ಅಮರ್ ಅಕ್ಬರ್ ಅಂತೋನಿ ಕ್ರಿಕೆಟ್ ಪಂದ್ಯಾಟ | ವೈ.ಎಸ್.ವಿ. ವಾಮದಪದವು ವಿನ್ನರ್ಸ್
ಪುತ್ತೂರು: ೧೨ನೇ ವರ್ಷದ ಅಮರ್ ಅಕ್ಬರ್ ಅಂತೋನಿ ಸೌಹಾರ್ಧ ಕ್ರಿಕೆಟ್ ಪಂದ್ಯಾಟವು ಡಿ. ೨೦ರಿಂದ ೨೬ರತನಕ ೬ ದಿನಗಳ ಕಾಲ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ರೋಲಿಂಗ್ ಟ್ರೋಫಿಯನ್ನು ವೈ.ಎಸ್.ವಿ. ವಾಮದಪದವು ಪಡೆದುಕೊಳ್ಳುವ ಮೂಲಕ ವಿನ್ನರ್ಸ್ ಆಗಿ ಮೂಡಿಬಂದಿತು. ನಮೋ ಬ್ರದರ್ಸ್ ಬೋಳಂಗಡಿ ರನ್ನರ್ಸ್ ಆಗಿ ಗಮನ ಸೆಳೆಯಿತು.ಕಿಲ್ಲೆ ಕಪ್ ವಿನ್ನರ್ಸ್ ಆಗಿ ಫೈಟರ್ಸ್ ತೋಡಾರ್ ಪ್ರಥಮ, ಜಾನ್ ಜಿಗ್ಗರ್ ಸುಳ್ಯ ದ್ವಿತೀಯ ಸ್ಥಾನ ಗಳಿಸಿತು. ಗ್ರಾಮ ಕಪ್ನ ವಿನ್ನರ್ಸ್ ಆಗಿ ಎಮಿರೇಟ್ಸ್ ನೆಲ್ಯಾಡಿ ಪಡೆದುಕೊಂಡಿತು. […]
ಅಮರ್ ಅಕ್ಬರ್ ಅಂತೋನಿ ಕ್ರಿಕೆಟ್ ಪಂದ್ಯಾಟ | ವೈ.ಎಸ್.ವಿ. ವಾಮದಪದವು ವಿನ್ನರ್ಸ್ Read More »