ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ
ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶ ಸಂದರ್ಭ ಸುಳ್ಯ ಗೀತಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರಗಿತು.
ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ Read More »
ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶ ಸಂದರ್ಭ ಸುಳ್ಯ ಗೀತಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರಗಿತು.
ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ Read More »
“1win Kz Официальный Сайт Букмекерской Конторы Казахстана Все Игры и Деньги Онлайн Казино 1win От Слотов До Рулетки Content невозможно Ли Скачать но Игры Казино и Смартфон? Ин Казино “in Kz – Онлайн Казино И Бк С Лицензией! тоже Ли, Что но Игры Казино 1вин Являются Лицензированными? же Новому Клиенту принять Участие В Программе 1win
“1win Kz Официальный Сайт Букмекерской Конторы Казахстан Read More »
ಪುತ್ತೂರು: ಭೈರವೈಕ್ಯರಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ, ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆಯನ್ನು ಮಾಡುವ ಸೌಭಾಗ್ಯ ಈ ಭಾಗದ ಜನರದ್ದಾಗಿದೆ. ಆದ್ದರಿಂದ ನಿರೀಕ್ಷೆಗಳೂ ಹೆಚ್ಚಿದೆ.
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್
ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »
ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ.
Мостбет Официальный Сайт Mostbet Зеркало Скачать” История Букмекерской Конторы И Онлайн-казино Mostbet Content День Рождения С Mostbet Что Такое Mostbet? Где Найти Актуальное Зеркало Бк Mostbet Футбольный Ну А Если Вы Конечно Хотите Прочитать Про Мостбет Удачи! Как Вывести Деньги С Mostbet? Mostbet Приложение Для Ios И Android: Инструкция По Скачиванию” “и Установке Официальный Сайт
Мостбет Официальный Сайт Mostbet Зеркало Скачать Read More »
ಪುತ್ತೂರು: ಸೇತುವೆ ನಿರ್ಮಾಣದ ಸಂದರ್ಭ ಸ್ಥಗಿತಗೊಂಡಿದ್ದ ಬಸ್ ಸಂಪರ್ಕವನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಪುತ್ತೂರು – ರೆಂಜ ನಡುವೆ ಮೊದಲು ಬಸ್ ಓಡಾಟವಿತ್ತು. ಸೇತುವೆ ನಿರ್ಮಾಣ ಕಾಮಗಾರಿಗಾಗಿ ಬಸ್ ಸಂಚಾರವನ್ನು ಮೊಟುಕುಗೊಳಿಸಲಾಗಿತ್ತು. ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಸುಸ್ಥಿತಿಗೆ ಬಂದಿದೆ.
ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ
ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »
ಬೆಂಗಳೂರು: ಶತಮಾನದ ಸಂತ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ (81 ವ.) ಅವರು ಜ. 2ರಂದು ಆಶ್ರಮದಲ್ಲಿ ಕೊನೆಯುಸಿರೆಳೆದರು.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ 4 ದಿನಗಳಿಂದ ಆಹಾರ ಸೇವನೆಯನ್ನು ನಿಲ್ಲಿಸಿದ್ದರು. ವಿಜಯಪುರ ಬಿ.ಎಲ್.ಡಿ.ಇ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ವಿಜಯಪುರ ಜಿಲ್ಲೆಯ ಬಿಜ್ಜರಗಿಯಲ್ಲಿ 1940 ಅ. 24ರಂದು ಜನಿಸಿದರು. ತಂದೆ ಓಗೆಪ್ಪಗೌಡ ಬಿರಾದಾರ, ತಾಯಿ ಸಂಗವ್ವ. ಬಾಲ್ಯದ ಹೆಸರು ಸಿದ್ಧಗೊಂಡ ಬಿರಾದಾರ. ಬಾಲ್ಯದಿಂದಲೇ ಆಧ್ಯಾತ್ಮಿಕ ಸೆಳೆತಕ್ಕೆ
ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ Read More »