ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯ ದೇಹದಿಂದ ವಿಷ ತೆಗೆದು ಸಮಯಪ್ರಜ್ಞೆ ಮೆರೆದ ಆಂಬುಲೆನ್ಸ್ ಸಿಬ್ಬಂದಿ
ಉಪ್ಪಿನಂಗಡಿ: ವಿಷ ಸೇವಿಸಿ ಅಸ್ವಸ್ಥರಾದ ಗೃಹಿಣಿಯೋರ್ವರನ್ನು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿಗೆ ಕರೆದೊಯ್ಯುವ ಸಂದರ್ಭ ಮಹಿಳೆಯ ದೇಹದೊಳಗಿನ ವಿಷ ಹೊರ ತೆಗೆಯುವ ಮೂಲಕ 108 ಅಂಬುಲೆನ್ಸ್ನ ಸಿಬ್ಬಂದಿ ತೋರಿದ ಸಮಯ ಪ್ರಜ್ಞೆ ಮೆರೆದ ಘಟನೆ ನಡೆದಿದೆ. ಉಪ್ಪಿನಂಗಡಿಯ ಮಠ ಪರಿಸರದ ಮಹಿಳೆಯೋರ್ವರು ವಿಷ ಸೇವಿಸಿ ಅಸ್ವಸ್ಥರಾದ ಸ್ಥಿತಿಯಲ್ಲಿ ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಗೆ ಕರೆ ತರಲಾಗಿತ್ತು. ಗಂಭೀರ ಸ್ಥಿತಿಗೆ ತಲುಪಿದ್ದ ಮಹಿಳೆಯನ್ನು ಅಗತ್ಯ ಚಿಕಿತ್ಸೆಯೊಂದಿಗೆ ಮಂಗಳೂರಿಗೆ ಕರೆದೊಯ್ಯುವ ಅನಿವಾರ್ಯತೆ ಎದುರಾಗಿತ್ತು. ಈ ವೇಳೆ ಸ್ಥಳೀಯ ಟೀಮ್ ದಕ್ಷಿಣ ಕಾಶಿ ಅಂಬುಲೆನ್ಸ್ […]
ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯ ದೇಹದಿಂದ ವಿಷ ತೆಗೆದು ಸಮಯಪ್ರಜ್ಞೆ ಮೆರೆದ ಆಂಬುಲೆನ್ಸ್ ಸಿಬ್ಬಂದಿ Read More »










