ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ !
ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣು ಬಿಗಿದು ಆತ್ಚಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು. ಯೋಗೀಶ್ ಪೂಜಾರಿ ಅವರ ಮಗ ಯಶ್ಚಿತ್ (14) ಕ್ಷುಲ್ಲಕ ವಿಚಾರದಲ್ಲಿ 13 ದಿನಗಳ ಹಿಂದೆ ತಾಯಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಆತನ ಉತ್ತರಕ್ರಿಯೆ ನಡೆದಿತ್ತು. ಇದೀಗ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ತಂದೆಯೂ […]
ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ ! Read More »










