ನಾಳೆ ಕಡಬ ತಾಲೂಕು ಒಕ್ಕಲಿಗ ಗೌಡ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ | ಇಂದು ಸಂಜೆ ನಡೆಯಲಿದೆ ಬೃಹತ್ ಹೊರೆಕಾಣಿಕೆ ಸಮರ್ಪಣೆ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ

ಕಡಬ: ಡಿ.26 ರಂದು ನಡೆಯಲಿರುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ನೂತನ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ಇಂದು ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಗ್ರಾಮದ ಹೊರಕಾಣಿಕೆ ವಾಹನಗಳು ಇಂದು ಸಂಜೆ 3 ಗಂಟೆಗೆ ಕಡಬ ಶ್ರೀ ಗಣಪತಿ ದೇವಸ್ಥಾನಕ್ಕೆ ಬಂದು ಅಲ್ಲಿಂದ ಗಣ್ಯರ ಸಮ್ಮುಖದಲ್ಲಿ ಮೆರವಣಿಗೆ ಉದ್ಘಾಟನೆಗೊಂಡು ಚೆಂಡೆ, […]

ನಾಳೆ ಕಡಬ ತಾಲೂಕು ಒಕ್ಕಲಿಗ ಗೌಡ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ | ಇಂದು ಸಂಜೆ ನಡೆಯಲಿದೆ ಬೃಹತ್ ಹೊರೆಕಾಣಿಕೆ ಸಮರ್ಪಣೆ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ Read More »

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                 

ಸುಬ್ರಹ್ಮಣ್ಯ: ದಿನನಿತ್ಯ ಸಾವಿರಾರು ಭಕ್ತಾದಿಗಳು ಬರುವ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ 24 * 7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪ್ರಸ್ತುತ ಇರುವ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                  Read More »

ಪಾಣಾಜೆ ಗ್ರಾಮದಲ್ಲಿ‌ 1.27 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತೀ ಮನೆಯೂ ಬೆಳಗಿದೆ, ಮನೆ ಬೆಳಗಿಸಿದ ಸರಕಾರ ಮನೆಗೆ ಹೋಗುವ ದಾರಿಗೂ ಕಾಂಕ್ರೀಟ್ ಸೌಲಭ್ಯಕ್ಕೆ‌ ಅನುದಾನ ನೀಡಿ ಮನೆಯ ದಾರಿಯನ್ನೂ ಬೆಳಗಿಸುವ ಕಾರ್ಯ ಮಾಡುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಗ್ರಾಮದ ವಿವಿಧ ಕಡೆಗಳಲ್ಲಿ ರೂ 1.27 ಕೋಟಿ ರೂ ಅನುದಾನದಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪಾಣಾಜೆ ಗ್ರಾಮದಲ್ಲಿ ಈ ಹಿಂದೆ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಗ್ರಾಮೀಣ

ಪಾಣಾಜೆ ಗ್ರಾಮದಲ್ಲಿ‌ 1.27 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ Read More »

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ತಿರುಪತಿ ತಿರುಮಲ ಶ್ರೀ ಬಾಲಾಜಿ ದೇವರ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವೈಭವದ ಶೋಭಾಯಾತ್ರೆ ಬೊಳುವಾರು ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಿತು. ಬೊಳುವಾರು ವೃತ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಮಠದ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶ್ರೀದೇವಿ, ಭೂದೇವಿ ಸಹಿತ

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ Read More »

ಚಲಿಸುತ್ತಿದ್ದ ಬಸ್ಸಿನಿಂದ ಹೊರೆಕ್ಕೆಸೆಯಲ್ಪಟ್ಟು ಗಂಭಿರ ಗಾಯ !

ಪುತ್ತೂರು: ಕೆಎಸ್‍ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಮಾಡನ್ನೂರು ಗ್ರಾಮದ ಕುಡ್ತಿನಡ್ಕದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಪರಮೇಶ್ವರ (75) ಗಂಭೀರ ಗಾಯಗೊಂಡವರು. ತನ್ನ ಪತ್ನಿಯೊಂದಿಗೆ ಪುತ್ತೂರಿನಿಂದ ಸುಳ್ಯ ಕಡೆ ಕೆಎಸ್‍ ಆರ‍ ಟಿಸಿ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕುಡ್ತಿನಡ್ಕದಲ್ಲಿ ಬಸ್ಸಿನ ನಿರ್ವಾಹಕ ಹಿಂಬದಿ ಬಾಕಿಲನ್ನು ಹಾಕದ ಪರಿಣಾಮ ತಿರುವಿನಲ್ಲಿ ನಿರ್ಲಕ್ಷದ ಚಾಲನೆ ಮಾಡಿದ ಪರಿಣಾಮ ಹೊರೆಕ್ಕೆಸೆಯಲ್ಪಟ್ಟು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಭೀರ ಗಾಯುಗೊಂಡರು. ತಕ್ಷಣ ಅವರನ್ನು ಸುಳ್ಯ ಸರಕಾರಿ

ಚಲಿಸುತ್ತಿದ್ದ ಬಸ್ಸಿನಿಂದ ಹೊರೆಕ್ಕೆಸೆಯಲ್ಪಟ್ಟು ಗಂಭಿರ ಗಾಯ ! Read More »

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ!

ಕಾಸರಗೋಡು : ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕಾಞಂಗಾಡ್ ನ ರಾಜಪುರಂನ ಪನತ್ತಡಿ ಎಂಬಲ್ಲಿ ನಡೆದಿದೆ. ಪನತ್ತಡಿ ನಿಲಚ್ಚಾಲ್‌ ನಿವಾಸಿಗಳಾದ ಎನ್. ಕೃಷ್ಣ ನಾಯ್ಕ ( 84,) ಪತ್ನಿ ಐತ್ತಮ್ಮ ಬಾಯಿ (80) ದಂಪತಿ ಎಂದು ಗುರುತಿಸಲಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರನ್ನು ಹುಡುಕಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆ ಸಮೀಪದ ಕೆರೆಯಲ್ಲಿ ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ! Read More »

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ !

ಮೂಡಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮನೋಜ್ (18) ಆತ್ಮಹತ್ಯೆ ಮಾಡಿಕೊಂಡ  ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಸ್ನಾನಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದವನಾಗಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ. ಮನೋಜ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪೋಷಕರು ಮೂಡಬಿದಿರೆಗೆ ದೌಡಾಯಿಸಿದ್ದು, ತಾವು ಬರುವವರೆಗೂ ಶವ ಹೊರ ತೆಗೆಯದಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ ! Read More »

ಸ್ವಧರ್ಮ ಉಳಿಸಿ, ಪರಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು | ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಪದಪ್ರದಾನ ಸಮಾರಂಭದಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಸಂಘಟನೆ ಇಲ್ಲದಿದ್ದರೆ ಮನುಷ್ಯನ ಅಸ್ಥಿತ್ವವೇ ಇಲ್ಲ. ಈ ನಿಟ್ಟಿನಲ್ಲಿ ಸಮುದಾಯದವರು ಒಗ್ಗಟ್ಟಾಗಿ ಕಾರ್ಯ ಪ್ರವೃತ್ತರಾಗುವ ಮೂಲಕ ಧರ್ಮದ ಚೌಕಟ್ಟಿನಲ್ಲಿ ಸ್ವಧರ್ಮವನ್ನು ಉಳಿಸಿ, ಪರ ಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು ಎಂದು ಶ್ರೀ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭದಲ್ಲಿ ಆಶೀರ್ವಚನ

ಸ್ವಧರ್ಮ ಉಳಿಸಿ, ಪರಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು | ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಪದಪ್ರದಾನ ಸಮಾರಂಭದಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಬಸ್‍ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಫರಂಗಿಪೇಟೆ: ಬೈಕ್‌ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಮೃತಪಟ್ಟ ಬೈಕ್‍ ಸವಾರ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಹಾನ್ ಮೃತಪಟ್ಟಿದ್ದಾರೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್‌ ಮೂಲದ ರೈಹಾನ ಮತ್ತು ಮಗು ಅದೃಷ್ಟಶಾತ್

ಬಸ್‍ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು Read More »

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆ ಹಿನ್ನಲೆಯಲ್ಲಿ ಎರಡು ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಹಿಂದಿನ ಪ್ರಾಬಲ್ಯ ಮರಳಿ ಪಡೆಯುವ ಹಿನ್ನಲೆಯಲ್ಲಿ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್‍ ಫೀಲ್ಡ್‍ ಗಿಳಿದಿದ್ದಾರೆ. ಪುತ್ತೂರಿನಲ್ಲಿ ಭಾನುವಾರ ವಾರ್ಡ್‍ 11 ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‍ ರೈ ಪರ ಫೀಲ್ಡಿಗಿಳಿದು ಬಿರುಸಿನ ಮತ ಯಾಚನೆ ಮಾಡಿದರು. ಮೊದಲಿಗೆ ಸ್ಥಳೀಯ ಬಿಜೆಪಿ ಮುಖಂಡರ ಜತೆಗೆ ಬ್ರಹ್ಮನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಾರ್ಡ್‍ 1

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍ Read More »

error: Content is protected !!
Scroll to Top