ಟಿಯ ಸಹಜ ಗುಣ. ಇದರಲ್ಲಿ ಸಮಾನತೆಯನ್ನು ಕಾಣುವುದು, ವಿಷಮ ಅಂದರೆ ಗಂಭೀರವಾದ ಪರಿಸ್ಥಿತಿಯಲ್ಲಿಯೂ ಸ್ನೇಹ ಅಂದರೆ ಹೊಂದಾಣಿಕೆಯ ಭಾವವನ್ನು ಹೊಂದುವುದು, ಅಸಮಂಜಸ ಅಂದರೆ ಹೊಂದಾಣಿಕೆ ಇಲ್ಲದ ಕಡೆ ಸಮನ್ವಯದ ಸೂತ್ರವನ್ನು ಅನ್ವಯಿಸುವುದು, ನೋವು ಸಂಕಷ್ಟಗಳೇ ತುಂಬಿರುವ ಬದುಕಿನಲ್ಲಿ ಸಂತೋಷವನ್ನು ಕಾಣುವಂತಹ ರಸಿಕತೆಯೇ ಜೀವನದ ನಿಜವಾದ ಯೋಗವೆಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹೇಳಿದ್ದಾರೆ.ವಿವಿಧತೆ ಎನ್ನುವುದು ಸೃಷ್ಟಿಯ ಸಹಜ ಗುಣ. ವೈವಿಧ್ಯಮಯವಾದ […]

ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು… Read More »

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ Read More »

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಮಾ. 9ರಂದು ನಡೆಯಲಿರುವ ಕುದ್ಮಾರು ಅನ್ಯಾಡಿ ಶ್ರೀ ಶಿರಡಿ ರಾಜನ್ ದೈವದ ನೇಮೋತ್ಸವ ಹಿನ್ನೆಲೆಯಲ್ಲಿ ಜ. 8ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೆಡೆಂಜಿ ಗುತ್ತಿನ ಪ್ರವೀಣ್ ಕುಮಾರ್ ಕೆಡೆಂಜಿ, ಆಡಳಿತ ಸಮಿತಿ ಉಪಾಧ್ಯಕ್ಷರಾದ ರೋಹಿತಕ್ಷ ಕೆಡೆಂಜಿಕಟ್ಟ, ಚೇನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ, ಕೋಶಾಧಿಕಾರಿ ಉಮೇಶ್, ಯೋಗೀಶ್ ಕೆಡೆಂಜಿ, ಉಮೇಶ್ ಕೆರೆನಾರು, ಊರಿನ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ Read More »

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕುಂಜೂರುಪಂಜ, ಜನಜಾಗೃತಿ ವೇದಿಕೆ ಬಲ್ನಾಡು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು, ಪುತ್ತೂರು ರೋಟರ್ಯಾಕ್ಟ್ ಕ್ಲಬ್‍, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ ಜ. 8ರಂದು ಕುಂಜೂರುಪಂಜ ಮಂಜುನಾಥ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀ ಕ್ಷೇತ್ರ

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ Read More »

Cassino É Permitido No Brasil? Entenda A Lei De Jogos De Aza

Cassino É Permitido No Brasil? Entenda A Lei De Jogos De Azar Confiáveis Para Brasileiros Content Como Encontrar Os Melhores Cassinos Online? Ofertas De Cassinos High Roller Depositar Fundos E Falar Com O Suporte Ao Cliente Cassino Online Por Que Tiktoker Brasileiro Decidiu Sumir Das Redes No Auge Da Fama Aplicativo De Cassino Ou Site

Cassino É Permitido No Brasil? Entenda A Lei De Jogos De Aza Read More »

ದೊಡ್ಡವರ ಸಣ್ಣತನಗಳು

ಸೆಲೆಬ್ರಿಟಿ ಸ್ಥಾನ ಪಡೆದ ನಂತರ ನಮ್ಮ ವರ್ತನೆ ಹೇಗಿರಬೇಕು? ಈ ವ್ಯಕ್ತಿಯ ಹೆಸರು ಶಂಕರ ಮಿಶ್ರಾ. ಬಹಳ ದೊಡ್ಡ ಕಾರ್ಪೊರೇಟ್ ಸಂಸ್ಥೆಯಾದ ವೇಲ್ಸ್ ಫಾರ್ಗೋ ಇದರ ಉಪಾಧ್ಯಕ್ಷ ಈತ. ತುಂಬಾ ಓದಿದವನು. ಬಹಳ ದೊಡ್ಡ ಸಂಬಳ ಇತ್ತು. ಸಾಮಾಜಿಕ ಸ್ಥಾನಮಾನ, ಗೌರವ, ಆಸ್ತಿ, ಅಂತಸ್ತು ಎಲ್ಲವೂ ಇತ್ತು.ಅಂತಹವನು ಮೊನ್ನೆ ಮೊನ್ನೆ ಅಮೆರಿಕದಿಂದ ಭಾರತಕ್ಕೆ ಬರುತ್ತಿದ್ದ ಏರರ ಇಂಡಿಯಾ ವಿಮಾನದಲ್ಲಿ 70 ವರ್ಷದ ಮುದುಕಿಯ ಮೈ ಮೇಲೆ ಮೂತ್ರ ಮಾಡಿದ್ದಾನೆ. ಪರಿಣಾಮವಾಗಿ ಅರೆಸ್ಟ್ ಆಗಿ ಸೆರೆಮನೆ ಸೇರಿದ್ದಾನೆ. ಉದ್ಯೋಗ

ದೊಡ್ಡವರ ಸಣ್ಣತನಗಳು Read More »

ಸೂರ್ಯಕುಮಾರ್‌ ಆಟಕ್ಕೆ ರಾಹುಲ್‌ ತುಳುವಿನಲ್ಲಿ ಮೆಚ್ಚುಗೆ

ಭಾರಿ ಎಡ್ಡೆ ಗೊಬ್ಬಿಯ ಇನ್‌ಸ್ಟಾಗ್ರಾಂ ಪೋಸ್ಟ್‌ ಭಾರಿ ವೈರಲ್‌ ಹೊಸದಿಲ್ಲಿ : ಶ್ರೀಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ಭಾರತವನ್ನು ಗೆಲುವಿನ ದಡ ಸೆರಿಸಿದ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಕಣ್ಮಣಿಯಾಗಿದ್ದಾರೆ. ಇದು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ 3ನೇ ಶತಕ. ಈ ಮೂಲಕ 360 ಡಿಗ್ರಿ ಆಟದಲ್ಲಿ ತಾನು ಎ. ಬಿ. ಡಿವಿಲಿಯರ್ಸ್‌ ಉತ್ತರಾದಿಕಾರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಈ ಅಬ್ಬರದ ಇನ್ನಿಂಗ್ಸ್‌ಗೆ ಟೀಮ್ ಇಂಡಿಯಾದ ಮತ್ತೋರ್ವ

ಸೂರ್ಯಕುಮಾರ್‌ ಆಟಕ್ಕೆ ರಾಹುಲ್‌ ತುಳುವಿನಲ್ಲಿ ಮೆಚ್ಚುಗೆ Read More »

ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ

ರಸ್ತೆ ಹಂಪ್‌ನಲ್ಲಿ ಕಾರು ನಿಧಾನವಾದಾಗ ದಾಳಿ ಬೆಳಗಾವಿ : ಶ್ರೀ ರಾಮ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಹಿಂಡಲಗಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದು ರವಿ ಕೋಕಿತಕರ್ ಮತ್ತು ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್‌ನಲ್ಲಿ ಕಾರು ನಿಧಾನ ಮಾಡಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ Read More »

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಭಿಯಾದರೂ ನಮ್ಮ ಚಿತ್ತ ಪಾರಂಪರಿಕ ಕೃಷಿಯತ್ತ ಹರಿಯಬೇಕಾದ ಅಗತ್ಯವಿದೆ. ನಮ್ಮೆಲ್ಲರ ಬದುಕು ಆರಂಭ ಆಗಿರುವುದೇ ಕೃಷಿ ಅಂಗಳದಿಂದ. ಆದ್ದರಿಂದ ಪಾರಂಪರಿಕ ಕೃಷಿಗೆ ಹಿಂದಿರುಗಲು ನಮ್ಮ ಮನೆ ಅಂಗಳಕ್ಕೆ ನಾವು ಹಿಂದಿರುಗುವ ಕೆಲಸ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಸುದ್ದಿ ಮಾಹಿತಿ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ, ವಿವಿಧ ಒಕ್ಕೂಟ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಕಿಲ್ಲೆ ಮೈದಾನದಲ್ಲಿ ಆರಂಭಗೊಂಡ ಸಸ್ಯಜಾತ್ರೆಯನ್ನು ಉದ್ಘಾಟಿಸಿ

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದು ತುಳುವಿನ ಮಾನ್ಯತೆ ಗಿಟ್ಟಿಸಿಕೊಳ್ಳಲು ಸಹಕಾರಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಂಟರ ಭವನದಲ್ಲಿ ಶನಿವಾರ ನಡೆದ ಪುತ್ತೂರು ತುಳುಕೂಟದ ಸುವರ್ಣ ಮಹೋತ್ಸವ ಹಾಗೂ ತಾಲೂಕು ತುಳುವೆರೆ ಮೇಳೊ-2023 ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಕಳಸೆಗೆ ಭತ್ತ ತುಂಬುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಒಂದು ಭಾಷೆ ಸಮಾಜದ ಜನಾಂಗ, ಸಂಸ್ಕೃತಿಯನ್ನು ಬೆಸುಗೆ ಮಾಡುವ ಮಹತ್ವವನ್ನು ಪಡೆದಿದೆ.

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top