ನರಿಮೊಗರಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ
ಪುತ್ತೂರು: ನರಿಮೊಗರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. 47 ಲಕ್ಷದ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ, ಕಳೆದ ಏಳು ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವರು ಅವಬೃತ ಸ್ನಾನಕ್ಕೆ ತೆರಳುವ ರಸ್ತೆ ವೀರಮಂಗಲ ರಸ್ತೆಯ ಅಭಿವೃದ್ಧಿ ಕುರಿತು ಏಳು ವರ್ಷಗಳಿಂದ ಬೇಡಿಕೆ ಇತ್ತು. ಈ ರಸ್ತೆಗೆ 5ಲಕ್ಷ ರೂ. ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡಲಾಗುವುದು ಎಂದು ತಿಳಿಸಿದರು. […]
ನರಿಮೊಗರಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »










