ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 6 ಲಕ್ಷಕ್ಕೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೊಟೀಸ್ ಕಳುಹಿಸುತ್ತಿದೆ. ಇದರ ಜೊತೆಗೆ ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳಿಗೂ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸುತ್ತಿದೆ. ನಿಯಮದ ಪ್ರಕಾರ, ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಅಂಗಡಿಗಳು ಮತ್ತು ಸಣ್ಣ ಹೋಟೆಲ್‌ಗಳನ್ನು ‘ವಾಣಿಜ್ಯ’ ಎಂದು ವರ್ಗೀಕರಿಸಬೇಕು, ಅವುಗಳಿಗೆ ವಾಣಿಜ್ಯ ಘಟಕವಾಗಿ ತೆರಿಗೆ ಪಾವತಿಸಬೇಕು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ತಿ ತೆರಿಗೆ ಸಂಗ್ರಹವನ್ನು ಸುಧಾರಿಸಲು ನಾಗರಿಕ ಸಂಸ್ಥೆ ಎಲ್ಲಾ ಆಯ್ಕೆಗಳನ್ನು ಪ್ರಯತ್ನಿಸುತ್ತಿದೆ. ಇದಲ್ಲದೆ, […]

ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು! Read More »

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ!

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಅಮಾನತುಗೊಳಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಡೆಪ್ಯುಟಿ ಮಿನಿಸ್ಟರ್ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರ ವಿರುದ್ಧ ಮಾಲ್ಡೀವ್ಸ್ ಸರ್ಕಾರವು ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಕುರಿತು ಮಾಲ್ಡೀವ್‌ ಸಚಿವ ಮರಿಯಮ್ ಶಿಯುನಾ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಲಕ್ಷದ್ವೀಪ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸರಿ. ಆದರೆ ನಮ್ಮೊಟ್ಟಿಗೆ ಸ್ಪರ್ಧಿಸಲು ನಿಮಗೆ ಆಗುವುದಿಲ್ಲ ಅದು ಭ್ರಮೆ. ಭಾರತವು ಸಮುದ್ರತೀರದ ಪ್ರವಾಸೋದ್ಯಮದಲ್ಲಿ ಮಾಲ್ಡೀವ್ಸ್‌

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ! Read More »

ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು!!

ಪುತ್ತೂರು: ಶ್ವಾಸಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಆಕ್ಸಿಜನ್ ಯಂತ್ರ ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆರ್ಥಿಕವಾಗಿ ತೀರ ಬಡತನದಲ್ಲಿರುವ ಅವರಿಗೆ ಆಕ್ಸಿಜನ್ ಯಂತ್ರ ಖರೀದಿಸಲು ಹಣಕಾಸಿನ ಅಡಚಣೆಯಾಗಿತ್ತು. ತನ್ನ ಸಂಕಷ್ಟವನ್ನು ಕಳೆದ ಮೂರು ದಿನಗಳ ಹಿಂದೆ ಶಾಸಕರ ಬಳಿ ಹೇಳಿಕೊಂಡಿದ್ದರು. ಆಕ್ಸಿಜನ್ ಯಂತ್ರ ಕೊಡಿಸುವ ಭರವಸೆ ನೀಡಿದ್ದ ಶಾಸಕರು ಮೂರು ದಿನದೊಳಗೆ ಅದನ್ನು ಸಂತ್ರಸ್ಥ ಮಹಿಳೆಗೆ ವಿತರಿಸಿದ್ದಾರೆ.

ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು!! Read More »

210 ರೂ. ಬದಲು ನೀಡಿದ್ದು ಕೇವಲ 10 ರೂ.!! | ಪೆಟ್ರೋಲ್ ಪಂಪ್ ಸಿಬ್ಬಂದಿ ಯಾಮಾರಿದ್ದು ಹೇಗೆ?

ಬೈಕಿಗೆ ಪೆಟ್ರೋಲ್ ಹಾಕಿದ ಬಳಿಕ ಸವಾರ 210 ರೂ. ನೀಡಬೇಕಿತ್ತು. ಆದರೆ ಆತ ನೀಡಿದ್ದು ಕೇವಲ 10 ರೂ. ಮಾತ್ರ. ಪೆಟ್ರೋಲ್ ಪಂಪ್ ಸಿಬ್ಬಂದಿಗಳಿಗೆ ತಾವು ಮೋಸ ಹೋಗಿದ್ದು ಅರಿವಾದಾಗ ತಡವಾಗಿತ್ತು. ಅಷ್ಟರಲ್ಲಿ ಬೈಕ್ ಸವಾರ ಪರಾರಿಯಾಗಿದ್ದ. ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಘಟನೆ ನಡೆದಿದ್ದು ಸುಳ್ಯದ ಜಾಲ್ಸೂರಿನಲ್ಲಿ. ರಾತ್ರಿ ಹೊತ್ತಿಗೆ ಆಗಮಿಸಿದ ಬೈಕ್ ಸವಾರ ತನ್ನ ಬೈಕಿಗೆ 210 ರೂ.ನ ಪೆಟ್ರೋಲ್ ಹಾಕಿಸಿದ್ದಾನೆ. ಹಣ ನೀಡುವ ಸಂದರ್ಭದಲ್ಲಿ ಗೂಗಲ್ ಪೇ ಮಾಡುವುದಾಗಿ ತಿಳಿಸಿದ್ದಾನೆ. ಅದರಂತೆ ಸಿಬ್ಬಂದಿಗಳು

210 ರೂ. ಬದಲು ನೀಡಿದ್ದು ಕೇವಲ 10 ರೂ.!! | ಪೆಟ್ರೋಲ್ ಪಂಪ್ ಸಿಬ್ಬಂದಿ ಯಾಮಾರಿದ್ದು ಹೇಗೆ? Read More »

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!!

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಸಾಮೂಹಿಕ ಅಂತ್ಯಸಂಸ್ಕಾರ:  ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು.  ಪರಿಹಾರ:  ಮೃತ ಯುವಕರ ಕುಟುಂಬದವರು

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!! Read More »

ನಗರಸಭೆಯ ಬೋರ್ ವೆಲ್ ಗಳಿಗೆ ಮಳೆಕೊಯ್ಲಿನ ಭಾಗ್ಯ! | ಪುತ್ತೂರು ನಗರಸಭೆಯಲ್ಲಿವೆ 177 ಬೋರ್ ವೆಲ್

ಗಣೇಶ್ ಎನ್. ಕಲ್ಲರ್ಪೆ ಪುತ್ತೂರು: ಕಡುಬೇಸಿಗೆಯಲ್ಲಿ ಸಂಜೀವಿನಿಯಾಗಿ ನೆರವಿಗೆ ಬರುತ್ತಿದ್ದ ಬೋರ್ ವೆಲ್ ಗಳು ಇನ್ನು ಮುಂದೆ ಮಳೆಕೊಯ್ಲಿನ ಭಾಗವಾಗಿ ಕಾಣಿಸಿಕೊಳ್ಳಲಿದೆ. ಪುತ್ತೂರು ನಗರಸಭೆ ಆಡಳಿತ ಇಂತಹ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಪ್ರತಿ ಬೇಸಿಗೆಯ ಸಂದರ್ಭ ಡ್ಯಾಂ ಬತ್ತಿ ಹೋಗುವುದು ಕಳೆದ ಕೆಲ ವರ್ಷಗಳಿಂದ ಸಾಮಾನ್ಯ. ಇಂತಹ ಸಂದರ್ಭ ಬೋರ್ ವೆಲ್ ಗಳ ಮೊರೆ ಹೋಗಲಾಗುತ್ತಿತ್ತು. ಹೀಗೆ ಕೊರೆಯಿಸಲಾದ ಬೋರ್ ವೆಲ್ ಗಳ ಸಂಖ್ಯೆಯೇ 177. ಇನ್ನು ಮುಂದೆ ಈ ಬೋರ್ ವೆಲ್ ಗಳ ಅಗತ್ಯವಿಲ್ಲ. ಹಾಗೆಂದು

ನಗರಸಭೆಯ ಬೋರ್ ವೆಲ್ ಗಳಿಗೆ ಮಳೆಕೊಯ್ಲಿನ ಭಾಗ್ಯ! | ಪುತ್ತೂರು ನಗರಸಭೆಯಲ್ಲಿವೆ 177 ಬೋರ್ ವೆಲ್ Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!!

ಸುಳ್ಯ: ಪ್ರೊ. ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶೂರಿಟಿ ಕೊಟ್ಟ ಬಳಿಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಬಿಡುಗಡೆಯಾಗಲಿದ್ದು, ಮಂಗಳವಾರ ಬಿಡುಗಡೆ ಆಗಲಿದ್ದಾರೆ ಎಂದು ಹೇಳಲಾಗಿದೆ. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಡಾ. ರೇಣುಕಾ

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!! Read More »

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅರ್ಹ ಎಲ್ಲಾ ಕೃಷಿಕರಿಗೂ ಸವಲತ್ತುಗಳು ಸಿಗಬೇಕು. ಆ ಸವಲತ್ತನ್ನು ಅವರಿಗೆ ತಲುಪಿಸುವ ಕೆಲಸ ಆಗಬೇಕು. ಯಾವುದೇ ಇಲಾಖೆಯಿಂದ ಸವಲತ್ತಿಗಾಗಿ ಲಂಚ ಕೇಳಿದ್ರೆ ನನಗೆ ತಿಳಿಸಿ. ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ತಾಲೂಕು ಕೃಷಿಕ ಸಮಾಜ ಹಾಗೂ ಪುತ್ತೂರು ಕೃಷಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ನಡೆದ ಕೃಷಿ ಮಾಹಿತಿ, ಸಂವಾದ, ಸನ್ಮಾನ ಹಾಗೂ ಸವಲತ್ತು

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »

ಜ.13 : ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | 11 ಸ್ಥಾನಕ್ಕೆ ಚುನಾವಣೆ, ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ

ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆ ಜ.13 ರಂದು ನಡೆಯಲಿದೆ. 12 ಸ್ಥಾನಗಳ ಪೈಕಿ ಈಗಾಗಲೇ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಉಳಿದ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಪ್ರಕಾಶ್ ರೈ ಸಾರಕರೆ ಓರ್ವರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಸ್ಥಾನಗಳಿಗೆ 23 ಸ್ಪರ್ಧಿಗಳು ಕಣದಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ

ಜ.13 : ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | 11 ಸ್ಥಾನಕ್ಕೆ ಚುನಾವಣೆ, ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ Read More »

error: Content is protected !!
Scroll to Top