ಸರಕಾರಿ ಪ್ರೇರಿತವಾಗಿ ಹನುಮಧ್ವಜ ಇಳಿಸಿದ್ದು ಖಂಡನೀಯ : ಬಜರಂಗದಳ

ಪುತ್ತೂರು: ಶ್ರೀರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕರೆಗೋಡು ಹೋಬಳಿಯಲ್ಲಿ ಎಲ್ಲಾ ಜನರ ಪರವಾಗಿ ಹಾರಿಸಿದ ಹನುಮಧ್ವಜವನ್ನು ಸರಕಾರಿ ಪ್ರೇರಿತವಾಗಿ ಇಳಿಸಿದ ಘಟನೆ ಖಂಡನೀಯ ಎಂದು ಬಜರಂಗದಳ ಪ್ರಾಂತ ಸಂಯೋಜಕರಾದ ಸುನೀಲ್‍ ಕೆ.ಆರ್., ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಪ್ರತಿಕಾ ಪ್ರಕಟಣೆ ನೀಡಿರುವ ಅವರು, ಸಾವಿರಾರು ಜನರ, ತಾಯಂದಿರ ಪ್ರತಿಭಟನೆಯ ನಡುವೆಯೂ ಸರಕಾರಿ ಪ್ರೇರಿತವಾಗಿ ಇಳಿಸಿದಂತಹ ಘಟನೆ ಅತ್ಯಂತ ದುರದೃಷ್ಟಕರ. ಹಿಂದೂ ಸಮಾಜದ ಭಾವನೆಗಳಿಗೆ, ನಂಬಿಕೆಗಳಿಗೆ ಯಾವುದೇ ಬೆಲೆಕೊಡದ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು […]

ಸರಕಾರಿ ಪ್ರೇರಿತವಾಗಿ ಹನುಮಧ್ವಜ ಇಳಿಸಿದ್ದು ಖಂಡನೀಯ : ಬಜರಂಗದಳ Read More »

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿವಿಷನ್​ ಸೆಂಟರ್​ನಲ್ಲಿ ಜ.27 ಹಾಗೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್​ ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. 12th ಫೇಲ್ ಸಿನಿಮಾʼ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ʻಅನಿಮಲ್ʼ ಚಿತ್ರಕ್ಕಾಗಿ ರಣಬೀರ್‌ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ,ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಗಾಗಿ

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ! Read More »

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಡುಮದ್ದು ತಯಾರಿಸುವ ಘಟಕವೊಂದರಲ್ಲಿ ಸ್ಫೋಟ ಉಂಟಾಗಿ ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಘಟಕದ ಮಾಲಕ ಬಶೀರ್ ಸ್ಥಳದಿಂದ ಪರಾರಿಯಾಗಿದ್ದು, ಇನ್ನು ಹೆಚ್ಚಿನ ಸಾವು ಸಂಭವಿಸಿರುವ ಸಾಧ್ಯತೆ ಇದ್ದು ಹುಡುಕಾಟ ನಡೆಯುತ್ತಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದ್ದು, ಹೆಚ್ಚಿನ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ Read More »

ಬಂಟ್ವಾಳ: ಗುಡ್ಡದಲ್ಲಿ ಪತಿ-ಪತ್ನಿ ಸಜೀಹ ದಹನ!!

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಕೊಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಜ.28ರ ಭಾನುವಾರ ಮಧಾಹ್ನ ವೇಳೆ ಸಂಭವಿಸಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆ ಸಮೀಪದಲ್ಲಿರುವ ಗುಡ್ಡದಲ್ಲಿರುವ ಮುಳಿಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ. ಬಂಟ್ವಾಳ ನಗರ

ಬಂಟ್ವಾಳ: ಗುಡ್ಡದಲ್ಲಿ ಪತಿ-ಪತ್ನಿ ಸಜೀಹ ದಹನ!! Read More »

ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಚಾಲನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರಿನ ಹಲವೆಡೆ ಮೋದಿ ಮತ್ತೊಮ್ಮೆ ಎಂದು ಬರೆದು, ಬಿಜೆಪಿಯ ಕಮಲ ಚಿಹ್ನೆಯನ್ನು ಅಂಟಿಸಲಾಯಿತು.  ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಮಾಜಿ ಶಾಸಕ ಸಂಜೀವ ಮಠಂದೂರು, ಗೋಡೆ ಬರಹ ಜಿಲ್ಲಾ ಸಹ ಸಂಚಾಲಕ ದಯಾನಂದ ಶೆಟ್ಟಿ, ಮಂಡಲದ ಗೋಡೆ ಬರಹ ಪ್ರಮುಖ ಸುರೇಶ್ ಅತ್ರಮಜಲು, ರಾಜೇಶ್

ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಚಾಲನೆ Read More »

ರಜತದೊಡತಿ ರಜಕ್ ಈಗ ಸೈನ್ಯದ ಮೊದಲ ಸುಬೇದಾರ್ | ಭಾರತೀಯ ಸೇನೆಯ ಅಧಿಕೃತ ಹೇಳಿಕೆ

ದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಸುಬೇದಾರ್ ಆಗಿ ಚಾಂಪಿಯನ್ ಟ್ರ್ಯಾಪ್ ಶೂಟರ್ ಆಗಿರುವ ಪ್ರೀತಿ ರಜಕ್ ಅವರು ನೇಮಕ ಗೊಂಡಿದ್ದಾರೆ. ಹವಾಲ್ದಾರ್ ಆಗಿದ್ದ ಪ್ರೀತಿ ರಜಕ್ ಭಾನುವಾರ ಬಡ್ತಿ ಪಡೆದ ನಂತರ ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಸುಬೇದಾರ್ ಪ್ರೀತಿ ರಜಕ್ ಅವರು ಡಿಸೆಂಬರ್ 2022 ರಲ್ಲಿ ಕಾರ್ಪ್ಸ್ ಆಫ್ ಮಿಲಿಟರಿ ಪೋಲೀಸ್‌ನಲ್ಲಿ ಸೈನ್ಯಕ್ಕೆ ಸೇರಿದ್ದರು. ಭಾರತೀಯ ಸೇನೆ ಈ ಕುರಿತು ಮಾಹಿತಿ ನೀಡಿದ್ದು, “ಭಾರತೀಯ ಸೇನೆ

ರಜತದೊಡತಿ ರಜಕ್ ಈಗ ಸೈನ್ಯದ ಮೊದಲ ಸುಬೇದಾರ್ | ಭಾರತೀಯ ಸೇನೆಯ ಅಧಿಕೃತ ಹೇಳಿಕೆ Read More »

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಕೊಡಿಪ್ಪಾಡಿ ದೇವಸ್ಥಾನದಲ್ಲಿ ಕರಸೇವೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರದಲ್ಲಿ ಕರಸೇವೆ ಜರಗಿತು. ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯಾರ್ಥಿಗಳು ಕರಸೇವೆ ನಡೆಸಿದರು.

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ Read More »

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!!

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ ಔಪಚಾರಿಕವಾಗಿ ಪತ್ರ ಬರೆದಿದೆ. ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!! Read More »

ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಶಾಕೀರ್ ಬಗ್ಗೆ ಮುಂದುವರಿದ ತನಿಖೆ! | ಠಾಣೆ ಮುಂದೆ ಜಮಾಯಿಸಿದ್ದ ಜನರನ್ನು ಸಮಾಧಾನಿಸಿದ ಪುತ್ತಿಲ!

ಪುತ್ತೂರು: ಅಪ್ರಾಪ್ತ ಬಾಲಕಿಯೋರ್ವಳಿಗೆ ಯುವಕ ಶಾಕೀರ್ ಕಿರುಕುಳ ನೀಡಿದ ಘಟನೆ ಶನಿವಾರ ತಡರಾತ್ರಿ ಪುತ್ತೂರು ನಗರದಲ್ಲಿ ನಡೆದಿದೆ. ಆರೋಪಿಯನ್ನು ಕಡಬ ಮೂಲದ ಶಾಕೀರ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆತನ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿಗೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ. ಇದೇ ಸಂದರ್ಭ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಹಿಂದೂ ಮುಖಂಡ ಅರುಣ್‌ ಕುಮಾರ ಪುತ್ತಿಲ ಅವರು ಸಮಾಧಾನಿಸಿದರು. 

ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಶಾಕೀರ್ ಬಗ್ಗೆ ಮುಂದುವರಿದ ತನಿಖೆ! | ಠಾಣೆ ಮುಂದೆ ಜಮಾಯಿಸಿದ್ದ ಜನರನ್ನು ಸಮಾಧಾನಿಸಿದ ಪುತ್ತಿಲ! Read More »

error: Content is protected !!
Scroll to Top