Download Mostbet App, play, and win big

Download Mostbet App, play, and win big! Mostbet Deposit and Withdrawal Time, Limits and Methods in India eg communication Content Goa court summons Delhi Chief Minister Arvind Kejriwal in code of conduct violation case Gambling license for secure playing Sports betting at MostBet Mostbet withdrawals in India Mostbet Withdrawal and Deposit Methods Minimum, Time, Problem […]

Download Mostbet App, play, and win big Read More »

ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದರೆ 5 ಲ.ರೂ.

ಬಹುಮಾನ ಮೊತ್ತವನ್ನು 20 ಸಾವಿರದಿಂದ 5 ಲಕ್ಷಕ್ಕೇರಿಸಿದ ಸರಕಾರ ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.ರಾಷ್ಟ್ರೀಯ ಭದ್ರತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಘೋಷಿತ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿ ಪೊಲೀಸರಿಗೆ ನೆರವಾಗುವವರಿಗೆ 20

ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದರೆ 5 ಲ.ರೂ. Read More »

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್‌ ಪಾರ್ಕ್‌ : ಬಿಜೆಪಿ ತಿರುಗೇಟು

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಬಿಜೆಪಿ ಸಂಚು ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕೆಂಡಾಮಂಡಲ ಬೆಂಗಳೂರು: ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಬಿಜೆಪಿ ಕಿಡಿಕಿಡಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ಉಗ್ರಕೃತ್ಯವನ್ನು ಸಮರ್ಥಿಸಿಕೊಂಡಿರುವ ಶಿವಕುಅಮರ್‌ ನಡೆ ಒಂದೆಡೆ ಕಾಂಗ್ರೆಸ್‌ಗೂ ಮುಜುಗರವುಂಟು ಮಾಡಿದೆ.ಮತದಾರರ ಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯದ ಬಿಜೆಪಿ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರರ ಟೆಕ್‌ ಪಾರ್ಕ್‌ : ಬಿಜೆಪಿ ತಿರುಗೇಟು Read More »

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ

ಪುತ್ತೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ವಿಶೇಷ ’ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ಸ್ಥಾಪಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಡಿ. 15ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಹಿಂದು ಜನಜಾಗೃತಿ ಸಮಿತಿ ಹಮ್ಮಿಕೊಂಡ ಪ್ರತಿಭಟನೆ ವೇಳೆ, ಈ ಆಗ್ರಹ ಕೇಳಿಬಂದಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಿನೇಶ್ ಜೈನ್, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ Read More »

1xbet Скачать Приложение и Android Apk а Ios Последнюю версию В Узбекистан

1xbet Скачать Приложение и Android Apk а Ios Последнюю версию В Узбекистане “1xbet Официальный Сайт: Мобильная Версия И многом Другое 1х официальному Сайт Content Как Скачать последнюю Версию Приложения 1xbet На Андроид Faq По Софту 1 Икс Бет ддя Android” Подскажите, невозможно Ли Скачать это Приложение Бесплатно на Мобильный? Мобильная Версия Сайта 1xbet: Удобство И

1xbet Скачать Приложение и Android Apk а Ios Последнюю версию В Узбекистан Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಪುತ್ತೂರು: ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ರೈತರು ಗಾಳಿ ಸುದ್ಧಿ ಮತ್ತು ಖಾಸಗಿ ವರ್ತಕರ ಬೆದರಿಕೆಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗಪಡೆಯಬಹುದು ಎಂದು ಕ್ಯಾಂಪ್ಕೋ

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ Read More »

ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ಸರ್ಕಾರಿ ಯೋಜನೆಗಳ ಬಗ್ಗೆ ನಿರಂತರವಾಗಿ ಮಾಹಿತಿ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ ಮಾಹಿತಿ ತಿಳಿದುಕೊಳ್ಳುವ ಜೊತೆಗೆ, ಆ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಪುತ್ತೂರು ಸೀರತ್ ಕಮಿಟಿಯ ವತಿಯಿಂದ ಮಂಗಳವಾರ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತಾಲೂಕಿನ ಮುಸ್ಲಿಂ ಜಮಾಅತಿನ ಪದಾಧಿಕಾರಿಗಳಿಗೆ ಮತ್ತು ಖತೀಬರುಗಳಿಗೆ `ಸರ್ಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು. ನರೇಗಾ ಸೇರಿದಂತೆ ಸರ್ಕಾರದಿಂದ ಜನರಿಗಾಗಿ ಹಲವಾರು ಯೋಜನೆಗಳು ಲಭ್ಯವಿದೆ.

ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ Read More »

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ

ಪುತ್ತೂರು: ಸಾಲ್ಮರ ಸೈಯದ್‌ಮಲೆ ಜುಮ್ಮಾ ಮಸೀದಿಯ ವಠಾರದಲ್ಲಿ ಡಿಸೆಂಬರ್ ೧೯ರಂದು ಏಕದಿನ ಮತಪ್ರಭಾಷಣ ನಡೆಯಲಿದ್ದು, ಅಂತಾರಾಷ್ಟಿçÃಯ ಖ್ಯಾತಿಯ ವಾಗ್ಮಿ ಖ್ಯಾತ ಖುರ್‌ಆನ್ ಪ್ರಭಾಷಕ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರು ಮತ ಪ್ರಭಾಷಣ ನಡೆಸಿಕೊಡಲಿದ್ದಾರೆ ಎಂದು ಮಸೀದಿ ಸಮಿತಿ ಆಧ್ಯಕ್ಷ ನೋಟರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಯ್ಯದ್‌ಮಲೆ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಕಾರ್ಯಕ್ಕೆ ದಾನಿಗಳ ಸಹಾಯ ಯಾಚಿಸುವ ನಿಟ್ಟಿನಲ್ಲಿ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರ ಒಂದು ದಿನದ

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ Read More »

error: Content is protected !!
Scroll to Top