ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ,  ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು  ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ  ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ […]

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: 5 ಲಕ್ಷ  ರೂ ಅನುದಾನದಲ್ಲಿ ನಡೆಯಲಿರುವ ಕದಿಕೆ ಚಾವಡಿಯ ಪಾಕಶಾಲೆಯಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷರು ಜಗನಾಥ್ ರೈ ಕೊರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್,   ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ, ಬೈಲಾಡಿ ಧನ್ಯರಾಜ್ ಗೌಡ , ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ

ಕದಿಕೆ ಚಾವಡಿಯ ಪಾಕಶಾಲೆಗೆ ಶಾಸಕರಿಂದ ಶಿಲಾನ್ಯಾಸ Read More »

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಇರ್ದೆ ಬೆಂದ್ರ್ ತೀರ್ಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೊರ್ಮಂಡ ,ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ ಬೈಲಾಡಿ, ಧನ್ಯರಾಜ್ ಗೌಡ, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ  ಗ್ರಾಮ

ಬೆಂದ್ರ್ ತೀರ್ಥ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಶಾಸಕರಿಂದ ಶಂಕುಸ್ಥಾಪನೆ Read More »

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರಡ್ಕ – ಪರಿಯಾಲ್ತಾಡ್ಕ ಪ್ರದೇಶದಲ್ಲಿ 9.75 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ಹರೀಶ್ ಭಟ್, ಉದಯ ಬಾಸ್ಕರ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಬಳಂತಿಮೊಗರು, ಕೇಪು ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಪುಣಚ ಮಹಾಶಕ್ತಿಕೆಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್, ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಪುಣಚ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ವ್ಯಾಪಾರ ಪ್ರಕೋಷ್ಠದ ಸಂಚಾಲಕ

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ  ಗ್ರಾಮದ ಕೃಷ್ಣಮೂಲೆಯಿಂದ ಬರೆಂಜ ಮಲಿಪಾಡಿ  ನೀಡ್ಪಳಾ ಕುರುಡುಕಟ್ಟೆ ಪ- ಜಾತಿ ಪ ಪಂಗಡ  ಕಾಲೋನಿ ರಸ್ತೆಗೆ ಸೇತುವೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ  2 ಕೋಟಿ 73 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷೆ ಪ್ರತಿಭಾ, ಬಲ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಬಾಜಾಪ ಮಂಡಲ  ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಾಜಾಪ  ಪ್ರಕೋಷ್ಠದ ಶ್ರೀಕಾಂತ್ ಪೂಂಜಾ, ಶಕ್ತಿ ಕೇಂದ್ರದ

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು

ಪುತ್ತೂರು: ಆರ‍್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೧ ಕೋಟಿ ೬೦ ಲಕ್ಷ ರೂ.ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಡಿ. 15ರಂದು ನಡೆಯಿತು. ಕಾರ್ಯಕ್ರಮ ಕೊನೆಯ ಭಾಗವಾದ ಸಮಾರೋಪ ಸಮಾರಂಭ ಕಾರ್ಯಕ್ರಮ ಸಂಟ್ಯಾರಿನ ಯತೀಶ್ ದೇವ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರೂ, ಪ್ರಗತಿಪರ ಸಾವಯವ ಕೃಷಿಕರಾದ ಎ.ಪಿ ಸದಾಶಿವ ಭಟ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಶಾಸಕ ಸಂಜೀವ ಮಠoದೂರು ಮಾತನಾಡಿ, ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ 1.60

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು Read More »

ಅಂಬಿಕಾದ ಬಹುಮುಖ ಪ್ರತಿಭೆ ಶ್ರಾವಣಿ ಕಾಟುಕುಕ್ಕೆಗೆ ಯಕ್ಷ ಪ್ರತಿಭಾ ಪುರಸ್ಕಾರ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವಣಿ ಕಾಟುಕುಕ್ಕೆ ಅವರು ಕಣಿಪುರ ಮಾಸ ಪತ್ರಿಕೆಯ ವತಿಯಿಂದ ಕೊಡಮಾಡುವ  “ಯಕ್ಷ ಪ್ರತಿಭಾ ಪುರಸ್ಕಾರ”ಕ್ಕೆ ಆಯ್ಕೆಯಾಗಿದ್ದಾರೆ.  ಡಿಸೆಂಬರ್ ೧೮ ರಂದು ಕುಂಬಳೆಯಲ್ಲಿ ಜರಗಲಿರುವ “ಕಣಿಪುರ ಯಕ್ಷೋತ್ಸವ” ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ. ಕಾಟುಕುಕ್ಕೆಯ ಶಿವಪ್ರಸಾದ್ ರಾವ್, ವೀಣಾ ದಂಪತಿಗಳ ಪುತ್ರಿಯಾದ ಶ್ರಾವಣಿ ಕಳೆದ ಏಳು ವರ್ಷಗಳಿಂದ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ

ಅಂಬಿಕಾದ ಬಹುಮುಖ ಪ್ರತಿಭೆ ಶ್ರಾವಣಿ ಕಾಟುಕುಕ್ಕೆಗೆ ಯಕ್ಷ ಪ್ರತಿಭಾ ಪುರಸ್ಕಾರ Read More »

ಕುರ್ಕುರೆ ಪೊಟ್ಟಣದಲ್ಲಿ 500 ರೂ. ನೋಟು!

ಮುಗಿಬಿದ್ದು ಖರೀದಿಸಿದ ಜನ ರಾಯಚೂರು: ಮಕ್ಕಳು ಬಹಳ ಇಷ್ಟಪಟ್ಟು ತಿನ್ನುವ ಕುರಕು ತಿಮಡಿ ಕುರ್ಕುರೆಯ ಪೊಟ್ಟಣದಲ್ಲಿ 500 ರೂ. ನೋಟುಗಳು ಸಿಕ್ಕಿರುವ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ.ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಹುನೂರು ಗ್ರಾಮದ ಒಂದು ಅಂಗಡಿಯಲ್ಲಿ ಮಾರಾಟವಾದ 5 ರೂ. ಬೆಲೆಯ ಕುರ್ಕುರೆ ಪೊಟ್ಟಣಗಳಲ್ಲಿ ರೂ. 500 ಮುಖಬೆಲೆಯ ಕರೆನ್ಸಿ ನೋಟುಗಳು ದೊರಕಿವೆ! ಒಬ್ಬ ಗ್ರಾಹಕನಿಗೆ 5-6 ಮತ್ತೊಬ್ಬನಿಗೆ 2-3 ನೋಟುಗಳು ಸಿಕ್ಕಿವೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಮುಗಿಬಿದ್ದು ಕುರ್ಕುರೆ ಪೊಟ್ಟಣಗಳನ್ನು ಖರೀದಿಸಿ ಅಂಗಡಿಯಲ್ಲಿ ಸ್ಟಾಕ್

ಕುರ್ಕುರೆ ಪೊಟ್ಟಣದಲ್ಲಿ 500 ರೂ. ನೋಟು! Read More »

ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ

ಸಮುದಾಯಕ್ಕೆ ಅಪಚಾರ ಎಂಬ ಆರೋಪ ಭೋಪಾಲ್: ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಮುಂದಿನ ವರ್ಷ ತೆರೆಗೆ ಬರಲಿರುವ ‘ಪಠಾಣ್’ ಚಿತ್ರದ ಮಾದಕ ಹಾಡಿಗೆ ಕೇಸರಿ ಬಿಕಿನಿ ಧರಿಸಿದ ಕಾರಣಕ್ಕೆ ಹಿಂದು ಸಂಘಟನೆಗಳಿಂದ ಭಾರಿ ವಿರೋಧ ಎದುರಿಸುತ್ತಿರು ಪಠಾಣ್‌ ಚಿತ್ರಕ್ಕೆ ಈಗ ಮುಸ್ಲಿಮರಿಂದಲೂ ವಿರೋಧ ವ್ಯಕ್ತವಾಗಿದೆ.ಅಖಿಲ ಭಾರತ ಮುಸ್ಲಿಂ ತೆವ್ಹಾರ್ ಸಮಿತಿ ಎಂಬ ಮುಸ್ಲಿಮ್‌ ಸಂಘಟನೆ ಚಿತ್ರದ ಶೀರ್ಷಿಕೆ ಮತ್ತು ಅಶ್ಲೀಲ ದೃಶ್ಯಗಳನ್ನು ಬದಲಾಯಿಸಬೇಕು, ಇಲ್ಲದಿದ್ದರೆ ಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆ. ಕಳೆದೆರಡು ದಿನಗಳಿಂದ ದೇಶದ ನಾನಾಭಾಗಗಳಿಂದ ಅಸಂಖ್ಯಾತ ಫೋನ್

ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ Read More »

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ

ಹುಡುಗಿಯರೊಂದಿಗೆ ಅನುಚಿತ ವರ್ತನೆ ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ ಮಂಗಳೂರು: ಬಸ್ಸಿನಲ್ಲಿ ಬಾಲಕಿಯರ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಕಟ್ಟಡ ಕಾರ್ಮಿಕ ಇಸಾಕ್ (43) ಎಂಬವರು ಹಲ್ಲೆಗೊಳಗಾದವರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆಬಿ ಮೂಡ ಗ್ರಾಮದ ನಿವಾಸಿಯಾಗಿರುವ ಇಸಾಕ್ ಬುಧವಾರ ಬೆಳಗ್ಗೆ ಮೂಡುಬಿದಿರೆಯಿಂದ ಕೆಲಸಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ನನ್ನ ಹತ್ತಿರ ಬಂದು ಬಸ್‌ನಲ್ಲಿದ್ದ ಹುಡುಗಿಯರೊಂದಿಗೆ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ Read More »

error: Content is protected !!
Scroll to Top