ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ !
ಬೆಳ್ತಂಗಡಿ : ತನ್ನ ವಿದ್ಯಾರ್ಹತೆಗೆ ತಕ್ಕ ಕೆಲಸ ಸಿಗದ ಹಿನ್ನಲೆಯಲ್ಲಿ ಮನನೊಂದು ಯುವಕನೋರ್ವ ಕುತ್ತಿಗೆಗೆ ಚೂರಿಯಿಂದಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಮಾದಾವರ ನಿವಾಸಿ ನಾರಾಯಣಪ್ಪ ಎಂಬವರ ಪುತ್ರ ಹಿತೇಶ್ (24) ಆತ್ಮಹತ್ಯೆಗೆ ಯತ್ನಿಸಿದಾತ. ಹಿತೇಶ್ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಕೆಲಸ ಸಿಗದೇ ಇರುವ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಕಲ್ಲೇರಿ ಎಂಬಲ್ಲಿ ತನ್ನ ಬ್ಯಾಗ್ನಲ್ಲಿದ್ದ ಚೂರಿಯಿಂದ ಕುತ್ತಿಗೆಗೆ ಇರಿದುಕೊಂಡು ರಸ್ತೆ ಬದಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ. […]
ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ! Read More »










