ಕ್ರಿಸ್‌ಮಸ್‌, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ

ಬೆಂಗಳೂರು: ಕ್ರಿಸ್‌ಮಸ್‌, ಹೊಸ ವರ್ಷ ಸೇರಿದಂತೆ ಹಬ್ಬದ ಸಾಲು ಸಾಲು ರಜೆಗಳಲ್ಲಿ ಪ್ರವಾಸಕ್ಕೆ ತೆರಳುವ ಯೋಚನೆಯಲ್ಲಿ ಇರುವವರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಬಿಸಿ ತಟ್ಟಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣದಷ್ಟೇ ದುಬಾರಿಯಾಗಿದೆ. ಕ್ರಿಸ್‌ಮಸ್ ಪ್ರಯುಕ್ತ ಮುಂದಿನ ವಾರ ಬಹುತೇಕ ಖಾಸಗಿ ಶಾಲೆಗಳಿಗೆ ರಜೆ ಇದ್ದು, ಹೊರ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳನ್ನು ಹತ್ತಲು ಮುಂದಾದವರು ಪ್ರಯಾಣ ದರ ನೋಡಿ ಗಾಬರಿಗೊಳ್ಳುತ್ತಿದ್ದಾರೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ […]

ಕ್ರಿಸ್‌ಮಸ್‌, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ Read More »

ಅಮೆರಿಕ, ಕೊರಿಯ, ಜಪಾನ್‌ನಲ್ಲೂ ಕೋವಿಡ್ ಉಲ್ಬಣ: ಡಬ್ಲ್ಯೂ.ಎಚ್.ಓ.

ವಾಷಿಂಗ್ಟನ್: ಚೀನಾವಷ್ಟೇ ಅಲ್ಲ, ಅಮೆರಿಕ, ದಕ್ಷಿಣ ಕೊರಿಯಾ, ಬ್ರೆಝಿಲ್ ಮತ್ತು ಜಪಾನ್‌ನಲ್ಲೂ ಕೋವಿಡ್-19 ಸೋಂಕಿನ ಪ್ರಕರಣ ಏಕಾಏಕಿ ಉಲ್ಬಣಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಕೋವಿಡ್ ವಿರುದ್ಧದ ಲಸಿಕೆಯ ಅಗತ್ಯವನ್ನು ಬಲವಾಗಿ ಪ್ರತಿಪಾದಿಸಿದೆ. 2020ರಲ್ಲಿ ಕೋವಿಡ್ ಸೋಂಕು ಆರಂಭಗೊಂಡಂದಿನಿಂದ ಇದುವರೆಗೆ ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 100 ದಶಲಕ್ಷದ ಗಡಿ ದಾಟಿದೆ. ಅಮೆರಿಕದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 10 ಲಕ್ಷ ದಾಟಿದೆ ಎಂದು ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವಿವಿ ಹೇಳಿದೆ. ಕೋವಿಡ್ ಸೋಂಕಿನಿಂದಾಗಿ ವಿಶ್ವದಲ್ಲಿ ಪ್ರತೀ

ಅಮೆರಿಕ, ಕೊರಿಯ, ಜಪಾನ್‌ನಲ್ಲೂ ಕೋವಿಡ್ ಉಲ್ಬಣ: ಡಬ್ಲ್ಯೂ.ಎಚ್.ಓ. Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಡಿ. 22ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು. ಬಳಿಕ ದೇವಾಲಯದ ಮೂಲಸ್ಥಳವಾದ ಬಲ್ಲೇರಿ ಮಲೆಗೆ ತೆರಳಿ ಪೂಜೆ ನೆರವೇರಿಸಿ, ಮೃತ್ತಿಗೆ ತರಲಾಯಿತು. ಪ್ರತಿವರ್ಷ ಜಾತ್ರೆಗೆ ಪೂರ್ವಭಾವಿಯಾಗಿ ನಡೆಯುವ ಗೊನೆ ಮುಹೂರ್ತದಂದು, ಬಲ್ಲೇರಿ ಮಲೆಗೆ ತೆರಳುವ ಸಂಪ್ರದಾಯ ಬಹಳ ಹಿಂದಿನಿಂದಲೂ ಈ ದೇವಸ್ಥಾನದಲ್ಲಿ ನಡೆದು ಬಂದಿದೆ. ವರ್ಷಕ್ಕೆ ಒಂದೇ ಬಾರಿ ಮಾತ್ರ ಬಲ್ಲೇರಿ ಮಲೆಯ ತುದಿ ಭಾಗಕ್ಕೆ ತೆರಳುವುದು ವಾಡಿಕೆ. ಆದ್ದರಿಂದ ಹೋಗುವ ದಾರಿಯುದ್ಧಕ್ಕೂ ಬೆಳೆದು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು Read More »

ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ

ಪುತ್ತೂರು: ಡಾಕ್ಟರ್, ಇಂಜಿನಿಯರ್ ಜೊತೆಗೆ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಸಮರ್ಥ ಅಧಿಕಾರಿಗಳ ಅವಶ್ಯಕತೆಯು ಈ ದೇಶಕ್ಕೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತಲೂ ಗಮನ ಹರಿಸಬೇಕು ಎಂದು ಪುತ್ತೂರು ಹಾಗೂ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹೇಳಿದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಅಡಿಟೋರಿಯಂನಲ್ಲಿ ದ. 22 ರಂದು ನಡೆದ ಸನ್ಮಾನ ರಶ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು. ಐಎಎಸ್, ಐಪಿಎಸ್ ಮುಂತಾದ ಪರೀಕ್ಷೆಗಳಲ್ಲಿ ಭಾಗಿಗಳಾಗಿ

ಓದುವ ಹವ್ಯಾಸದಿಂದ ಜ್ಞಾನವೃದ್ಧಿ| ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸನ್ಮಾನ ರಶ್ಮಿಯಲ್ಲಿ ನವೀನ್ ಭಂಡಾರಿ Read More »

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕು ಎನ್ನುವುದು ಜಿಲ್ಲಾ ಕೇಂದ್ರಕ್ಕೆ ಪೂರಕವಾದ ಬೇಡಿಕೆ. ಆದ್ದರಿಂದ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾಲೇಜು ನಿರ್ಮಾಣದ ಅನಿವಾರ್ಯತೆಯ ಬಗ್ಗೆ ನೆನಪಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೇ ಪುತ್ತೂರಿನಲ್ಲಿ 40 ಎಕರೆ ಜಾಗ ಮೀಸಲಿಟ್ಟಿದೆ. ಈ ಜಾಗಕ್ಕೆ ಬೇಲಿ ನಿರ್ಮಿಸಿ, ನಾಮಫಲಕ ಅಳವಡಿಸಬೇಕು. ಅನ್ಯ ಕಾರ್ಯಕ್ಕೆ ಈ ಜಾಗವನ್ನು

ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ Read More »

ಕೋವಿಡ್‌ ಆತಂಕ: ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ಓಮೈಕ್ರಾನ್‌ನ ಉಪತಳಿ ಬಿಎಫ್‌.೭ ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಿಎಫ್‌.೭ ಸೋಂಕಿನ ನಾಲ್ಕು ಪ್ರಕರಣಗಳು ಗುಜರಾತ್‌ ಹಾಗೂ ಒಡಿಶಾದಲ್ಲಿ ತಲಾ ಎರಡೆರಡು ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌ ಕಣ್ಗಾವಲು ಹೆಚ್ಚಳಕ್ಕೆ ಸೂಚನೆ ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ

ಕೋವಿಡ್‌ ಆತಂಕ: ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ Read More »

ವಿಮಾನ ನಿಲ್ದಾಣ: ಭದ್ರತಾ ತಪಾಸಣೆಗೆ 3ಡಿ ಸ್ಕ್ಯಾನರ್ – ಬಿಸಿಎಎಸ್‌ ಶಿಫಾರಸು

ನವದೆಹಲಿ: ಪ್ರಯಾಣಿಕರು ವಿಮಾನ ನಿಲ್ದಾಣಗಳ ಸ್ಕ್ಯಾನರ್‌ಗಳಲ್ಲಿ (ಶೋಧಕ) ಭದ್ರತಾ ತಪಾಸಣೆಗೆ ಒಳಗಾಗುವ ಮುನ್ನ, ತಮ್ಮ ಚೀಲದಲ್ಲಿರುವ ಮೊಬೈಲ್‌, ಚಾರ್ಜರ್‌ನಂತಹ ವಿದ್ಯುನ್ಮಾನ ಉಪಕರಣಗಳನ್ನು ತೆಗೆದಿರಿಸುವ ಪ್ರಮೇಯ ಇನ್ನು ಮುಂದೆ ಇರುವುದಿಲ್ಲ. ನಿಲ್ದಾಣಗಳಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಗೆ ಕಂಪ್ಯೂಟರ್ ಟೊಮೊಗ್ರಫಿ ತಂತ್ರಜ್ಞಾನ ಆಧರಿತ 3ಡಿ ಸ್ಕ್ಯಾನರ್‌ಗಳನ್ನು ಅಳವಡಿಸುವಂತೆ ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್) ಶಿಫಾರಸು ಮಾಡಿದೆ. ಕೈಚೀಲದಲ್ಲಿರುವ (ಹ್ಯಾಂಡ್ ಬ್ಯಾಗೇಜ್) ವಸ್ತುಗಳನ್ನು ಎರಡು ಆಯಾಮಗಳಲ್ಲಿ ಮಾತ್ರ ನೋಡಬಹುದಾದ ಸ್ಕ್ಯಾನರ್‌ಗಳನ್ನು ವಿಮಾನ ನಿಲ್ದಾಣಗಳಲ್ಲಿ ಈಗ ಬಳಸಲಾಗುತ್ತಿದೆ. ಆದರೆ ಕಂಪ್ಯೂಟರ್ ಟೊಮೊಗ್ರಫಿ

ವಿಮಾನ ನಿಲ್ದಾಣ: ಭದ್ರತಾ ತಪಾಸಣೆಗೆ 3ಡಿ ಸ್ಕ್ಯಾನರ್ – ಬಿಸಿಎಎಸ್‌ ಶಿಫಾರಸು Read More »

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ?

ಪುತ್ತೂರು: ಒಂದರ ಬೆನ್ನಿಗೆ ಇನ್ನೊಂದರಂತೆ ಹೊರಬರುತ್ತಿರುವ ಆಡಿಯೋ ತುಣುಕುಗಳು ಚುನಾವಣೆಗೆ ತಯಾರಿಯೇ? ಹೌದು ಎನ್ನುತ್ತಿವೆ ಬಲ್ಲಮೂಲಗಳು. ಚುನಾವಣೆ ಇನ್ನೇನು ಬಂದೇ ಬಿಟ್ಟಿತು ಎನ್ನುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹೊಸ ವರಸೆಗಳು ಆರಂಭವಾಗತೊಡಗುತ್ತವೆ. ಹೇಳಿಕೆಗಳ ವಾರ್, ವೀಡಿಯೋ ರಿಲೀಸ್ ಹೀಗೆ ಅನೇಕ ರೀತಿ. ಆದರೆ ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಆಡಿಯೋ ವಾರ್ ಆರಂಭವಾಗಿವೆ. ಈ ಆಡಿಯೋ ವಾರ್ ಯಾರನ್ನು ಗುರಿಯಾಗಿಸಿಕೊಂಡಿವೆ? ಉದ್ದೇಶವಾದರೂ ಏನು? ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮಸಿ ಎರಚುವ ಹುನ್ನಾರವೇ? ಹೀಗೆ ಹತ್ತು ಹಲವು ಪ್ರಶ್ನೆಗಳು

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ? Read More »

ಅಮೆರಿಕ, ಕೊರಿಯ, ಜಪಾನ್‌ನಲ್ಲೂ ಕೋವಿಡ್ ಉಲ್ಬಣ: ಡಬ್ಲ್ಯೂ.ಎಚ್.ಓ.

ವಾಷಿಂಗ್ಟನ್: ಚೀನಾವಷ್ಟೇ ಅಲ್ಲ, ಅಮೆರಿಕ, ದಕ್ಷಿಣ ಕೊರಿಯಾ, ಬ್ರೆಝಿಲ್ ಮತ್ತು ಜಪಾನ್‌ನಲ್ಲೂ ಕೋವಿಡ್-೧೯ ಸೋಂಕಿನ ಪ್ರಕರಣ ಏಕಾಏಕಿ ಉಲ್ಬಣಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಕೋವಿಡ್ ವಿರುದ್ಧದ ಲಸಿಕೆಯ ಅಗತ್ಯವನ್ನು ಬಲವಾಗಿ ಪ್ರತಿಪಾದಿಸಿದೆ. ೨೦೨೦ರಲ್ಲಿ ಕೋವಿಡ್ ಸೋಂಕು ಆರಂಭಗೊಂಡಂದಿನಿಂದ ಇದುವರೆಗೆ ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೧೦೦ ದಶಲಕ್ಷದ ಗಡಿ ದಾಟಿದೆ. ಅಮೆರಿಕದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ ೧೦ ಲಕ್ಷ ದಾಟಿದೆ ಎಂದು ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವಿವಿ ಹೇಳಿದೆ. ಕೋವಿಡ್ ಸೋಂಕಿನಿಂದಾಗಿ ವಿಶ್ವದಲ್ಲಿ ಪ್ರತೀ

ಅಮೆರಿಕ, ಕೊರಿಯ, ಜಪಾನ್‌ನಲ್ಲೂ ಕೋವಿಡ್ ಉಲ್ಬಣ: ಡಬ್ಲ್ಯೂ.ಎಚ್.ಓ. Read More »

error: Content is protected !!
Scroll to Top