ನರಿಮೊಗರಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

ಪುತ್ತೂರು: ನರಿಮೊಗರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. 47 ಲಕ್ಷದ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ, ಕಳೆದ ಏಳು ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವರು ಅವಬೃತ ಸ್ನಾನಕ್ಕೆ ತೆರಳುವ ರಸ್ತೆ ವೀರಮಂಗಲ ರಸ್ತೆಯ ಅಭಿವೃದ್ಧಿ ಕುರಿತು ಏಳು ವರ್ಷಗಳಿಂದ ಬೇಡಿಕೆ ಇತ್ತು. ಈ ರಸ್ತೆಗೆ 5ಲಕ್ಷ ರೂ. ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15 ಲಕ್ಷ ಅನುದಾನ ನೀಡುವ ಮೂಲಕ ಪೂರ್ತಿಯಾಗಿ ಕಾಂಕ್ರೀಟ್ ಮಾಡಲಾಗುವುದು ಎಂದು ತಿಳಿಸಿದರು. […]

ನರಿಮೊಗರಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »

ಮಕ್ಕಳು ಆಧುನಿಕ ತಂತ್ರಜ್ಞಾನ ಬಳಸುವಲ್ಲಿ ಪೋಷಕರು ಎಚ್ಚರ ವಹಿಸಬೇಕು | ಎಸ್‍.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬದ ಪ್ರಯುಕ್ತ ಸರಣಿ ಕಾರ್ಯಕ್ರಮ ಸೈಬರ್ ಕ್ರೈಂ, ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಂದಿರ ಸಭೆಯಲ್ಲಿ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್. | ಎಸ್‍.ಆರ್.ಕೆ.ಲಾಡರ್ಸ್, ಶಿಕ್ಷಣ ಇಲಾಖೆ, ಡಾ.ಶಿವರಾಮ ಕಾರಂತ ಪ್ರೌಢಶಾಲೆ ಸಹಭಾಗಿತ್ವ

ಪುತ್ತೂರು: ಮೊಬೈಲ್ ವಿದ್ಯಾರ್ಥಿಗಳ ದೊಡ್ಡ ಶತ್ರು. ಪೋಷಕರು ತಮ್ಮ ಮಕ್ಕಳಿಗೆ ಇಂತಹ ಆಧುನಿಕ ತಂತ್ರಜ್ಞಾನ ನೀಡುವಾಗ ಎಚ್ಚರ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‍ಎಸ್‍.ಆರ್‍. ಹೇಳಿದರು. ಎಸ್‍.ಆರ್.ಕೆ. ಲ್ಯಾಡರ್ಸ್‍ನ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ 4ನೇ ಸರಣಿ ಕಾರ್ಯಕ್ರಮ ಸೈಬರ್ ಕ್ರೈಂ ಹಾಗೂ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಂದಿರ ಸಭೆಯನ್ನು ನೆಲ್ಲಿಕಟ್ಟೆ ಡಾ.ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ತಂದೆ ತಾಯಿಗೆ ತನ್ನ ಮಕ್ಕಳ ಬಗ್ಗೆ ಕನಸಿದೆ. ಈ ಕನಸನ್ನು ನನಸು ಮಾಡಲು ಮಕ್ಕಳು

ಮಕ್ಕಳು ಆಧುನಿಕ ತಂತ್ರಜ್ಞಾನ ಬಳಸುವಲ್ಲಿ ಪೋಷಕರು ಎಚ್ಚರ ವಹಿಸಬೇಕು | ಎಸ್‍.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬದ ಪ್ರಯುಕ್ತ ಸರಣಿ ಕಾರ್ಯಕ್ರಮ ಸೈಬರ್ ಕ್ರೈಂ, ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಂದಿರ ಸಭೆಯಲ್ಲಿ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್. | ಎಸ್‍.ಆರ್.ಕೆ.ಲಾಡರ್ಸ್, ಶಿಕ್ಷಣ ಇಲಾಖೆ, ಡಾ.ಶಿವರಾಮ ಕಾರಂತ ಪ್ರೌಢಶಾಲೆ ಸಹಭಾಗಿತ್ವ Read More »

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !!

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ತೆರಳಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ  ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಜಾಗವನ್ನು

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !! Read More »

ಧರೆಗಿಳಿದ ರಾಮನ ವೈಭವಕ್ಕೆ ಸಾಕ್ಷಿಯಾಗೋಣ ಬನ್ನಿ…| ಶ್ರೀ ರಾಮನ ಪ್ರಾಣಪ್ರತಿಷ್ಠೆ: ನ್ಯೂಸ್ ಪುತ್ತೂರು ಕಚೇರಿಗೆ ರಜೆ

ಪುತ್ತೂರು: ಅಯೋಧ್ಯೆಯಲ್ಲಿ ನ. 22ರಂದು ನಡೆಯುವ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ನ್ಯೂಸ್ ಪುತ್ತೂರು ಕಚೇರಿಗೆ ರಜೆ ಘೋಷಿಸಲಾಗಿದೆ. ಐತಿಹಾಸಿಕ ಕಾರ್ಯಕ್ರಮದ ಅಂಗವಾಗಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ವಿವಿಧ ರೀತಿಯ ಆಚರಣೆ ನಡೆಯುತ್ತಿದೆ. ಪ್ರತಿ ಮನೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಈಗಾಗಲೇ ಕರೆ ನೀಡಲಾಗಿದ್ದು, ಇದಕ್ಕೆ ಪೂರಕವಾಗಿ ನ್ಯೂಸ್ ಪುತ್ತೂರು ಕಚೇರಿಗೆ ರಜೆ ಸಾರಲಾಗಿದೆ.

ಧರೆಗಿಳಿದ ರಾಮನ ವೈಭವಕ್ಕೆ ಸಾಕ್ಷಿಯಾಗೋಣ ಬನ್ನಿ…| ಶ್ರೀ ರಾಮನ ಪ್ರಾಣಪ್ರತಿಷ್ಠೆ: ನ್ಯೂಸ್ ಪುತ್ತೂರು ಕಚೇರಿಗೆ ರಜೆ Read More »

ತ್ರೇತಾಯುಗದ ರಾಮನಿಗೆ ಕಲಿಯುಗದಲ್ಲಿ ಪ್ರಾಣಪ್ರತಿಷ್ಠೆ!! | ಶ್ರೀ ರಾಮನ ಪ್ರಾಣಪ್ರತಿಷ್ಠೆ: ಪ್ರೇರಣಾ ಕಚೇರಿಗೆ ರಜೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎನ್ನುವ ಉದ್ದೇಶದಿಂದ ಪ್ರತಿ ಮನೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಹಾಗೂ ಉದ್ಯೋಗ ರಂಗದಲ್ಲಿ ತೊಡಗಿಸಿಕೊಂಡಿರುವ ಪ್ರೇರಣಾ ಸಂಸ್ಥೆಯ ಕಚೇರಿಗೂ ರಜೆ ಸಾರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತ್ರೇತಾಯುಗದ ರಾಮನಿಗೆ ಕಲಿಯುಗದಲ್ಲಿ ಪ್ರಾಣಪ್ರತಿಷ್ಠೆ!! | ಶ್ರೀ ರಾಮನ ಪ್ರಾಣಪ್ರತಿಷ್ಠೆ: ಪ್ರೇರಣಾ ಕಚೇರಿಗೆ ರಜೆ Read More »

ರಾಮಲಲ್ಲಾನ ಪ್ರತಿಷ್ಠೆಯಿಂದ ದೇಶದ ಇತಿಹಾಸ, ಸಂಸ್ಕೃತಿ ಇಡೀ ಜಗತ್ತಿಗೆ ಪರಿಚಯ | ದೇಶದ ಅಸ್ಮಿತೆಯ ಸಂಕೇತವಾಗಿರುವ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮರೆಯಲು ಮಾಜಿ ಶಾಸಕ ಸಂಜೀವ ಮಠಂದೂರು ಕರೆ

ಪುತ್ತೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಕಾಂಗ್ರೆಸ್ ನವರು ರಾವಣನ ಮನಸ್ಥಿತಿಯ ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ರಾಜಕೀಯ ಪ್ರವೇಶ ಆಗಿದೆ. ಈ ನಿಟ್ಟಿನಲ್ಲಿ ರಾಜಕೀಯ ಮರೆತು ಎಲ್ಲರೂ ದೇಶದ ಇತಿಹಾಸ, ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು. ರಾಮ ಮಂದಿರ ನಿರ್ಮಾಣದ ಪೂರ್ವದಲ್ಲಿ 6.5 ಲಕ್ಷ

ರಾಮಲಲ್ಲಾನ ಪ್ರತಿಷ್ಠೆಯಿಂದ ದೇಶದ ಇತಿಹಾಸ, ಸಂಸ್ಕೃತಿ ಇಡೀ ಜಗತ್ತಿಗೆ ಪರಿಚಯ | ದೇಶದ ಅಸ್ಮಿತೆಯ ಸಂಕೇತವಾಗಿರುವ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮರೆಯಲು ಮಾಜಿ ಶಾಸಕ ಸಂಜೀವ ಮಠಂದೂರು ಕರೆ Read More »

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ನಗರದ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಚಂಡಿಕಾಯಾಗ ಜ.24 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಷ್ಟಮಂಗಲ ಪ್ರಶ್ನೆಯಂತೆ 2016 ರಲ್ಲಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಸ್ಥಳೀಯರು ಸಹಿತ ಊರ, ಪರವೂರ ಭಕ್ತಾದಿಗಳ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಪೂಜಾಧಿ ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ. ವಿಶೇಷವೆಂದರೆ ಶ್ರೀ ದುರ್ಗಾ ಉಳ್ಳಾಳ್ತಿ ಯಕ್ಷಕಲಾ ಸಂಘದ

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು

ಪುತ್ತೂರು: ಚಿನ್ನದ ಸರ ಖರೀದಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬ್ಯಾಗ್‍ ಕಳವಾದ ಘಟನೆ ನಡೆದಿದೆ. ಪುತ್ತೂರಿನ ಜಯರಾಮ ಭಟ್‍ ಪಿ. ಎಂಬವರು ಮಂಗಳೂರಿನ ಜ್ಯುವೆಲ್ಲರಿ ಒಂದರಿಂದ 1.60 ಲಕ್ಷ ರೂ. ಮೌಲ್ಯದ ಚಿನ್ನ ಖರೀದಿಸಿ ಬ್ಯಾಗ್‍ನಲ್ಲಿರಿಸಿ ಪುತ್ತೂರಿಗೆ ಕೆ ಎಸ್‍ ಆರ್ ಟಿಸಿ ಬಸ್ ಮೂಲಕ ಬರುತ್ತಿದ್ದಾಗ ಮಂಗಳೂರು ಬಂಟ್ಸ್ ಹಾಸ್ಟೇಲ್ ತಲುಪುತ್ತಿದ್ದಂತೆ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಚಿಲ್ಲರೆ ಹಣ ಬೀಳಿಸಿ ಅವರ ಗಮನ ಬೇರೆಡೆ ಸೆಳೆದಿದ್ದಾಳೆ. ಆ ಬಳಿಕ ಮಹಿಳೆ ಇನ್ನೋರ್ವ ಮಹಿಳೆಯೊಂದಿಗೆ ಬಸ್ಸಿನಿಂದ ಇಳಿದು

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು Read More »

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ಗ್ಯಾರೇಜ್‍ ಬೀಗ ಒಡೆದು ಕಳ್ಳತನ !

ಪುತ್ತೂರು: ಗ್ಯಾರೇಜ್ ಒಂದರ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು ಸಾವಿರಾರು ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಬೆಟ್ಟಂಪಾಡಿ ಗ್ರಾಮದ ಇರ್ದೆಯಲ್ಲಿ ನಡೆದಿದೆ. ಪ್ರಸಾದ್ ಎಂಬವರ ಮಾಲಕತ್ವದ ಗ್ಯಾರೇಜ್ ಗೆ ರಾತ್ರಿ ಬೀಗ ಹಾಕಿ ಹೋಗಿದ್ದಾರೆ. ತಡರಾತ್ರಿ ಗ್ಯಾರೇಜ್‍ ನ ಬಾಗಿಲು ತೆರೆದಿರುವ ಕುರಿತು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರು ಬಂದು ನೋಡಿದಾಗ ಗ್ಯಾರೇಜ್‍ನ ಬೀಗ ಮುರಿದು ಅಲ್ಲಿದ್ದ ಸುಮಾರು 69,800 ರೂ. ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು

ಗ್ಯಾರೇಜ್‍ ಬೀಗ ಒಡೆದು ಕಳ್ಳತನ ! Read More »

error: Content is protected !!
Scroll to Top