ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ಪುತ್ತೂರಿನ ಕೇಶವ ಎಸ್‍. ಅವರಿಗೆ ಚಿನ್ನದ ಪದಕ

ಪುತ್ತೂರು: ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಬೆಂಗಳೂರು ಪೌರ ರಕ್ಷಣಾ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್. ಚಿನ್ನದ ಪದಕ ಪಡೆದಿದ್ದಾರೆ. ಕೇಶವ ಅವರು ಪುತ್ತೂರು ನಗರ ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕ ರವಿ […]

ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ಪುತ್ತೂರಿನ ಕೇಶವ ಎಸ್‍. ಅವರಿಗೆ ಚಿನ್ನದ ಪದಕ Read More »

ಫೆ.7-21 : ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ಕಲ್ಲಾರೆ ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಜಂಟಿ ಆಶಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಫೆ. 7 ರಿಂದ ಫೆ. 21ರವರೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಶಿಬಿರದ ಅಂಗವಾಗಿ ಬೆಳಿಗ್ಗೆ 9.30 ರಿಂದ ಸಂಜೆ 4.30 ರ ತನಕ ಪ್ರತಿದಿನ ಯಾವುದೇ ರೀತಿಯ ಔಷಧವಿಲ್ಲದೆಯೇ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗಳಿಗೆ ಉಚಿತ ಥೆರಪಿ ನಡೆಯಲಿದೆ. ಫೆ.7 ರಂದು ಶಿಬಿರದ ಉದ್ಘಾಟನೆಯನ್ನು ನರಿಮೊಗರು ಪಂಚಾಯಿತಿ ಅಧ್ಯಕ್ಷೆ

ಫೆ.7-21 : ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ Read More »

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪ-ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್‌ ಸಿಕ್ಕೇರಾ (33) ಬಂಧಿತ ಆರೋಪಿಗಳು. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್, ಉಪ ಪೊಲೀಸ್‌ ಆಯುಕ್ತ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಕೇಂದ್ರ ಉಪ

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

ಮುಂಡೂರು ವಲಯ ‘ಯುವ ಕ್ರೀಡಾ ಸಂಭ್ರಮ’ | ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದ ಲೋಕಪ್ಪ ಗೌಡ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು, ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘಪುತ್ತೂರು ಮತ್ತು ಮಹಿಳಾ ಘಟಕದ ಸಹಕಾರದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಆತಿಥ್ಯದಲ್ಲಿ ಮುಂಡೂರು ವಲಯ ಮಟ್ಟದ ‘ಯುವ ಕ್ರೀಡಾ ಸಂಭ್ರಮ’ ನರಿಮೊಗರು ಉ.ಹಿ.ಪ್ರಾ.ಶಾಲಾ ಮೈದಾನದಲ್ಲಿ ನಡೆಯಿತು. ನಡೆಯಿತು. ನರಿಮೊಗರು ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಳಿಕ

ಮುಂಡೂರು ವಲಯ ‘ಯುವ ಕ್ರೀಡಾ ಸಂಭ್ರಮ’ | ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದ ಲೋಕಪ್ಪ ಗೌಡ Read More »

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!!

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಫೆ. 9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಫೆ. 10ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಪಾರ್ವತಮ್ಮ

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!! Read More »

ನವವಿವಾಹಿತೆ ಶೋಭಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿಯಾಗಿರುವ ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಗಡಾಜೆ ರೋಹಿತ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಣ

ನವವಿವಾಹಿತೆ ಶೋಭಾ ನೇಣು ಬಿಗಿದು ಆತ್ಮಹತ್ಯೆ Read More »

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಅವರು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಹಿಂದೂಗಳ ನೋವಿಗೆ ರಾತ್ರಿ ಹಗಲೆನ್ನದೆ ಸ್ಪಂದಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರ ನಾಯಕತ್ವವಿಲ್ಲದೆ ಪುತ್ತೂರಿನಲ್ಲಿ ಯಾರಿಗೂ ತಾಕತ್ತಿಲ್ಲ. ಪ್ರಸ್ತುತ ಬಿಜೆಪಿಗೆ ಪುತ್ತಿಲ ಪರಿವಾರವನ್ನು ಒಳಗೆ

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ Read More »

ಗೊನೆ ಮುಹೂರ್ತ ಕಾರ್ಯಕ್ರಮ- ಶ್ರೀ ಉಳ್ಳಾಲ್ತಿ ದೈವಸ್ಥಾನ ಕೆಲಿಂಜ

ಕೆಲಿಂಜ: ಫೆ. 14ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ಮೆಚ್ಚಿ ಜಾತ್ರೆಯು ನಡೆಯಲಿದ್ದು, ಆ ಪ್ರಯುಕ್ತ ಅನಂತಕೋಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪ್ರಾರ್ಥನೆ ಸಲ್ಲಿಸಿ  ಪುಂಡಿಕಾಯಿ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮವು ನಡೆಯಿತು.  ಈ ಸಂದರ್ಭ ಊರಿನ ಮೊಕ್ತೇಸರರು, ಊರಿನ ಹಿರಿಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.    ಕ್ಷೇತ್ರದ ಗೊನೆಮುಹೂರ್ತದ ವಿಶೇಷತೆ ಇಲ್ಲಿದೆ : ಜಾತ್ರೋತ್ಸವದ ತಯಾರಿಯ ಬಗ್ಗೆ ಯಾವುದೇ ಸಲಹೆ ಸೂಚನೆಗಳಿದ್ದರೂ ಗೊನೆ ಕಡಿಯುವ ಮೊದಲು ಪ್ರಸ್ತಾಪಿಸಬೇಕು ನಂತರ ಅದರ ಬಗ್ಗೆ ಯಾರೂ ಪ್ರಸ್ತಾಪಿಸುವಂತಿಲ್ಲ.ಹಿಂದಿನ

ಗೊನೆ ಮುಹೂರ್ತ ಕಾರ್ಯಕ್ರಮ- ಶ್ರೀ ಉಳ್ಳಾಲ್ತಿ ದೈವಸ್ಥಾನ ಕೆಲಿಂಜ Read More »

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ

ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ  ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ. ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದ‌ರ್ ಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ- ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದರು.. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ Read More »

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ

ಅನ್ಯಕೋಮಿನ ಯುವಕ ಯುವತಿಗೆ  ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಪ್ರವಾಸಿ ತಾಣವಾದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ  ಹಿಂದೂ ಸಂಘಟನೆ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಈ

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ Read More »

error: Content is protected !!
Scroll to Top