ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ಇನ್ನಿಲ್ಲ!!

ವಿವಾದದಿಂದಲೇ ಗುರುತಿಸಿಕೊಂಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನರಾಗಿದ್ದಾರೆ. ಸರ್ವಿಕಲ್ (ಗರ್ಭ ಕಂಠ) ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಿವಾಸಿಯಾಗಿರುವ 32 ವರ್ಷದ ಪೂನಂ ಪಾಂಡೆ ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದರು.

ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ಇನ್ನಿಲ್ಲ!! Read More »

ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆಯ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ

ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗದ ಉದ್ಘಾಟನಾ ಸಮಾರಂಭ ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ನಡೆಯಿತು. ಗೋ ಸೇವಾ ಗತಿವಿಧಿ ಪಂಚಗವ್ಯ ಮನುಷ್ಯ ಚಿಕಿತ್ಸೆ ಆಯಾಮ ವಿಷಯದ ಅಖಿಲ ಭಾರತ ಪ್ರಮುಖ ಗುಜರಾತ್ ಜಾಮ್ ನಗರದ ಡಾ.ಹಿತೇಶ್ ಜಾನಿ ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಆಮೇರಿಕಾದ ಶ್ರೀಕೃಷ್ಣ ವೃಂದಾವನದ ಪ್ರಮುಖ ಅರ್ಚಕ ಯೋಗೀಂದ್ರ ಭಟ್ ಉಳಿ ಮಾತನಾಡಿ,

ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆಯ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು!!

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಅನ್ನಪೂರ್ಣ ಎಂದು ಗುರುತಿಸಲಾಗಿದೆ. ಮೃತಳ ಕುಟುಂಬಸ್ಥರು ಅನ್ನಪೂರ್ಣ ಅವರು ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಮಹಿಳೆಯೂ ಅಲ್ಲ. ಯಾವುದೇ ಅನಾರೋಗ್ಯ ಕೂಡ ಇರಲಿಲ್ಲ. ಹೀಗಾಗಿ ಯಾರೋ ದುಷ್ಕರ್ಮಿಗಳು ಅನ್ನಪೂರ್ಣರನ್ನ ಕೊಂದು ರೈಲಿನಿಂದ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಗಳವಾರ ರಾತ್ರಿ ಶಿವಮೊಗ್ಗದಿಂದ ಮಹಿಳೆಯರಿಗಾಗಿ ಮೀಸಲಿದ್ದ ರೈಲ್ವೆ ಬೋಗಿಯಲ್ಲಿ ಬೆಂಗಳೂರಿನತ್ತ ಹೊರಟಿದ್ದರು. ಮಹಿಳೆಯರಿಗೆ ಪ್ರತ್ಯೇಕ ಇರುವ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದರು. ಜೊತೆಗೆ ಸಹೋದರ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು!! Read More »

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ.ಎಂ.ಬಿ ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ), ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು) ಮತ್ತು ಎ. ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ! Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ – ಇ – ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ (ಶಾ ಮಹಮೂದ್) ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ Read More »

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ!

ಮಂಗಳೂರು: ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇನ್ನು ಹತ್ತೇ ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ತಲುಪುವ ಗುರಿ ಹೊಂದಿದ್ದು, ಹೋರಾಟಕ್ಕೆ ಹೊಸ ಧಿಕ್ಕು ತೋರಿಸುವ ಸೂಚನೆ ಇದೆ. ಜ. 29ರಂದು ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಿದ್ದು, ತುಳು ರಾಜ್ಯದ ಬಾಹುಳ್ಯ ಹೊಂದಿರುವ ಕೇರಳದ ಕಾಸರಗೋಡನ್ನು ಸೇರಿಸಿಕೊಂಡೇ ಅಭಿಯಾನ ಆರಂಭಿಸಿರುವುದು ವಿಶೇಷ. ಆದ್ದರಿಂದ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ! Read More »

ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ

ಪುತ್ತೂರು: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಮಾಡ್ನೂರು, ಬಡಗನ್ನೂರು, ನೆಟ್ಟಣಿಗೆ ಮುಡ್ನೂರು, ಪಡವನ್ನೂರು, ನಿಡ್ಪಳ್ಳಿ, ನೆಟ್ಟಣಿಗೆ, ಬೆಳ್ಳೂರು ಗ್ರಾಮಗಳನ್ನು ಒಳಗೊಂಡ ವಲಯ ಮಟ್ಟದ ಯುವ ಕ್ರೀಡಾ ಸಂಗಮ ಫೆ. 4ರಂದು ಪಟ್ಟೆ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ನಡೆಯುವ ಕ್ರೀಡಾಕೂಟವನ್ನು ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಬಿರ್ನೋಡಿ ಉದ್ಘಾಟಿಸಲಿದ್ದು,

ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ Read More »

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ

ಭಾಗ -3 ಈಗ ನಾವು ಕಾಂಗ್ರೆಸ್ ನ ದಾಖಲೆಗಳನ್ನು ಗಮನಿಸೋಣ. ಕಳೆದ 70 ವರ್ಷಗಳಲ್ಲಿ 52% ಒಬಿಸಿ ಜನಸಂಖ್ಯೆಯಲ್ಲಿ ಕೇವಲ ಇಬ್ಬರು ಒಬಿಸಿ ರಾಷ್ಟ್ರಧ್ಯಕ್ಷರನ್ನು ಮಾತ್ರ ಹೊಂದಿದ್ದು ಉಳಿದ ಎಲಾ  ರಾಷ್ಟ್ರಧ್ಯಕ್ಷರು ಮೇಲು ಜಾತಿಯವರಾಗಿದ್ದಾರೆ. ಒಬಿಸಿ ಮುಖ್ಯಮಂತ್ರಿಗಳನ್ನು ನೋಡುವುದಾದರೆ ಕಾಂಗ್ರೆಸ್ ಪಕ್ಷವು ಕೆಳಮಟ್ಟದಿಂದ ಮೊದಲಸ್ಥಾ ನದಲ್ಲಿದೆ. ಇಲ್ಲೂ ಕೂಡಾ ಪ್ರಬಲ ಒಬಿಸಿ ಜಾತಿಗಳಿಗೆ ಹೆಚ್ಚು  ಪ್ರಾತಿನಿಧ್ಯವನ್ನು ನೀಡಿರುವುದನ್ನು ಗಮನಿಸಬಹುದು. ನಾವು ಇಲ್ಲಿ ಇನ್ನೊಂದು ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ Read More »

ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಆ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ

ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ Read More »

ಬಜೆಟ್ ಮಂಡನೆ ಮಾಡಿದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಮಾಡಿದರು. ಈ ಮೂಲಕ 2019 ರಿಂದ ಈ ವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. 40 ಸಾವಿರ ರೈಲು ಬೋಗಿಗಳನ್ನ ವಂದೇ ಭಾರತ್​ಗೆ ಉನ್ನತೀಕರಣ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು. ನಗರಗಳಲ್ಲಿ ಸುಗಮ ಸಂಚಾರಕ್ಕೆ ಮೆಟ್ರೋ ರೈಲುಗಳ ಹೆಚ್ಚಳಕ್ಕೆ ಮುಂದಾಗಲಾಗುವುದು ಎಂದು ತಿಳಿಸಿದರು. ಸರಕುಗಳನ್ನು ಸಾಗಿಸಲು ನಿರ್ಮಿಸಲಾಗುತ್ತಿರುವ ರೈಲ್ವೇ ಕಾರಿಡಾರ್ ಹೊರತುಪಡಿಸಿ,

ಬಜೆಟ್ ಮಂಡನೆ ಮಾಡಿದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ Read More »

error: Content is protected !!
Scroll to Top