ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ?
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಾಸ್ ಪಡೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಜಾಬ್ ನಿಷೇಧ ವಾಪಾಸು ಪಡೆಯಲಾಗುವುದು ಎಂದು ಹೇಳಿಕೆ ನೀಡಿದ್ದು, ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಗೆ ವಿಧಾನಸಭೆ ಚುನಾವಣೆಯಲ್ಲಿ ಹಿಜಾಬ್ ಪ್ರಮುಖ ಅಸ್ತ್ರವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್ ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ […]










