ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ

ದುಬೈ: ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುಎಇಯದ್ದು ಎಂದು ವರದಿಯೊಂದು ತಿಳಿಸಿದೆ.ಆರ್ಟನ್ ಕ್ಯಾಪಿಟಲ್ ಸಂಸ್ಥೆ ಪ್ರಕಟಿಸಿದ ಪಾಸ್‌ಪೋರ್ಟ್ ಸೂಚ್ಯಂಕದ ಪ್ರಕಾರ ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆಗಿವೆ. ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ಟಾಪ್ ೧೦ ದೇಶಗಳ ಪಟ್ಟಿಯಲ್ಲಿ ಯುರೋಪಿಯನ್ ದೇಶಗಳ ಪಾರಮ್ಯದ ನಡುವೆ ಯುಎಇ ಅಗ್ರ ಸ್ಥಾನ ಗಳಿಸಿದೆ.ಯುಎಇ ಪಾಸ್‌ಪೋರ್ಟ್ ಹೊಂದಿದವರು ಯಾವುದೇ ಸಮಸ್ಯೆಯಿಲ್ಲದೆ ೧೮೦ ದೇಶಗಳನ್ನು ಪ್ರವೇಶಿಸಬಹುದಾಗಿದೆ. ಜರ್ಮನಿ ಮತ್ತು ಸ್ವೀಡನ್ ದೇಶಗಳ ಪಾಸ್‌ಪೋರ್ಟ್ಗಳನ್ನು ಬಳಸಿ ಪ್ರಯಾಣಿಸಬಹುದಾದ […]

ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ Read More »

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯವು ತನ್ನ ಮೊಬೈಲ್ ಆ್ಯಪ್‌ನ ಆ್ಯಂಡ್ರಾಯ್ಡ್ ಆವೃತ್ತಿ ೨.೦ಕ್ಕೆ ಬುಧವಾರ ಚಾಲನೆ ನೀಡಿದ್ದು, ವಿವಿಧ ಸಚಿವಾಲಯಗಳ ಕಾನೂನು ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ನೈಜ ಸಮಯದಲ್ಲಿ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬಹುದು. ದಿನದ ಕಲಾಪಗಳ ಆರಂಭಕ್ಕೆ ಮುನ್ನ ಇದನ್ನು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಆ್ಯಪ್‌ನ ಆ್ಯಂಡ್ರಾಯ್ಡಾ ಆವೃತ್ತಿ ೨.೦ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಐಒಎಸ್ ಆವೃತ್ತಿಯು ಇನ್ನೊಂದು ವಾರದಲ್ಲಿ ಲಭ್ಯವಾಗಲಿದೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ Read More »

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೧೭ರಂದು ಧನು ಪೂಜೆ ಆರಂಭಗೊಳ್ಳಲಿದೆ. ಒಂದು ಪರ್ಯಂತ ಕಾಲ ಉಷಃ ಕಾಲದಲ್ಲಿ ನಡೆಯುವ ಧನು ಪೂಜೆಯು ಜ. ೧೪ರವರೆಗೆ ನಡೆಯಲಿದೆ. ಊರ – ಪರವೂರ ಭಕ್ತರನ್ನು ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಯಾವುದೇ ವಿಶೇಷ ಉತ್ಸವವೆಂದರೆ ಭಕ್ತರ ದಂಡೇ ಹರಿದು ಬರುತ್ತದೆ. ಧನು ಮಾಸದ ಮೈಕೊರೆಯುವ ಚಳಿಯನ್ನು ಲೆಕ್ಕಿಸದೇ, ಭಕ್ತಸಮೂಹ ದೇವಸ್ಥಾನಕ್ಕೆ ಧಾವಿಸಿ ಬರುತ್ತಾರೆ. ಹಾಗಾಗಿ, ಧನು ಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳುವ ಸಡಗರವಾದರೆ, ಶ್ರೀ

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ Read More »

Brazil To Manage Stablecoins In 2025, Says Central Bank Chief

As the name implies, stablecoins goal to deal with this drawback by promising to carry the worth of the cryptocurrency steady in a wide range of ways. As regards wholesale CBDC, the Bank has been conducting research on the technological and policy implications for a number of years, primarily based on a view that it

Brazil To Manage Stablecoins In 2025, Says Central Bank Chief Read More »

Скачать Пин Ап ᐉ Официальное Приложение Pin-up Casin

Скачать Пин Ап ᐉ Официальное Приложение Pin-up Casino Онлайн Казино Пин Ап Pin Up Официальный Сайт, Бонусы, Ставки в Деньги Content Веб Версия Сайта Пин Ап для Мобильных Для ничего Игрокам Из Казахстана Понадобится Приложение выгодные Коэффициенты Акции Казино Пин Ап: Бонусы За Регистрацию, Промокоды И Фрибеты такие Бонусы Доступны и Мобильной Версии Сайта? Как

Скачать Пин Ап ᐉ Официальное Приложение Pin-up Casin Read More »

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಾವೇರಿ, ಶಿಗ್ಗಾಂವಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ Read More »

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ Read More »

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ Read More »

error: Content is protected !!
Scroll to Top