ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ

ಪುತ್ತೂರು: ಗ್ರಾಮೀಣ ಭಾಗದ ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನೂರಿನ್ನೂರು ಕೋಳಿಮರಿಗಳನ್ನು ಸಾಕಿಕೊಂಡು, ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಿ ಮಾತನಾಡಿದರು.ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟನಲ್ಲಿ ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಲ್ಲಿ ಇದು ಕೂಡ ಒಂದು. ಐವತ್ತು ಸಾವಿರ ಕೋಳಿಮರಿಗಳನ್ನು […]

ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ Read More »

Greatest Managed Foreign Exchange Accounts Mt4 Multi Account Manager

Additionally, account managers draw on their in depth market expertise to make knowledgeable investment decisions, helping you to generate greater revenue margins. Finally, account managers usually make use of diversification strategies to help defend your funding by dividing the funds throughout various assets. This means that account managers can’t withdraw any money from managed foreign

Greatest Managed Foreign Exchange Accounts Mt4 Multi Account Manager Read More »

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ವಕೀಲರ ಸಂಘದಿಂದ ಬುಧವಾರ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು. ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿ ಅವರ ಮೇಲಿನ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮಾತನಾಡಿ, ಕುಲದೀಪ್ ಶೆಟ್ಟಿ ಅವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿದ್ದು ಅಲ್ಲದೇ,

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನೇತೃತ್ವದ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯವು ಪಿ.ಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್‌ಕಾಲೇಜು ಸಾಂಸ್ಕೃತಿಕ ಹಾಗೂ ಸೃಜನಶೀಲ ಸ್ಪರ್ಧೆ `ಅನ್ವೇಷಣಾ-೨೦೨೨’ರಲ್ಲಿ ಪುತ್ತೂರಿನ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ನಿಂತಿಕಲ್ಲು ಕೆ.ಎಸ್. ಗೌಡ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಶ್ರೀ ಶಂಕರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಭಾರತ ದೇಶ

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ Read More »

ಅಮೆಝಾನ್‌ನಿಂದ ೨೦,೦೦೦ ಉದ್ಯೋಗಿಗಳ ವಜಾ?

ಹೊಸದಿಲ್ಲಿ: ಕೊರೋನಾ ಬಳಿಕ ಕಂಪೆನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಗೆ ಕತ್ತರಿ ಹಾಕುತ್ತಿರುವುದು ತಿಳಿದಿರುವ ಸಂಗತಿ. ಇದೇ ಸಾಲಿಗೆ ಇದೀಗ ಅಮೆಝಾನ್ ಕೂಡ ಸೇರುತ್ತಿದೆ. ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ ೨೦ ಸಾವಿರ ಉದ್ಯೋಗಿಗಳನ್ನು ಅಮೆಝಾನ್ ವಜಾಗೊಳಿಸುವ ಸಾಧ್ಯತೆಯ ಬಗ್ಗೆ ಕಂಪ್ಯೂಟರ್ ವರ್ಲ್ಡ್ ವರದಿ ಮಾಡಿದೆ. ಸಾಂಕ್ರಾಮಿಕದ ಅವಧಿಯಲ್ಲಿ ಅಗತ್ಯಕ್ಕಿಂತ ಹೆಚ್ಚು ನೇಮಕಾತಿ ಮಾಡಿಕೊಂಡಿರುವುದರಿAದ ವೆಚ್ಚ ಕಡಿತದ ಭಾಗವಾಗಿ ಅಮೆಝಾನ್ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಗತ್ತಿನಾದ್ಯಂತ ೧.೬ ದಶಲಕ್ಷ ಉದ್ಯೋಗಿಗಳ ಹೊಂದಿರುವ ದೈತ್ಯ ತಂತ್ರಜ್ಞಾನ ಕಂಪನಿ ಅಮೆಝಾನ್,

ಅಮೆಝಾನ್‌ನಿಂದ ೨೦,೦೦೦ ಉದ್ಯೋಗಿಗಳ ವಜಾ? Read More »

ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ

ದುಬೈ: ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುಎಇಯದ್ದು ಎಂದು ವರದಿಯೊಂದು ತಿಳಿಸಿದೆ.ಆರ್ಟನ್ ಕ್ಯಾಪಿಟಲ್ ಸಂಸ್ಥೆ ಪ್ರಕಟಿಸಿದ ಪಾಸ್‌ಪೋರ್ಟ್ ಸೂಚ್ಯಂಕದ ಪ್ರಕಾರ ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆಗಿವೆ. ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ಟಾಪ್ ೧೦ ದೇಶಗಳ ಪಟ್ಟಿಯಲ್ಲಿ ಯುರೋಪಿಯನ್ ದೇಶಗಳ ಪಾರಮ್ಯದ ನಡುವೆ ಯುಎಇ ಅಗ್ರ ಸ್ಥಾನ ಗಳಿಸಿದೆ.ಯುಎಇ ಪಾಸ್‌ಪೋರ್ಟ್ ಹೊಂದಿದವರು ಯಾವುದೇ ಸಮಸ್ಯೆಯಿಲ್ಲದೆ ೧೮೦ ದೇಶಗಳನ್ನು ಪ್ರವೇಶಿಸಬಹುದಾಗಿದೆ. ಜರ್ಮನಿ ಮತ್ತು ಸ್ವೀಡನ್ ದೇಶಗಳ ಪಾಸ್‌ಪೋರ್ಟ್ಗಳನ್ನು ಬಳಸಿ ಪ್ರಯಾಣಿಸಬಹುದಾದ

ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ Read More »

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯವು ತನ್ನ ಮೊಬೈಲ್ ಆ್ಯಪ್‌ನ ಆ್ಯಂಡ್ರಾಯ್ಡ್ ಆವೃತ್ತಿ ೨.೦ಕ್ಕೆ ಬುಧವಾರ ಚಾಲನೆ ನೀಡಿದ್ದು, ವಿವಿಧ ಸಚಿವಾಲಯಗಳ ಕಾನೂನು ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ನೈಜ ಸಮಯದಲ್ಲಿ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬಹುದು. ದಿನದ ಕಲಾಪಗಳ ಆರಂಭಕ್ಕೆ ಮುನ್ನ ಇದನ್ನು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಆ್ಯಪ್‌ನ ಆ್ಯಂಡ್ರಾಯ್ಡಾ ಆವೃತ್ತಿ ೨.೦ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಐಒಎಸ್ ಆವೃತ್ತಿಯು ಇನ್ನೊಂದು ವಾರದಲ್ಲಿ ಲಭ್ಯವಾಗಲಿದೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ Read More »

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೧೭ರಂದು ಧನು ಪೂಜೆ ಆರಂಭಗೊಳ್ಳಲಿದೆ. ಒಂದು ಪರ್ಯಂತ ಕಾಲ ಉಷಃ ಕಾಲದಲ್ಲಿ ನಡೆಯುವ ಧನು ಪೂಜೆಯು ಜ. ೧೪ರವರೆಗೆ ನಡೆಯಲಿದೆ. ಊರ – ಪರವೂರ ಭಕ್ತರನ್ನು ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಯಾವುದೇ ವಿಶೇಷ ಉತ್ಸವವೆಂದರೆ ಭಕ್ತರ ದಂಡೇ ಹರಿದು ಬರುತ್ತದೆ. ಧನು ಮಾಸದ ಮೈಕೊರೆಯುವ ಚಳಿಯನ್ನು ಲೆಕ್ಕಿಸದೇ, ಭಕ್ತಸಮೂಹ ದೇವಸ್ಥಾನಕ್ಕೆ ಧಾವಿಸಿ ಬರುತ್ತಾರೆ. ಹಾಗಾಗಿ, ಧನು ಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳುವ ಸಡಗರವಾದರೆ, ಶ್ರೀ

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ Read More »

Brazil To Manage Stablecoins In 2025, Says Central Bank Chief

As the name implies, stablecoins goal to deal with this drawback by promising to carry the worth of the cryptocurrency steady in a wide range of ways. As regards wholesale CBDC, the Bank has been conducting research on the technological and policy implications for a number of years, primarily based on a view that it

Brazil To Manage Stablecoins In 2025, Says Central Bank Chief Read More »

Скачать Пин Ап ᐉ Официальное Приложение Pin-up Casin

Скачать Пин Ап ᐉ Официальное Приложение Pin-up Casino Онлайн Казино Пин Ап Pin Up Официальный Сайт, Бонусы, Ставки в Деньги Content Веб Версия Сайта Пин Ап для Мобильных Для ничего Игрокам Из Казахстана Понадобится Приложение выгодные Коэффициенты Акции Казино Пин Ап: Бонусы За Регистрацию, Промокоды И Фрибеты такие Бонусы Доступны и Мобильной Версии Сайта? Как

Скачать Пин Ап ᐉ Официальное Приложение Pin-up Casin Read More »

error: Content is protected !!
Scroll to Top