ಏಪ್ರಿಲ್ 16ರಂದು ಲೋಕಸಭಾ ಚುನಾವಣೆ?

ಹೀಗೊಂದು ಸಂದೇಶ ಹರಿದಾಡುತ್ತಿದೆ. ಅದೇನೆಂದರೆ, ಲೋಕಸಭಾ ಚುನಾವಣೆ ದಿನಾಂಕ ನಿಗದಿ ಆಗಿದೆ ಎಂದು. ಹೀಗೊಂದು ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಏಪ್ರಿಲ್ 16ರಂದು ಲೋಕಸಭಾ ಚುನಾವಣೆ ನಡೆಯಲಿದೆ ಎಂದು ನಮೂದಾಗಿದೆ. ಈ ಬಗ್ಗೆ ದೆಹಲಿಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪ್ರಕಟಣೆಯನ್ನು ನೀಡಿದ್ದು, ಮಾಧ್ಯಮಗಳಿಂದ ಈ ಬಗ್ಗೆ ಪ್ರಶ್ನೆಗಳು ಕೇಳಿಬರುತ್ತಿವೆ. ಆದರೆ ಇದು ಕಚೇರಿಯ ಪ್ರಕಟಣೆಯಷ್ಟೇ. ಚುನಾವಣೆ ಪ್ರಾರಂಭ ಹಾಗೂ ಮುಗಿಸುವ ದಿನಾಂಕ ನಿಗದಿಗಾಗಿ ಅಧಿಕಾರಿಗಳಿಗೆ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ. 2024 ಏಪ್ರಿಲ್ 16 ತಾತ್ಕಾಲಿಕ […]

ಏಪ್ರಿಲ್ 16ರಂದು ಲೋಕಸಭಾ ಚುನಾವಣೆ? Read More »

ಪೋಳ್ಯದಲ್ಲಿ ಅಪಘಾತ: ಶಿಕ್ಷಕಿ ಅನಿತಾ ಮೃತ್ಯು!

ಪುತ್ತೂರು: ಮುರ ಸಮೀಪದ ಪೋಳ್ಯದಲ್ಲಿ ನಡೆದ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಅನಿತಾ ಎಂದು ಗುರುತಿಸಿದ್ದು, ನೇರಳಕಟ್ಟೆ ಶಾಲಾ ಶಿಕ್ಷಕಿ ಎಂದು ಹೇಳಲಾಗಿದೆ. ದ್ವಿಚಕ್ರ ವಾಹನದಲ್ಲಿ ಪತಿ ಹಾಗೂ ತನ್ನ ಮಗುವಿನೊಂದಿಗೆ ಸಂಚರಿಸುತ್ತಿದ್ದ ಅನಿತಾ ಅವರು, ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪತಿ ಸುರೇಶ್ ಕುಲಾಲ್ ಹಾಗೂ ಮಗುವಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಪುತ್ತೂರು ನಗರ

ಪೋಳ್ಯದಲ್ಲಿ ಅಪಘಾತ: ಶಿಕ್ಷಕಿ ಅನಿತಾ ಮೃತ್ಯು! Read More »

ಕಾರು ಡಿಕ್ಕಿ, ಹುಲಿ ಸಾವು

ಮೈಸೂರು: ಮೈಸೂರು – ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಹುಲಿಗೆ ಕಾರು ಢಿಕ್ಕಿ ಹೊಡೆದು, ಹುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಹುಲಿಯ ವಯಸ್ಸು ಸುಮಾರು ಒಂದೂವರೆ ವರ್ಷ ಎಂದು ಹೇಳಲಾಗಿದ್ದು, ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರು ಮೈಸೂರಿನಿಂದ ನಂಜನಗೂಡು ಕಡೆಗೆ ಸಂಚರಿಸುವ ವೇಳೆ ಒಂದು ಬದಿಯಿಂದ ಮತ್ತೊಂದು ಬದಿಗೆ ಹುಲಿ ದಾಟುತ್ತಿತ್ತು. ಈ ಸಂದರ್ಭ

ಕಾರು ಡಿಕ್ಕಿ, ಹುಲಿ ಸಾವು Read More »

94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ

ಪುತ್ತೂರು; ಗ್ರಾಮೀಣ ಭಾಗದ ಬಡ‌ವರು ಸರಕಾರಿ ಜಾಗದಲ್ಲಿ‌ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು. 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಢೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ‌ ಎಂದು‌ ಶಾಸಕ ಅಶೋಕ್ ರೈ ತಹಶಿಲ್ದಾರ್ ಗೆ ಸೂಚನೆ ನೀಡಿದರು. ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ‌ಮಾತನಾಡಿದ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ.‌ ಹಲವಾರು 94 ಸಿ ಅರ್ಜಿಗಳು ಪಿಡಿಒ ದೃಢೀಕರಣ ಪತ್ರವಿಲ್ಲದ ಕಾರಣಕ್ಕೆ ವಿಲೇವಾರಿಯಾಗಿಲ್ಲ

94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ Read More »

ತಡರಾತ್ರಿ ಕೆಟ್ಟು ನಿಂತ ಸರಕಾರಿ ಬಸ್: ಪರ್ಯಾಯ ವ್ಯವಸ್ಥೆ ಮಾಡಿಸಿದ ಶಾಸಕರು

ಪುತ್ತೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ತಡ ರಾತ್ರಿ ಕುಂಬ್ರ ಬಳಿ ಕೆಟ್ಟು ನಿಂತಿದ್ದು ಮಾಹಿತಿ ಅರಿತ ಶಾಸಕರು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಈ ಬಸ್ಸಿನಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಅಧಿಕವಾಗಿದ್ದು ಹಠಾತ್ತನೆ ಬಸ್ ಕೆಟ್ಟಿರುವ ಕಾರಣ ಆತಂಕದಲ್ಲಿದ್ದರು. ಸ್ಥಳಕ್ಕೆ ಬಂದ ಸಾರ್ವಜನಿಕರು ತಕ್ಷಣವೇ ಶಾಸಕರಾದ ಅಶೋಕ್ ರೈ ಯವರಿಗೆ ಮಾಹಿತಿ ನೀಡಿದ್ದರು.  ತಕ್ಷಣ ಕಾರ್ಯಪೃವೃತ್ತರಾದ ಶಾಸಕರು ಪುತ್ತೂರು ಡಿಪೋ ಮೂಲಕ ಬದಲಿ ಬಸ್ ವ್ಯವಸ್ಥೆ ಮಾಡಿಸಿದ್ದಾರೆ.

ತಡರಾತ್ರಿ ಕೆಟ್ಟು ನಿಂತ ಸರಕಾರಿ ಬಸ್: ಪರ್ಯಾಯ ವ್ಯವಸ್ಥೆ ಮಾಡಿಸಿದ ಶಾಸಕರು Read More »

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ

ಕೆರಗೋಡು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ತೆರವು ಮಾಡಲಾದ ಹನುಮ ಧ್ವಜವನ್ನು ಮತ್ತೆ ಅದೇ ಜಾಗದಲ್ಲಿ ಮರುಸ್ಥಾಪನೆ ಮಾಡುವ ಶಪಥದೊಂದಿಗೆ ಹಿಂದೂ ಭಕ್ತರ ಬೃಹತ್‌ ಪಾದಯಾತ್ರೆ ಸೋಮವಾರ ಬೆಳಗ್ಗೆ ಕೋದಂಡರಾಮ ದೇವಾಲಯದಿಂದ ಆರಂಭವಾಗಿದೆ. 15 ಕಿ.ಮೀ. ದೂರದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯುವ ಈ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಬಿಜೆಪಿ ನಾಯಕ ಸಿ.ಟಿ. ರವಿ, ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಹಾಗೂ ಕೆಆರ್‌ಆರ್‌ಪಿ

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ Read More »

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ Read More »

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಕಡ್ತ್ಯಾರು ಪಟಾಕಿ ತಯಾರಿಕಾ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇರೆಗೆ ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಬಶೀರ್‌ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ Read More »

ಶಾಲಾ ಬಸ್ – ಟ್ರಾಕ್ಟರ್ ನಡುವೆ ಭೀಕರ ಅಪಘಾತ… ನಾಲ್ವರು ಮಕ್ಕಳು ದುರ್ಮರಣ

ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಮೃತಪಟ್ಟು ಸುಮಾರು ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದ ಸಮೀಪ ಸಂಭವಿಸಿದೆ. ಮೃತರನ್ನು ಗೋವಿಂದ ಜಂಬಗಿ(13), ಸಾಗರ ಕಡಕೋಳ(17), ಶ್ವೇತಾ ಪಾಟಿಲ್ (16), ಬಸವರಾಜ ಕೊಟಗಿ(17) ಎನ್ನಲಾಗಿದೆ. ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿ ತಡರಾತ್ರಿ ೧೨ ಗಂಟೆಗೆ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಆಲಗೂರು ಕಡೆಯಿಂದ ಕವಟಗಿ ಗ್ರಾಮಕ್ಕೆ ಕರೆದೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ

ಶಾಲಾ ಬಸ್ – ಟ್ರಾಕ್ಟರ್ ನಡುವೆ ಭೀಕರ ಅಪಘಾತ… ನಾಲ್ವರು ಮಕ್ಕಳು ದುರ್ಮರಣ Read More »

ಡಾ.ಜಯಪ್ರಕಾಶ್ ಅವರ 7ನೇ ಕೃತಿ ಲೋಕಾರ್ಪಣೆ | ಪುತ್ತೂರು ಕನ್ನಡ ಸಾಹಿತ್ಯ ಪರಿಷತ್‍ಗೆ 100 ಪುಸ್ತಕ ಕೊಡುಗೆ

ಪುತ್ತೂರು: ಭಾರತದ ಮಾಜಿ ರಾಷ್ಟ್ರಪತಿಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪಿ ಆರ್ ಓ ಆಗಿ ಸೇವೆ ಸಲ್ಲಿಸಿರುವ ಹಿರಿಯ ಸಾಹಿತಿಗಳಾದ ಡಾ. ಜಯಪ್ರಕಾಶ್ ಪುತ್ತೂರು ಅವರ 7ನೇ ಕೃತಿ ದಶಕದ ಸಾಹಿತ್ಯದ ಮೊಗಸಾಲೆಯಲ್ಲಿ ಕೃತಿಯನ್ನು ಬೆಂಗಳೂರು ಕ.ಸಾ.ಪಾ. ಸಲಹಾ ಸಮಿತಿ ಸದಸ್ಯ ಡಾ. ಮುರಲೀ ಮೋಹನ್ ಚೂoತಾರು ಲೋಕಾರ್ಪಣೆ ಮಾಡಿದರು.  ಈ ಸಂದರ್ಭದಲ್ಲಿ ಕ ಸಾ ಪಾ -ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಡಾ. ಮುರಲೀ ಮೋಹನ್ ಚೂoತಾರು ಹಾಗೂ ಕೃತಿಕಾರ ಜಯಪ್ರಕಾಶ್ ಪುತ್ತೂರು ಅವರನ್ನು

ಡಾ.ಜಯಪ್ರಕಾಶ್ ಅವರ 7ನೇ ಕೃತಿ ಲೋಕಾರ್ಪಣೆ | ಪುತ್ತೂರು ಕನ್ನಡ ಸಾಹಿತ್ಯ ಪರಿಷತ್‍ಗೆ 100 ಪುಸ್ತಕ ಕೊಡುಗೆ Read More »

error: Content is protected !!
Scroll to Top