ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ?

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಾಸ್ ಪಡೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಜಾಬ್ ನಿಷೇಧ ವಾಪಾಸು ಪಡೆಯಲಾಗುವುದು ಎಂದು ಹೇಳಿಕೆ ನೀಡಿದ್ದು, ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಗೆ ವಿಧಾನಸಭೆ ಚುನಾವಣೆಯಲ್ಲಿ ಹಿಜಾಬ್ ಪ್ರಮುಖ ಅಸ್ತ್ರವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್‌ ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ […]

ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ? Read More »

ಡಿ.27-29: ಗೃಹಲಕ್ಷ್ಮೀ ವಂಚಿತರಿಗಾಗಿ 3 ದಿನಗಳ ನೋಂದಣಿ ಶಿಬಿರ

ಪುತ್ತೂರು: ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾದವರ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಡಿ.27 ರಿಂದ 29 ರವರೆಗೆ 3 ದಿನಗಳ ನೋಂದಣಿ ಶಿಬಿರವನ್ನು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಪಂಗಳಲ್ಲಿ ಏರ್ಪಡಿಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈಗಾಗಲೇ ಸಾಕಷ್ಟು ಕುಟುಂಬಗಳಿಗೆ ಸಂಬಂಧಪಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ

ಡಿ.27-29: ಗೃಹಲಕ್ಷ್ಮೀ ವಂಚಿತರಿಗಾಗಿ 3 ದಿನಗಳ ನೋಂದಣಿ ಶಿಬಿರ Read More »

ಗ್ರಾಮ ಪಂಚಾಯತ್ ನಿಧಿ 2ರ ಫಲಾನುಭವಿಗಳಿಗೆ ಚೆಕ್ ವಿತರಣೆ

ಬೆಳಂದೂರು: ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ನಿಧಿ 2ರ ಕ್ರಿಯಾ ಯೋಜನೆಯಡಿ ಶೇಕಡಾ 5 ನಿಧಿ ವಿಕಲಚೇತನರ ಸೌಲಭ್ಯದಡಿ ಚೆಕ್ ವಿತರಿಸಲಾಯಿತು. ಅರ್ಹ ಫಲಾನುಭವಿಗಳಿಗೆ ನೀಡಲಾಗುವ ಸಾಮಗ್ರಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಚೆಕ್ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರುಗಳಾದ ಉಮೇಶ್ವರಿ ಅಗಳಿ, ಮೋಹನ ಅಗಳಿ, ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿ ಕಟ್ಟ, ಗೀತಾ ಕುವೆತ್ತೋಡಿ, ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ, ಗ್ರಾಮೀಣ ಪುನರ್ವಸತಿ

ಗ್ರಾಮ ಪಂಚಾಯತ್ ನಿಧಿ 2ರ ಫಲಾನುಭವಿಗಳಿಗೆ ಚೆಕ್ ವಿತರಣೆ Read More »

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ

ಪುತ್ತೂರು: ಡಿ31ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿ ಡಿ.25 ರಿಂದ ಡಿ.30ರ ವರೆಗೆ ಆನ್ಲೈನ್ ತರಗತಿಯನ್ನು ಆರಂಭಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ತರಗತಿಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತರಗತಿಗಳು ರಾತ್ರಿ ಆನ್ಲೈನ್ ಮೂಲಕ 7.00ರಿಂದ 9.00ರವರೆಗೆ 2 ಗಂಟೆಗಳ ಅವಧಿಯದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ಫೋನ್: 96204

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ Read More »

ರಾಷ್ಟ್ರೀಯ ಫುಟ್‍ಬಾಲ್ ಪಂದ್ಯಾಟ | ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಧನುಷ್ ಕಲ್ಲುಮುಟ್ಲು

ಸುಳ್ಯ: 17 ವರ್ಷದ ಒಳಗಿನ ಬಾಲಕರ ವಿಭಾಗದ ಎಸ್‍.ಜಿ.ಎಫ್‍.ಐ. ರಾಷ್ಟ್ರೀಯ ಮಟ್ಟದ ಫುಟ್‍ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಧನುಷ್ ಕಲ್ಲುಮುಟ್ಲು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಮಟ್ಟದ ಫುಟ್‍ಬಾಲ್ ಪಂದ್ಯಾಟ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಡಿ.27 ರಿಂದ ಜ.6 ರ ತನಕ ನಟಡೆಯಲಿದೆ. ಧನುಷ್ ಕಲ್ಲುಮುಟ್ಪು ಅವರು ಪ್ರಸ್ತುತ ಬೆಂಗಳುರಿನ ಅದಮಾರು ಮಠದ ವಿಡಿಯ ಪೂರ್ಣಪ್ರಜ್ಞಾ ಹೈಸ್ಕೂಲ್‍ನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಲ್ಲುಮುಟ್ಲು ನಾಗೇಶ್ ಕುಮಾರ್ ಮತ್ತು ತಿಲೋತ್ತಮೆ ದಂಪತಿ ಪುತ್ರ.

ರಾಷ್ಟ್ರೀಯ ಫುಟ್‍ಬಾಲ್ ಪಂದ್ಯಾಟ | ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಧನುಷ್ ಕಲ್ಲುಮುಟ್ಲು Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ

ಪುತ್ತೂರು: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಘಟನೆ ಸಂಭವಿಸಿದ್ದು ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ದುರ್ಘಟನೆಯಲ್ಲಿ ಹವಾನಿಯಂತ್ರಿತ ಘಟಕ ಮತ್ತು ಅದರ ಪಕ್ಕದಲ್ಲಿದ್ದ ಇತರ ಕೆಲವೊಂದು ಯಂತ್ರಗಳಿಗೆ ಹಾನಿಯಾಗಿದೆ. ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದು ಈ ಘಟನೆ ಸಂಭವಿಸಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ತಿಳಿಸಿದ್ದಾರೆ. ಐಸಿಯೂ ನಲ್ಲಿದ್ದ ರೋಗಿಗಳನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಳಿದಂತೆ ಏನೂ ಅಪಾಯ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ Read More »

ಡಿ.26: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಕಾರ್ಯಕ್ರಮದ ಯಶಸ್ಸಿಗೆ ನಡೆಯಿತು ಪೂರ್ವಭಾವಿ ಸಭೆ | ಸಂಪೂರ್ಣ ಮಾಹಿತಿ ನೀಡಿದ ಶ್ರೀ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಕಡಬ: ಡಿ.26 ರಂದು ಕಡಬ ತಾಲೂಕಿನ ಹೊಸಮಠದಲ್ಲಿ ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ ಶುಕ್ರವಾರ ಸಂಜೆ ಕಡಬದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಜೋಡಿ, ಮಹಿಳಾ ಸಂಘದ ಅಧ್ಯಕ್ಷೆ

ಡಿ.26: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಕಾರ್ಯಕ್ರಮದ ಯಶಸ್ಸಿಗೆ ನಡೆಯಿತು ಪೂರ್ವಭಾವಿ ಸಭೆ | ಸಂಪೂರ್ಣ ಮಾಹಿತಿ ನೀಡಿದ ಶ್ರೀ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಡಿ.26 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು | ಮಾರ್ಗದರ್ಶನ ನೀಡಿದ ಸ್ವಾಮೀಜಿ

ಕಡಬ: ಡಿ.26 ರಂದು ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಸಂಘದ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ತಯಾರಿ ಮತ್ತು ರೂಪುರೇಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಭೇಟಿ ಮಾಡಿದ ಪದಾಧಿಕಾರಿಗಳಿಗೆ ಸ್ವಾಮೀಜಿಯವರು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು,

ಡಿ.26 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು | ಮಾರ್ಗದರ್ಶನ ನೀಡಿದ ಸ್ವಾಮೀಜಿ Read More »

ಒಂದೇ ದಿನ 50 ಪ್ರಕರಣಗಳ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ!

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರು ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿದ್ದಾರೆ. ಒಂದೇ ದಿನದಲ್ಲಿ ನೀಡಲಾಗಿರುವ ಗರಿಷ್ಠ ಪ್ರಕರಣಗಳ ತೀರ್ಪು ಇದಾಗಿದೆ. ನ್ಯಾ. ಎಂ ನಾಗಪ್ರಸನ್ನ ಅವರು ಒಂದೇ ದಿನದ್ಲಲಿ 50 ಪ್ರಕರಣಗಳ ತೀರ್ಪು ನೀಡಿರುವ ನ್ಯಾಯಾಧೀಶರಾಗಿದ್ದಾರೆ. ಈ 50 ಪ್ರಕರಣಗಳ ಪೈಕಿ ಪ್ರಧಾನ ಪೀಠದಲ್ಲಿ ವಿಚಾರಣೆಗೆ ಬಂದಿದ್ದ ಹಾಗೂ ತೀರ್ಪು ಕಾಯ್ದಿರಿಸಿದ್ದ ಪ್ರಕರಣಗಳ 25 ತೀರ್ಪುಗಳಿದ್ದರೆ, ಧಾರವಾಢ ಪೀಠದ 25 ಪ್ರಕರಣಗಳ ತೀರ್ಪಿವೆ. ಧಾರವಾಡ ಪೀಠದ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತಿನಿಧಿಸುತ್ತಿದ್ದ ವಕೀಲರು

ಒಂದೇ ದಿನ 50 ಪ್ರಕರಣಗಳ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ! Read More »

ರಾಜ್ಯ ಮಟ್ಟದ ಸ್ಪರ್ದಾತ್ಮಕ ಪರೀಕ್ಷೆ | ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಪ್ರಥಮ ಹಾಗೂ ಹಾಲೇಶ್ ದ್ವೀತಿಯ ಸ್ಥಾನ

ಪುತ್ತೂರು: ವಿದ್ಯಾಮಾತ ಅಕಾಡೆಮಿ ರಾಜ್ಯದಲ್ಲೇ ಪ್ರಪಥಮ ಬಾರಿಗೆ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ನಗದು ಬಹುಮಾನವಾದ ಐವತ್ತು ಸಾವಿರ ರೂ.ವನ್ನು ಬೆಳ್ಳಾರೆ ಪೋಲಿಸ್ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಹಾಗೂ ದ್ವಿತೀಯ ಬಹುಮಾನ ನಗದು ಇಪ್ಪತ್ತೈದು ಸಾವಿರ ರೂ.ಯನ್ನು ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಹಾಲೇಶ್ ಅವರು ಪಡೆದುಕೊಂಡಿದ್ದಾರೆ. ಪೋಲಿಸ್ ಸಬ್ ಇನ್ಸ್ ಪೆಕ್ಟರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನ್ನಿತರ ಹಲವು ಸ್ಪರ್ದಾತ್ಮಕ ಪರೀಕ್ಷೆಯ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡುವ ಸಲುವಾಗಿ ಸ್ಪರ್ದಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ

ರಾಜ್ಯ ಮಟ್ಟದ ಸ್ಪರ್ದಾತ್ಮಕ ಪರೀಕ್ಷೆ | ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಪ್ರಥಮ ಹಾಗೂ ಹಾಲೇಶ್ ದ್ವೀತಿಯ ಸ್ಥಾನ Read More »

error: Content is protected !!
Scroll to Top