ಜ್ಯೋತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ
ಪುತ್ತೂರು: ತಾಲೂಕಿನ ಬಲ್ನಾಡು ವಲಯದ ಕುಂಜೂರು ಪಂಜ ಕಾರ್ಯ ಕ್ಷೇತ್ರದಲ್ಲಿ ಭಾಗ್ಯ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುಧಾಕರ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಹಿಳೆಯರು ಜ್ಞಾನವಿಕಾಸ ಕಾರ್ಯಕ್ರಮದಿಂದ ವಿವಿಧ ಮಾಹಿತಿಗಳನ್ನು ಪಡೆದುಕೊಂಡು ಆರ್ಥಿಕವಾಗಿ ಬಲಶಾಲಿಯಾಗುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬಂದಿದ್ದಾರೆ. ಈ ಮೂಲಕ ಮನಸ್ಸಿದ್ದರೆ ಯಾವುದೇ ಕೆಲಸ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದರು. ತಾಲೂಕು ಯೋಜಾಧಿಕಾರಿ ಶಶಿಧರ್ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಹಲವಾರು […]
ಜ್ಯೋತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ Read More »










