Electronic Identification Shaping Europes Digital Future

The following identification and belief services can already be used with authorized effect throughout the EU due to the trust framework created by the eIDAS Regulation. They are key instruments to allow trust and security within the Digital Single Market. Some providers, like eSignatures, will be built-in into the wallet to facilitate their use. Similarly, the […]

Electronic Identification Shaping Europes Digital Future Read More »

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು

ಪುತ್ತೂರು: ಭಜನೆಯನ್ನು ಹಾಗೂ ಭಜಕರನ್ನು ಅವಮಾನಿಸಿ ಹೇಳಿಕೆ ನೀಡಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ ಬಳಿಕ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಯನ್ನು ಹಿಂದೆಗೆದುಕೊಂಡವು. ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರು ಭಜನೆಯ ಬಗ್ಗೆ ಅವಹೇಳನ ಮಾಡಿದ್ದಲ್ಲದೇ, ಭಜನೆಯಲ್ಲಿ ನಿರತರಾದವರನ್ನು ನಿಂದಿಸಿ ಫೇಸ್ ಬುಕ್ ನಲ್ಲಿ ಸಂದೇಶ ಬರೆದಿದ್ದರು. ಇದರಿಂದ ಆಕ್ರೋಶಗೊಂಡ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಬುಧವಾರ ಪುತ್ತೂರು

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು Read More »

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ

ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ Read More »

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ

ಪುತ್ತೂರು: ಭಜನೆಯ  ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಸಂದರ್ಭ ಪ್ರತಿಭಟನಾಕಾರರು ಭಜನೆಯನ್ನು ಹಾಡಿ, ಅಧಿಕಾರಿಯ ಹೇಳಿಕೆಯನ್ನು ಖಂಡಿಸಿದರು. ವಲಯ ಅರಣ್ಯಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನಿಸಲು ಪ್ರಯತ್ನಿಸಿದರೂ, ಫಲ ನೀಡಲಿಲ್ಲ. ಹೋರಾಟದಲ್ಲಿ ಪಮುಖರಾದ ಮುರಳಿಕೃಷ್ಣ ಹಸಂತಡ್ಕ, ಅಜಿತ್ ಹೊಸಮನೆ, ಶ್ರೀಧರ ತೆಂಕಿಲ, ಲತೀಶ್ ಕುಂಡ್ಯಾ, ನವೀನ್ ರೆಕ್ಯ, ಸಂತೋಷ್ ಕುಮಾರ್ ಕೈಕಾರ, ಕೃಷ್ಣ ಕುಮಾರ್

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ Read More »

ಬಿಜೆಪಿಗೆ 150 ಸ್ಥಾನ : ಸಚಿವ ಕೋಟ ವಿಶ್ವಾಸ

ಕೇಂದ್ರ, ರಾಜ್ಯದ ಜನಪರ ಯೋಜನೆಗಳೇ ಶ್ರೀರಕ್ಷೆ ಭಟ್ಕಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ

ಬಿಜೆಪಿಗೆ 150 ಸ್ಥಾನ : ಸಚಿವ ಕೋಟ ವಿಶ್ವಾಸ Read More »

ಸಾಂಸ್ಕೃತಿಕ ಜಾಂಬೂರಿಗೆ ಕ್ಷಣಗಣನೆ; ಕ್ಯಾಂಪಸ್‍ನಲ್ಲಿ ಕಳೆ ಕಟ್ಟಿದ ಸ್ಕೌಟ್ಸ್-ಗೈಡ್ಸ್

ಪುತ್ತೂರು: ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಜಾಂಬೂರಿಯ ತಯಾರಿ ಕೊನೆ ಹಂತದಲ್ಲಿದ್ದು, ದೇಶದ ವಿವಿಧ ಭಾಗಗಳ ಸ್ಕೌಟ್ಸ್, ಗೈಡ್ಸ್, ರೋರ‍್ಸ್ ಹಾಗೂ ರೇಂರ‍್ಸ್ ಪ್ರತಿನಿಧಿಗಳ ತಂಡ ಮೂಡುಬಿದಿರೆಯನ್ನು ತಲುಪಿವೆ.ಮೂಡುಬಿದರೆಯ ಸ್ವರಾಜ್ಯ ಮೈದಾನದಲ್ಲಿ ಬೃಹತ್ ನೋಂದಾವಣೆಯ ಬಳಿಕ ವಿದ್ಯಾರ್ಥಿಗಳನ್ನು ಜಿಲ್ಲೆ ಹಾಗೂ ತಾಲೂಕುಗಳಿಗೆ ಅನುಗುಣವಾಗಿ ವಿಂಗಡಿಸಿ, ವಿವಿಧ ಬ್ಲಾಕ್‍ಗಳಲ್ಲಿ ವಸತಿ ವ್ಯವಸ್ಥೆಗೆ ಅನುವು ಮಾಡಲಾಗಿದೆ. ಪ್ರತಿ ಬ್ಲಾಕ್‍ಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ನಿರ್ವಾಹಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳ ಅಗತ್ಯ ವಸ್ತುಗಳ ಕಿಟ್: ಅಂತಾರಾಷ್ಟ್ರೀಯ ಸಾಂಸ್ಕೃತಿಕ

ಸಾಂಸ್ಕೃತಿಕ ಜಾಂಬೂರಿಗೆ ಕ್ಷಣಗಣನೆ; ಕ್ಯಾಂಪಸ್‍ನಲ್ಲಿ ಕಳೆ ಕಟ್ಟಿದ ಸ್ಕೌಟ್ಸ್-ಗೈಡ್ಸ್ Read More »

ಭೂ ಪರಿವರ್ತನೆ ಸರಳಗೊಳಿಸುವ ಮಸೂದೆ ಮಂಡನೆ

ಬೆಳಗಾವಿ: ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95 ಮತ್ತು 96ಕ್ಕೆ ತಿದ್ದುಪಡಿ ತರುವ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ 1964ನ್ನು ಕಂದಾಯ ಸಚಿವ ಆರ್.ಅಶೋಕ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.ಈ ತಿದ್ದುಪಡಿ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕೆಎಲ್‌ಆರ್‌ ಕಾಯಿದೆಯ ಸೆಕ್ಷನ್ 95ರ ಉಪ-ವಿಭಾಗ (2)ನ್ನು ತಿದ್ದುಪಡಿ ಮಾಡಲು ಮಸೂದೆಯು ಪ್ರಸ್ತಾಪಿಸುತ್ತದೆ, ಕೃಷಿಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ

ಭೂ ಪರಿವರ್ತನೆ ಸರಳಗೊಳಿಸುವ ಮಸೂದೆ ಮಂಡನೆ Read More »

ಬಾಲಕನನ್ನು ಮಹಡಿಯಿಂದ ದೂಡಿ ಕೊಂದ ಶಿಕ್ಷಕ ಸೆರೆ

ತಾಯಿಯ ಸಲುಗೆ ಮಗನ ಕೊಲೆಗೆ ಕಾರಣವಾಯಿತು ಗದಗ: ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಭರತ್‌ನನ್ನು ಹತ್ಯೆ ಮಾಡಿದ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿರುವ ಬಾಲಕನ ತಾಯಿ ಗೀತಾ ಬಾರಕೇರ ಹಾಗೂ ಸಹಶಿಕ್ಷಕ ಸಂಗನಗೌಡ ಪಾಟೀಲ ಅವರ ಮೇಲೂ ಆರೋಪಿ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದ.ಅತಿಥಿ ಶಿಕ್ಷಕಿ ಗೀತಾ ಬಾರಕೇರ ಮೇಲೆ ಇದ್ದ ಮತ್ಸರವೇ ಬಾಲಕನ ಕೊಲೆಗೆ ಮತ್ತು ಶಿಕ್ಷಕರ ಹಲ್ಲೆಗೆ ಕಾರಣ

ಬಾಲಕನನ್ನು ಮಹಡಿಯಿಂದ ದೂಡಿ ಕೊಂದ ಶಿಕ್ಷಕ ಸೆರೆ Read More »

ಕೊರೊನಾ ಮುನ್ನೆಚ್ಚರಿಕೆ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಚೀನಾದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ಪತ್ರ ಹೊಸದಿಲ್ಲಿ : ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಮತ್ತೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಾಜ್ಯಗಳಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಅಮೆರಿಕ ಸಹಿತ ಕೆಲವು ದೇಶಗಳಲ್ಲಿ ಮತ್ತೆ ಕೋವಿಡ್-19 ಹಠಾತ್ ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್‌ಗೆ ಸಜ್ಜಾಗುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.ದೇಶದಲ್ಲಿ

ಕೊರೊನಾ ಮುನ್ನೆಚ್ಚರಿಕೆ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ Read More »

ಕುಖ್ಯಾತ ಮನೆಗಳ್ಳನ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಪುತ್ತೂರು, ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿ ಉಡುಪಿ : ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಮನೆಗಳೀಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಕೊನೆಗೂ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.ಬ್ರಹ್ಮಾವರ ವೃತ್ತದ ಬ್ರಹ್ಮಾವರ ಹಾಗೂ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಹಲವು ಮನೆಗಳಲ್ಲಿ ಕಳ್ಳತನ ನಡೆದು ಜನರು ಆತಂಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ

ಕುಖ್ಯಾತ ಮನೆಗಳ್ಳನ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ Read More »

error: Content is protected !!
Scroll to Top